Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಮಪತ್ರ ಸಲ್ಲಿಸದಿದ್ದರೆ ವಿಷ ಕುಡಿತೀವಿ ಅಂತಿದ್ದಾರೆ ಕಾರ್ಯಕರ್ತರು, ಧರ್ಮ ಸಂಕಟದಲ್ಲಿದ್ದೇನೆ – ಬಿಜೆಪಿ ಟಿಕೆಟ್ ಆಕಾಂಕ್ಷಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ನಾಮಪತ್ರ ಸಲ್ಲಿಸದಿದ್ದರೆ ವಿಷ ಕುಡಿತೀವಿ ಅಂತಿದ್ದಾರೆ ಕಾರ್ಯಕರ್ತರು, ಧರ್ಮ ಸಂಕಟದಲ್ಲಿದ್ದೇನೆ – ಬಿಜೆಪಿ ಟಿಕೆಟ್ ಆಕಾಂಕ್ಷಿ

Haveri

ನಾಮಪತ್ರ ಸಲ್ಲಿಸದಿದ್ದರೆ ವಿಷ ಕುಡಿತೀವಿ ಅಂತಿದ್ದಾರೆ ಕಾರ್ಯಕರ್ತರು, ಧರ್ಮ ಸಂಕಟದಲ್ಲಿದ್ದೇನೆ – ಬಿಜೆಪಿ ಟಿಕೆಟ್ ಆಕಾಂಕ್ಷಿ

Public TV
Last updated: September 25, 2019 4:44 pm
Public TV
Share
2 Min Read
banakar
SHARE

ಹಾವೇರಿ: ಸೋಮವಾರ ನಾಮಪತ್ರ ಸಲ್ಲಿಸದೇ ಇದ್ದಲ್ಲಿ ವಿಷ ಕುಡಿಯುತ್ತೇವೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ನಾನೀಗ ಧರ್ಮ ಸಂಕಟದಲ್ಲಿದ್ದೇನೆ. ಮತದಾರರ ಮಾತು ಕೇಳಬೇಕೋ ಅಥವಾ ನಾಯಕರ ಮಾತು ಕೇಳಬೇಕೋ ಎನ್ನುವ ಗೊಂದಲದಲ್ಲಿದ್ದೇನೆ ಎಂದು ಹಿರೇಕೆರೂರು ಮಾಜಿ ಶಾಸಕ, ಬಿಜೆಪಿ ಟಿಕೆಟ್ ಆಕಾಂಕ್ಷಿ ಯು.ಬಿ.ಬಣಕಾರ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕರು ಹೊಂದಿಕೊಂಡರೆ ಕಾರ್ಯಕರ್ತರು ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ. ಯಡಿಯೂರಪ್ಪನವರ ಮೇಲೆ ಗೌರವವಿಟ್ಟು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದರೆ ಜನ ಕೇಳುವ ಸ್ಥಿತಿಯಲ್ಲಿಲ್ಲ. ಸಾಧ್ಯವಾದಷ್ಟು ಕಾರ್ಯಕರ್ತರ ಮನವೊಲಿಸುತ್ತೇನೆ. ಇನ್ನೂ ಸಮಯ ಇದೆ. ಸೋಮವಾರದವರೆಗೆ ಕಾದು ನೋಡೋಣ. ಕಾರ್ಯಕರ್ತರು ಮತ್ತು ಬೆಂಬಲಿಗರ ಮನವೊಲಿಸುತ್ತೇನೆ ಎಂದು ತಿಳಿಸಿದ್ದಾರೆ.

vlcsnap 2019 09 25 16h38m49s767

ಅನರ್ಹ ಶಾಸಕರೇ ಚುನಾವಣೆಗೆ ಸ್ಪರ್ಧಿಸುತ್ತಾರೋ ಅಥವಾ ಅವರ ಕುಟುಂಬದವರು ಸ್ಪರ್ಧಿಸುತ್ತಾರೋ ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಪ್ರತಿಭಟನೆ ಮಾಡುತ್ತಿರುವ ಮುಖಂಡರನ್ನು ಸಮಾಧಾನ ಮಾಡಿ ಕಳುಹಿಸಬೇಕು ಎಂಬ ವಿಚಾರದಲ್ಲಿದ್ದೇನೆ. ಇಷ್ಟೊಂದು ಜನರು ಸೇರಿದ್ದಾರೆ. ಟಿಕೆಟ್ ಕೈ ತಪ್ಪಿದೆ ಎನ್ನವ ಪ್ರಶ್ನೆ ಉದ್ಭವಿಸಲ್ಲ. ಎರಡು ದಿನಗಳು ಕಾದು ನೋಡೋಣ ಎಂದರೂ ಕೇಳುತ್ತಿಲ್ಲ. ಈಗಲೇ ನಾಮಪತ್ರ ಸಲ್ಲಿಸಿ ಎನ್ನುತ್ತಿದ್ದಾರೆ. ಈ ಬೆಳವಣಿಗೆಗಳ ಕುರಿತು ರಾಜ್ಯ ಮತ್ತು ಜಿಲ್ಲೆಯ ನಾಯಕರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದರು.

ಉಪಚುನಾವಣೆ ಘೋಷಣೆಯಾದ ನಂತರ ಹಾವೇರಿ ಜಿಲ್ಲೆಯ ಎರಡು ಅನರ್ಹ ಕ್ಷೇತ್ರಗಳಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಇಂದು ಬಣಕಾರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಣಕಾರ ನಿವಾಸದ ಮುಂದೆ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಅನರ್ಹ ಶಾಸಕ ಬಿ.ಸಿ.ಪಾಟೀಲ್‍ಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದಾರೆ.

vlcsnap 2019 09 25 16h37m53s608

ಬಣಕಾರ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ ಎಂದು ಕಾರ್ಯಕರ್ತರು ಎಚ್ಚರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕೇವಲ 555 ಮತಗಳ ಅಂತರದಿಂದ ಬಣಕಾರ ಸೋತಿದ್ದರು. ಈ ಬಾರಿ 80 ಸಾವಿರಕ್ಕೂ ಅಧಿಕ ಮತಗಳನ್ನು ಕೊಡಿಸುತ್ತೇವೆ. ಅವರು ಮನೆಯಲ್ಲೇ ಕುಳಿತರೂ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡುತ್ತೇವೆ. ಬಣಕಾರ ಅವರು ಚುನಾವಣಾ ಕಣದಲ್ಲಿ ಇರಲೇಬೇಕು ಎಂದು ಆಗ್ರಹಿದ್ದಾರೆ.

ಯು.ಬಿ.ಬಣಕಾರ ನಿರ್ಧಾರ ಪ್ರಕಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬೇಸತ್ತು ಕಾರ್ಯಕರ್ತ ಬಸವರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಜೆಪಿ ಟಿಕೆಟ್ ಕೊಡಬೇಕು ಇಲ್ಲವಾದಲ್ಲಿ, ಪಕ್ಷೇತರರಾಗಿ ನಿಲ್ಲಬೇಕೆಂದು ಒತ್ತಾಯಿಸುತ್ತಿದ್ದಾನೆ. ನಿಮ್ಮನ್ನೆ ನಂಬಿದ ಕಾರ್ಯಕರ್ತರಿಗೆ ವಿಷ ಕೊಡಿ, ಇಲ್ಲ ಚುನಾವಣೆಗೆ ನಿಲ್ಲಿ ಎಂದು ಬಣಕಾರ್ ಅವರನ್ನು ಮನೆಯೊಳಗೆ ಬಿಡದೆ ಮನೆ ಮುಂದೆ ಕುಳಿತು ಕಾರ್ಯಕರ್ತರು ಪಟ್ಟು ಹಿಡಿದ್ದಾರೆ.

TAGGED:BC Patilbjpby electioncongresshaveriPublic TVUB Banakarಉಪಚುನಾವಣೆಕಾಂಗ್ರೆಸ್ಪಬ್ಲಿಕ್ ಟಿವಿಬಿ.ಸಿ. ಪಾಟೀಲ್ಬಿಜೆಪಿಯು.ಬಿ.ಬಣಕಾರ್ಹಾವೇರಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
12 minutes ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
22 minutes ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
46 minutes ago
sirsi bus accident
Latest

ಶಿರಸಿ| KSRTC-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

Public TV
By Public TV
50 minutes ago
Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
1 hour ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?