Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್

Cinema

‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್

Public TV
Last updated: February 7, 2026 3:16 pm
Public TV
Share
3 Min Read
santosh kumar sukhibhava movie
SHARE

ಬಣ್ಣದ ಬದುಕೇ ಹಾಗೇ, ಎಲ್ಲರನ್ನೂ ಅಟ್ರ್ಯಾಕ್ಟ್ ಮಾಡುತ್ತದೆ. ಆದರೆ, ಕೆಲವರನ್ನಷ್ಟೇ ಅಪ್ಪಿಕೊಳ್ಳುತ್ತದೆ. ಕನಸುಗಳ ಭುತ್ತಿ ಕಟ್ಟಿಕೊಂಡು ಸಾಕಷ್ಟು ಮಂದಿ ಸಿಲಿಕಾನ್ ಸಿಟಿಯ ಗಾಂಧಿನಗರಕ್ಕೆ ಕಾಲಿಡ್ತಾರೆ. ಆ ಸಾಲಿಗೆ ಈಗ ಯುವ ನಿರ್ಮಾಪಕ ಸಂತೋಷ್ ಕುಮಾರ್ (Santosh Kumar) ಸೇರ್ಪಡೆಯಾಗಿದ್ದಾರೆ.

ಬೆಂಗಳೂರು ಮೂಲದ ಸಂತೋಷ್ ಕುಮಾರ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದೇ ಒಂದು ರೋಚಕ ಕಥೆ. ಸಿನಿಮಾ ಮಾಡಬೇಕು ಎಂದೂ ಯಾವುದೇ ಆಲೋಚನೆ ಇರದ ವ್ಯಕ್ತಿಗೆ ಬಣ್ಣದ ಲೋಕ ಸೆಳೆದಿದ್ದು ಹೇಗೆ ಎಂಬುದನ್ನು ‘ಸ್ಯಾಂಡಲ್‌ವುಡ್ ಟೈಮ್ಸ್’ ಜೊತೆ ಹಂಚಿಕೊಂಡಿದ್ದಾರೆ. ‘ಸುಖೀಭವ’ (Sukhibhava) ಚಿತ್ರಕ್ಕೆ ನಿರ್ಮಾಪಕನಾಗಿರೋ ಇನ್‌ಸೈಡ್ ಕಹಾನಿ ಬಿಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ

ಲಂಡನ್‌ನಲ್ಲಿ ಎಂಬಿಎ ಮಾಡಿರೋ ಸಂತೋಷ್ ಕುಮಾರ್ ತದನಂತರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಯಶಸ್ವಿಯಾದವರು. ಹೀಗಿರುವಾಗ ಈ ವೃತ್ತಿ ಮೂಲಕ ಅವರಿಗೆ ಪರಿಚಯವಾಗಿದ್ದೇ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಶ್ರೀನಿವಾಸ್. ಅಲ್ಲಿಂದ ಅವರೊಂದಿಗೆ ಸಂತೋಷ್‌ ಕುಮಾರ್‌ಗೆ ಉತ್ತಮ ಒಡನಾಟ ಶುರುವಾಯ್ತು. ಹೆಬ್ಬುಲಿ, ರಾಬರ್ಟ್, ಉಪಾಧ್ಯಕ್ಷ, ಮದಗಜ ಚಿತ್ರಗಳಿಂದ ಉಮಾಪತಿ ಸಕ್ಸಸ್ ಕಂಡು ಖುಷಿಪಟ್ಟರು. ಅವರನ್ನೇ ಸ್ಫೂತಿಯಾಗಿಟ್ಟುಕೊಂಡು ತಾವು ಕೂಡ ಸಿನಿಮಾ ಮಾಡಿ ಗೆಲ್ಲಬೇಕು ಎಂಬ ಮಹದಾಸೆಯಿಂದ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

santosh kumar

ಪ್ರಯೋಗ ಎಂಬಂತೆ ಡೈರೆಕ್ಟರ್ ರಾಜೇಶ್ ನಾಯ್ಡು ಜೊತೆಗೂಡಿ ‘ರೈಟ್ ಟರ್ನ್’ ಎಂಬ ಕಿರುಚಿತ್ರ ಮಾಡುತ್ತಾರೆ. ಅದಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತದೆ. ಹೀಗಾಗಿ, ಈ ಚಿತ್ರದ ಹೀರೋ ಮಹೇಂದ್ರ, ಡೈರೆಕ್ಟರ್ ರಾಜೇಶ್ ಜೊತೆಯೀಗ ಹೊಸ ಚಿತ್ರ ‘ಸುಖೀಭವ’ಗೆ ಸಂತೋಷ್ ಕುಮಾರ್ ಕೈಜೋಡಿಸ್ತಾರೆ. ಆಗ ರಾಜೇಶ್ ಅವರು 3 ಬಗೆಯ ಕಥೆಗಳನ್ನು ಸಂತೋಷ್‌ ಕುಮಾರ್‌ಗೆ ಹೇಳ್ತಾರೆ. ಅದರಲ್ಲಿ ಫ್ಯಾಮಿಲಿ ಓರಿಯೇಟೆಡ್ ಸಿನಿಮಾಗೆ ಸಂತೋಷ್ ಗ್ರೀನ್ ಸಿಗ್ನಲ್ ಕೊಡುತ್ತಾರೆ.

ಈ ಕಥೆಗೆ ಶುರುವಿನಲ್ಲಿ ‘ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸ್ತು’ ಎಂದು ಟೈಟಲ್ ಇಡಲಾಗಿತ್ತು. ಆದರೆ, ಆ ನಂತರ ಈ ಪ್ರಾಜೆಕ್ಟ್‌ಗೆ ‘ಸುಖೀಭವ’ ಟೈಟಲ್ ಸೂಕ್ತ ಎಂದೆನಿಸಿ ಇದನ್ನೇ ಫೈನಲ್ ಮಾಡಲಾಗುತ್ತದೆ. ಈ ಚಿತ್ರದ ಮುಹೂರ್ತ ಸಂದರ್ಭದಲ್ಲಿ ಉಮಾಪತಿ ಶ್ರೀನಿವಾಸ್, ರಾಮಲಿಂಗಾ ರೆಡ್ಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರತಂಡಕ್ಕೆ ಉಮಾಪತಿ ಕ್ಲ್ಯಾಪ್ ಮಾಡಿ ಶುಭಹಾರೈಸಿದ್ದರ ಬಗ್ಗೆ ಸಂತೋಷ್ ಕುಮಾರ್‌ ಮಾತನಾಡಿದ್ದಾರೆ. ಇದನ್ನೂ ಓದಿ: ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ

ಸಿನಿಮಾ ಮೇಲಿನ ಪ್ರೀತಿಗೆ ‘ಸುಖೀಭವ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದಿದ್ದೇನೆ. ತುಂಬಾ ಕಥೆಗಳನ್ನು ಕೇಳಿದ್ದೆ. ಆದರೆ, ನನಗೆ ‘ಸುಖೀಭವ’ ಚಿತ್ರದ ಕಥೆ ಇಷ್ಟವಾಯ್ತು. ಹಾಗಾಗಿ, ಈ ತಂಡದ ಜೊತೆ ಕೈಜೋಡಿಸಿದೆ. ಇನ್ನೂ ‘ಸುಖೀಭವ’ ಚಿತ್ರಕ್ಕೆ ಪಾತ್ರಕ್ಕೆ ತಕ್ಕಂತೆ ಕಲಾವಿದರ ಆಯ್ಕೆ ಮಾಡಲಾಯ್ತು. ಪ್ರತಿಯೊಬ್ಬರು ಕೂಡ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಸಕಲೇಶಪುರ, ಕಳಸ ಮುಂತಾದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇನ್ನೂ ಇದೇ ಫೆ.6 ರಂದು ‘ಸುಖೀಭವ’ ರಿಲೀಸ್‌ಗೆ ಸಜ್ಜಾಗಿದೆ. ಖಂಡಿತಾ ನಮ್ಮ ಸಿನಿಮಾ ಪ್ರೇಕ್ಷರ ಮನ ತಲುಪುತ್ತೆ ಎಂದು ಸಂತಸದಿಂದ ಸಂತೋಷ್ ಕುಮಾರ್ ಮಾತನಾಡಿದ್ದಾರೆ.

ಅಂದಹಾಗೆ, ಈ ಚಿತ್ರದಲ್ಲಿ ನಾಯಕನಾಗಿ ಮಹೇಂದ್ರ ನಟಿಸಿದ್ದು, ಅವರಿಗೆ ಸುಶ್ಮಿತ ನಾಯಕ್ ಹಾಗೂ ವಿಯಾನ್‌ಶಿ ಹೆಗ್ಡೆ ನಾಯಕಿಯಾಗಿದ್ದಾರೆ. ಉಳಿದಂತೆ ಗೌರವ್ ಶೆಟ್ಟಿ, ಶೋಭರಾಜ್, ರವಿಶಂಕರ್ ಗೌಡ, ಸುನಿಲ್ ಪುರಾಣಿಕ್, ತುಕಾಲಿ ಸಂತು, ಮೈತ್ರಿ ಜಗ್ಗಿ ಮುಂತಾದವರು ಅಭಿನಯಿಸಿದ್ದಾರೆ. ಇನ್ನೂ ನಟ ಶರಣ್ ‘ಬೇಡ ಮಚ್ಚಾ ಬೇಡ’ ಎಂಬ ಹಾಡನ್ನು ಹಾಡಿದ್ದಾರೆ. ಇದು ಈ ಚಿತ್ರದ ಹೈಲೈಟ್ ಆಗಿದೆ. ಈ‌ ಮೂಲಕ ಹೊಸಬರ ತಂಡಕ್ಕೆ ಅವರು ಸಾಥ್ ನೀಡಿದ್ದಾರೆ.

TAGGED:sandalwoodSantosh KumarSukhibhava Movieಸಂತೋಷ್ ಕುಮಾರ್ಸುಖೀಭವ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

international oil smuggling racket
Latest

ಅಂತಾರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆ ಬಯಲು – ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ

Public TV
By Public TV
26 seconds ago
puc student drown while swimming in hassan
Crime

ಹಾಸನ | ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

Public TV
By Public TV
5 minutes ago
UP teacher beats student
Latest

ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

Public TV
By Public TV
36 minutes ago
Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Public TV
By Public TV
52 minutes ago
SR Vishwanath
Bengaluru City

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Public TV
By Public TV
1 hour ago
C.T. Ravi
Bengaluru City

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?