Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

Bengaluru City

ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

Public TV
Last updated: March 17, 2022 9:40 am
Public TV
Share
3 Min Read
puneeth 3
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಡಾ.ಪುನೀತ್ ರಾಜ್‍ಕುಮಾರ್‍ಗೆ ಇಂದು 47ನೇ ಹುಟ್ಟುಹಬ್ಬವಾಗಿದ್ದು, ಈ ವಿಶೇಷ ದಿನದಂದು ಅಪ್ಪುಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭಕೋರಿದ್ದಾರೆ.

PUNEETH 7

ಅಪ್ಪು ಎಲ್ಲರನ್ನು ಅಗಲಿ ನಾಲ್ಕೂವರೆ ತಿಂಗಳಾಗುತ್ತಾ ಬಂದರೂ, ಪುನೀತ್ ನೆನಪು ಮಾತ್ರ ಎಲ್ಲರ ಮನದಲ್ಲಿ ಅಜರಾಮರವಾಗಿದೆ. ಇಂದು ಅಪ್ಪು ಹುಟ್ಟುಹಬ್ಬವನ್ನು ರಾಜ್ಯದೆಲ್ಲೆಡೆ ಅಭಿಮಾನಿಗಳು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಈ ನಡುವೆ ಅನೇಕ ರಾಜಕೀಯ ಗಣ್ಯರು ಸಹ ಅಪ್ಪು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ನೆನಪಿಸಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ.

bsy 123

ಬಿ.ಎಸ್. ಯಡಿಯೂರಪ್ಪನವರು, ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.

ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು.

— B.S.Yediyurappa (@BSYBJP) March 17, 2022

ಬಸವರಾಜ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ, ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಪ್ರೀತಿ ಪೂರ್ವಕ ನಮನಗಳು.

ಅತಿ ಚಿಕ್ಕ ವಯಸ್ಸಿನಲ್ಲಿ ನೀವು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಮಾಡಿದ ಜನಸೇವೆಯನ್ನು ಬಣ್ಣಿಸಲು ಪದಗಳೇ ಸಾಲದು. pic.twitter.com/OPkqanw9EV

— Basavaraj S Bommai (@BSBommai) March 17, 2022

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು, ನಮ್ಮ ನೆಚ್ಚಿನ ಪುನೀತ್ ರಾಜ್‍ಕುಮಾರ್ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ. ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ ಎಂದು ಶುಭ ಕೋರಿದ್ದಾರೆ.

ನಮ್ಮ ನೆಚ್ಚಿನ ಪುನೀತ್‌ ರಾಜ್‌ಕುಮಾರ್‌ ಅವರ ಬದುಕಿನ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿಸೋಣ.

ಅವರಲ್ಲಿದ್ದ ಸಾಮಾಜಿಕ ಕಳಕಳಿ, ಶಿಕ್ಷಣ ಪ್ರೇಮ, ಆವಿಷ್ಕಾರಿ ಮನೋಭಾವ ಎಲ್ಲರ ಮನೆ-ಮನಗಳಲ್ಲೂ ಬೆಳಗಿಸಿ ಅವರನ್ನು ಅಮರರಾಗಿಸೋಣ.#PuneethRajkumar pic.twitter.com/Fr2lQfWIG4

— Dr. Ashwathnarayan C. N. (@drashwathcn) March 17, 2022

ಮತ್ತೊಂದೆಡೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ಬೆಟ್ಟದ ಹೂವಾಗಿ ಅರಳಿದೆ. ಎರಡು ನಕ್ಷತ್ರಗಳಾಗಿ ಮಿಂಚಿದೆ. ಅರಸುವಾಗಿ ಚಂದನವನದ ಯುವರತ್ನನಾದೆ. ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ. ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್

ಬೆಟ್ಟದ ಹೂವಾಗಿ ಅರಳಿದೆ
ಎರಡು ನಕ್ಷತ್ರಗಳಾಗಿ ಮಿಂಚಿದೆ
ಅರಸುವಾಗಿ ಚಂದನವನದ ಯುವರತ್ನನಾದೆ
ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ

ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು.

Happy Birthday #PuneethRajkumar pic.twitter.com/a3qyEOz9DW

— Dr Sudhakar K (@mla_sudhakar) March 17, 2022

TAGGED:Ashwath NarayanBasavaraj BommaiPuneeth BirthdaySudhakartweetYediyurappaಅಶ್ವಥ್ ನಾರಾಯಣ್ಟ್ವೀಟ್ಪುನೀತ್ ಬರ್ತ್‍ಡೇಬಸವರಾಜಬೊಮ್ಮಾಯಿಯಡಿಯೂರಪ್ಪಸುಧಾಕರ್
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
4 hours ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
4 hours ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
4 hours ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
5 hours ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
6 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?