Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆ, ಪರಮೇಶ್ವರ್, ಸಿಎಂ ಮೂವರು ಒಂದೇ ಕಡೆ ಪ್ರಚಾರ ನಡೆಸಲಿ: ಸಂವಾದದಲ್ಲಿ ಬಿಎಸ್‍ವೈ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖರ್ಗೆ, ಪರಮೇಶ್ವರ್, ಸಿಎಂ ಮೂವರು ಒಂದೇ ಕಡೆ ಪ್ರಚಾರ ನಡೆಸಲಿ: ಸಂವಾದದಲ್ಲಿ ಬಿಎಸ್‍ವೈ ಸವಾಲು

Bengaluru City

ಖರ್ಗೆ, ಪರಮೇಶ್ವರ್, ಸಿಎಂ ಮೂವರು ಒಂದೇ ಕಡೆ ಪ್ರಚಾರ ನಡೆಸಲಿ: ಸಂವಾದದಲ್ಲಿ ಬಿಎಸ್‍ವೈ ಸವಾಲು

Public TV
Last updated: May 6, 2018 3:06 pm
Public TV
Share
3 Min Read
bsy
SHARE

ಬೆಂಗಳೂರು: 224 ಕ್ಷೇತ್ರಗಳನ್ನು ಸುತ್ತಿ ಬಂದಿದ್ದು, ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆ ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ಸಂವಾದ ನಡೆಯಿತು.

ಅಂಬೇಡ್ಕರ್ ಜಯಂತಿಯಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದೆ. ಸುಮಾರು 3 ಬಾರಿ ನಾನು ರಾಜ್ಯ ಸುತ್ತಿದ್ದೇನೆ. 224 ಕ್ಷೇತ್ರಗಳನ್ನು ಸುತ್ತಿ ಬಂದಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಮ್ಮಿಂದ 3 ಸರ್ವೇಗಳನ್ನು ಮಾಡಿಸಿದ್ದಾರೆ. ನಾನು ಕೊಟ್ಟ ಅಭ್ಯರ್ಥಿಗಳ ಲಿಸ್ಟ್ 95% ಭಾಗ ಕೂಡ ಒಂದೇ ಆಗಿತ್ತು. ಹಾಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಆಗಲಿಲ್ಲ ಎಂದು ತಿಳಿಸಿದರು.

ಸಂವಾದಲ್ಲಿ ಬಿಎಸ್‍ವೈ ಹೇಳಿದ್ದು ಹೀಗೆ
ಎಲ್ಲರೂ ಒಂದೇ ಕಡೆ ಪ್ರಚಾರ ಮಾಡುವುದಕ್ಕಿಂತ ಬೇರೆ ಬೇರೆ ಕಡೆ ಮಾಡಬೇಕು ಅನ್ನೋ ಉದ್ದೇಶ ಇದೆ ಅಷ್ಟೇ. ರಾಜ್ಯವನ್ನ ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬ ಕನಸಿದೆ. ಇದೇ 17 ಕ್ಕೆ ನಾನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನನ್ನ ಜೀವನವನ್ನೇ ರೈತರಿಗಾಗಿ ಮುಡುಪಾಗಿಟ್ಟವನು ನಾನು. ಈಗ ಬೆಂಗಳೂರು ರೇಪ್, ಗಾರ್ಬೇಜ್ ಸಿಟಿ ಆಗಿದೆ. ಎಲ್ಲವನ್ನು ಸರಿ ಮಾಡುತ್ತೇವೆ.

ಬೆಂಗಳೂರನ್ನ ಮಾದರಿ ಸಿಟಿಯನ್ನಾಗಿ ಮಾಡುತ್ತೇನೆ. ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಒಂದು ಲಕ್ಷ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿರುವ ರೈತರ ಸಾಲವನ್ನ ಮನ್ನಾ ಮಾಡುತ್ತೇನೆ.

ಇನ್ನು ನೀರಾವರಿಗೆ 1.5 ಲಕ್ಷ ಕೋಟಿ ತೆಗೆದಿಡುವ ನಿರ್ಧಾರ ಮಾಡಿದ್ದೇವೆ. ಭಾಗ್ಯಲಕ್ಷ್ಮಿ ಯೋಜನೆಗೆ ಎರಡು ಲಕ್ಷದವರೆಗೆ ಡೆಪಾಸಿಟ್ ಇಡುವ ನಿರ್ಧಾರ ಕೈಗೊಂಡಿದ್ದೇವೆ. ಅಷ್ಟೇ ಅಲ್ಲದೇ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ಕೊಡಲಿದ್ದೇವೆ. ಕೃಷಿಕರಿಗೆ ಅನೇಕ ಯೋಜನೆಗಳನ್ನು ರೂಪಿಸುತ್ತೇವೆ. ಸ್ತ್ರೀ ಶಕ್ತಿ ಸಂಘಗಳ ಬಲಪಡಿಸುವ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಕಾಂಗ್ರೆಸ್ ನಲ್ಲಿ ಮೂರು ಭಾಗ ಆಗಿದೆ. ಸಿದ್ದರಾಮಯ್ಯ ಒಂದು ಕಡೆ, ಪರಮೇಶ್ವರ್ ಒಂದು ಕಡೆ, ಮಲ್ಲಿಕಾರ್ಜುನ ಖರ್ಗೆ ಒಂದು ಕಡೆ. ಅವರು ಮೂರು ಜನ ಒಟ್ಟಿಗೆ ಪ್ರಚಾರ ಮಾಡಲಿ ನೋಡೋಣ.

ಆನಂದ್ ಸಿಂಗ್, ನಾಗೇಂದ್ರ ಯಾರು? ಗಣಿ ಅಕ್ರಮದ ಆರೋಪ ಅವರ ಮೇಲಿಲ್ಲವೇ..? ಭ್ರಷ್ಟಾಚಾರದ ಬಗ್ಗೆ ಮಾತನಾಡುವವರಿಗೆ ಸಿದ್ದರಾಮಯ್ಯ ಟಿಕೆಟ್ ಹೇಗೆ ಕೊಟ್ರು? ಕಾಲು ಹಿಡಿದು, ಕಾಲಿಗೆ ಮುಗಿದು ವೋಟು ಕೇಳಿ ಅಂತೇಳಿರೋದು ಅದು. ಇದು ನಮ್ಮ ಪಾರ್ಟಿಯ ಸಿದ್ಧಾಂತ. ಕಾಲು ಕಟ್ಟಿ, ಕೈಗೆ ಹಗ್ಗ ಕಟ್ಟಿ ವೋಟ್ ಕೇಳಿ ಅಂತ ಹೇಳಿಲ್ಲ.

ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧಿಸಿರುವುದು ಯಾಕೆ? ಸೋಲಿನ ಭಯದಿಂದ ಎರಡು ಕಡೆ ನಿಂತಿದ್ದಾರೆ. ಖರ್ಗೆ, ಪರಂ ಕೂಡ ಇದನ್ನ ವಿರೋಧಿಸಿದ್ದರು. ಆದರೂ ಪಟ್ಟು ಹಿಡಿದು ದೆಹಲಿಯಲ್ಲಿ ಬದಾಮಿ, ಚಾಮುಂಡೇಶ್ವರಿಯಲ್ಲಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ಇಬ್ಬರು ಹೋದರೂ ರಾಮುಲು ಸೇರಿ ಉಳಿದವರು ಇದ್ದಾರೆ. ಅವರಿಗೆ ಟಿಕೆಟ್ ನೀಡಿದ್ದೇವೆ. ಅವರು ಗೆಲ್ಲಲಿದ್ದಾರೆ. ಜನಾರ್ದನ ರೆಡ್ಡಿ ಚುನಾವಣೆ ಟಿಕೆಟ್ ಕೇಳಲಿಲ್ಲ. ಅವರೇ ಬಂದು ಪ್ರಚಾರ ಮಾಡುತ್ತಿದ್ದಾರೆ. ನಾವು ವಿರೋಧಿಗಳ ಮನೆಗೂ ಮತ ಕೇಳಲು ಹೋಗುತ್ತೇವೆ. ಹಳೆಯದು ಮರೆತು ಹೋಗುತ್ತಿದ್ದೇವೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿಲ್ಲ. ನಾವು ಯಾಕೆ ಅವರ ಜೊತೆ ಮೈತ್ರಿಯಾಗಬೇಕು. ನಮ್ಮದೇ ಗುಡ್ ಮೆಜಾರಿಟಿ ಬರುತ್ತದೆ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದು ಸಿದ್ದರಾಮಯ್ಯ. ಎಲ್ಲರೂ ಉಗಿದ ಮೇಲೆ ಈ ವಿಚಾರದಲ್ಲಿ ತಟಸ್ಥರಾಗಿದ್ದಾರೆ. ಅದಕ್ಕೆ ಮೂರು ತಿಂಗಳಿಂದ ಸಿಎಂ ಬಾಯಿ ಮುಚ್ಚಿಕೊಂಡಿದ್ದಾರೆ.

ಸಂಸ್ಕೃತಿ, ಆಚಾರ, ವಿಚಾರ, ನಡೆ, ನುಡಿಯ ಬಗ್ಗೆ ಯಾರಿಂದಲೂ ನಾವು ಪಾಠ ಮಾಡಿಸಿಕೊಳ್ಳಬೇಕಿಲ್ಲ. ದಲಿತರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸಿಗಿಲ್ಲ ಎಂದಿದ್ದಾರೆ. ಸಂವಿಧಾನ ಬದಲಾವಣೆ ವಿಚಾರದಲ್ಲಿ ಅನಂತಕುಮಾರ್ ಹೆಗಡೆ ಕ್ಷಮೆ ಕೇಳಿದ್ದಾರೆ.

2004 ರಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರುವ ಪ್ರಯತ್ನ ಮಾಡಿದ್ರಾ? ಅನ್ನೋ ಪ್ರಶ್ನೆಗೆ, ಸಿದ್ದರಾಮಯ್ಯ ಬಿಜೆಪಿಗೆ ಬರ್ತೀನಿ ಅಂದರೂ ಸೇರಿಸಿಕೊಳ್ಳಲ್ಲ. ಅಂದು ಸಿದ್ದರಾಮಯ್ಯ ಬಿಜೆಪಿ ಸೇರಲು ಹೋಗಿದ್ದರು ಅಂತಾ ಯಾರು ಹೇಳಿದ್ದಾರೋ ಅವರಿಗೆ ಸಿದ್ದರಾಮಯ್ಯ ಉತ್ತರ ನೀಡಲಿ. ಆ ಬಗ್ಗೆ ನಾನೇನೂ ಹೇಳಲ್ಲ. ನಮ್ಮ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಸರ್ಕಾರದ ಒಳ್ಳೆಯ ಯೋಜನೆಗಳನ್ನು ಮುಂದುವರಿಸುತ್ತೇವೆ. ಹೆಸರು ಬದಲಾಗಬಹುದು, ಯೋಜನೆಗಳು ಬದಲಾಗಲ್ಲ. ಅವರಂತೂ ನಮ್ಮ ಯೋಜನೆಗಳನ್ನು ಮುನ್ನಡೆಸಲಿಲ್ಲ. ಆದ್ರೆ ನಾವು ಅವರ ಯೋಜನೆಯನ್ನು ಮುಂದುವರಿಸುತ್ತೇವೆ.

TAGGED:BangaloreKarnataka ElectionKarnataka Elections 2018namma electionPublic TVyeddyurappaಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ನಮ್ಮ ಚುನಾವಣೆಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
4 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
5 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
5 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?