Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಖ್ಯಾತ ಕವಿ ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ಟ ಇನ್ನಿಲ್ಲ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಬೆಳಗಾವಿಯಲ್ಲಿ ವ್ಯಾಪಕ ಪ್ರತಿಭಟನೆ – ರಾಸಲೀಲೆ ಪ್ರಕರಣ ಸಿಐಡಿ ತನಿಖೆಗೆ ಒತ್ತಾಯ

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ಎಲ್ಲರೂ ಡಿಸ್‍ಲೈಕ್ ಮಾಡಿದ ನಿರ್ಮಲಗೆ ದಿವ್ಯಾ ಲೈಕ್ ಕೊಟ್ಟಿದ್ಯಾಕೆ..?

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ವೀಡಿಯೋ ಮಾಡಲು ಹೋಗಿ ಎಡವಟ್ಟು- ಭಾರೀ ಅನಾಹುತದಿಂದ ಪೊಲೀಸ್ ಪಾರು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮನೆಯ ಮೇಲ್ಛಾವಣಿ ಕುಸಿದು ವಯೋವೃದ್ಧೆ ಸಾವು

    ಮೂವರು ಸಿಡಿಪಿಓಗಳು ಜೈಲು ಪಾಲು

    ಮೂವರು ಸಿಡಿಪಿಓಗಳು ಜೈಲು ಪಾಲು

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಅಂದ ಧನುಶ್ರೀ..!

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 6-3-2021

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬೈಕ್ ಹಿಂಬದಿ ಸವಾರನ ಮೇಲೆ ಹರಿದ ಬಸ್- ಸ್ಥಳದಲ್ಲೇ ಸಾವು

Public Tv by Public Tv
1 month ago
Reading Time: 1min read
ಬೈಕ್ ಹಿಂಬದಿ ಸವಾರನ ಮೇಲೆ ಹರಿದ ಬಸ್- ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೈಕ್ ಹಿಂಬದಿ ಕುಳಿತಿದ್ದ ಸವಾರ ಆಯತಪ್ಪಿ ಕೆಳಗೆ ಬಿದ್ದ ವೇಳೆ ಹಿಂದಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಗರದ ಕಾರವಾರ ರಸ್ತೆಯ ಕೆಇಬಿ ಗ್ರಿಡ್ ಬಳಿ ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ಬಸ್ ಯುವಕನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾದ್ದಾನೆ. ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡುವಾಗ ಹಿಂಬದಿ ಕುಳಿತಿದ್ದ ಯುವಕ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಅದೇ ಸಮಯದಲ್ಲಿ ಬಸ್ ಹಿಂದಿನಿಂದ ಬಂದು ಆತನ ತಲೆ ಮೇಲೆ ಹಾಯ್ದ ಪರಿಣಾಮ ದುರ್ಘಟನೆ ನಡೆದಿದೆ.

ಮೃತ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಆಗಮಿಸಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಆತನ ಹೆಸರು, ವಿವರವನ್ನ ಪೊಲೀಸರು ಕಲೆ ಹಾಕುತ್ತಿದ್ದಾರೆ.

ಅಪಘಾತ ನಡೆಯುತ್ತಿದ್ದಂತೆ ಕಾರವಾರ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆಯ ಪೊಲೀಸರು ಶವವನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಸಂಚಾರ ಸುಗಮಗೊಳಿಸಿದರು. ಪೊಲೀಸರು ಯುವಕನ ವಿವರ ಕಲೆ ಹಾಕುತ್ತಿದ್ದು, ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accidentbushubballiPublic TVyouthಅಪಘಾತಪಬ್ಲಿಕ್ ಟಿವಿಬಸ್ಯುವಕಹುಬ್ಬಳ್ಳಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV