Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಉಪಚುನಾವಣೆ ಫಲಿತಾಂಶ ಪ್ರಕಟ – ಎಎಪಿ 2, ಬಿಜೆಪಿ, ಕಾಂಗ್ರೆಸ್, ಟಿಎಂಸಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು

Public TV
Last updated: June 23, 2025 9:32 pm
Public TV
Share
3 Min Read
Aam Aadmi Party
SHARE

– ಹಿಂದೂಗಳಿಂದಲೇ ಹೆಚ್ಚು ಮತ ಪಡೆದಿದ್ದೇವೆ: ಟಿಎಂಸಿ ಅಭ್ಯರ್ಥಿ ಆಲಿಫಾ ಅಹ್ಮದ್‌
– ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಚ್ಛಾ ಬಾಂಬ್ ಸ್ಫೋಟ; 9ರ ಬಾಲಕಿ ಸಾವು

ನವದೆಹಲಿ: ದೇಶದ 5 ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ (Bypoll) 2 ಆಪ್, ಬಿಜೆಪಿ, ಕಾಂಗ್ರೆಸ್, ಟಿಎಂಸಿ (TMC) ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆದ್ದುಕೊಂಡಿವೆ.

ದೆಹಲಿಯ (Delhi) ಸೋಲಿನ ನಂತರ ತನ್ನ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದ ಎಎಪಿ ಪಂಜಾಬ್‌ನ ಲೂಧಿಯಾನ ಪಶ್ಚಿಮ ಮತ್ತು ಗುಜರಾತ್‌ನ ವಿಸಾವದರ್ ಕ್ಷೇತ್ರಗಳಲ್ಲಿ ಜಯಿಸಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಕೇರಳದ ವಯನಾಡು ಜಿಲ್ಲೆಯ ನಿಲಂಬೂರ್‌ನಲ್ಲಿ ನಿರ್ಣಾಯಕ ಗೆಲುವು ಸಾಧಿಸಿದ್ದರೆ, ಎಲ್ಲಾ 5 ಕಡೆ ಸ್ಪರ್ಧಿಸಿದ್ದರೂ ಬಿಜೆಪಿ ಗುಜರಾತ್‌ನ ಕಾಡಿಯಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಇದನ್ನೂ ಓದಿ: Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Bypoll

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಶ್ಚಿಮ ಬಂಗಾಳದ (West Bengal) ಕಾಲಿಗಂಜ್ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ತೃಣಮೂಲ ಕಾಂಗ್ರೆಸ್ ಸಫಲವಾಗಿದೆ. ಇದನ್ನೂ ಓದಿ: 16ನೇ ಜನಗಣತಿ – 2027ರಲ್ಲಿ ನಡೆಯಲಿರುವ ಈ ಗಣತಿಯಲ್ಲಿ ಹೊಸದೇನು?

ಗುಜರಾತ್‌ನಲ್ಲಿ ಬಿಜೆಪಿ, ಎಎಪಿಗೆ ತಲಾ ಒಂದು ಕ್ಷೇತ್ರ
ಗುಜರಾತ್‌ನ 2 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಎಎಪಿ, ಬಿಜೆಪಿ ತಲಾ ಒಂದೊಂದು ಕ್ಷೇತ್ರ ಗೆದ್ದುಕೊಂಡಿವೆ. ವಿಸಾವದರ ಕ್ಷೇತ್ರದಿಂದ ಎಎಪಿ ನಾಯಕ ಗೋಪಾಲ್‌ ಇಟಾಲಿಯಾ ಗೆಲುವು ಸಾಧಿಸಿದ್ರೆ, ಕಾಡಿ ಕ್ಷೇತ್ರದಲ್ಲಿ ಬಿಜೆಪಿ ರಾಜೇಂದ್ರ ಛಾವಡ ಜಯ ಕಂಡಿದ್ದಾರೆ.

Bypoll 2

ಇಟಾಲಿಯಾ ಅವರು ಎಎಪಿ ಗುಜರಾತ್ ಘಟಕದ ಮಾಜಿ ಅಧ್ಯಕ್ಷರಾಗಿದ್ದಾರೆ. ಇವರು, ಪ್ರತಿಸ್ಪರ್ಧಿ ಬಿಜೆಪಿಯ ಕಿರಿಟ್ ಪಟೇಲ್ ಎದುರು 17,554 ಮತಗಳ ಅಂತರದಿಂದ ಗೆದ್ದಿದ್ದಾರೆ. ಇಟಾಲಿಯಾ 75,942 ಮತಗಳನ್ನು ಹಾಗೂ ಪಟೇಲ್ ಅವರು 58,388 ಮತಗಳನ್ನು ಪಡೆದುಕೊಂಡಿದ್ದರು. 21 ಸುತ್ತುಗಳಲ್ಲಿ ಮತ ಎಣಿಕೆ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ನೀನು ಚಪ್ಪಲಿ ಹೊಲಿಯಲು ಯೋಗ್ಯ: ನಿಂದಿಸಿದ್ದ ಮೂವರು ಇಂಡಿಗೋ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್‌

ಎಸ್‌ಸಿ ಮೀಸಲು ಕ್ಷೇತ್ರ ಕಾಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಂದ್ರ ಛಾವಡ ಅವರು ಎದುರಾಳಿಯಾಗಿದ್ದ ಕಾಂಗ್ರೆಸ್‌ನ ರಮೇಶ್ ಛಾವಡ ಅವರ ವಿರುದ್ಧ 39,452 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. 22 ಸುತ್ತುಗಳ ಮತ ಎಣಿಕೆಯಲ್ಲಿ ರಾಜೇಂದ್ರ ಅವರು 99,742 ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದರಾಗಿದ್ದ ರಮೇಶ್ ಅವರು 60,290 ಮತಗಳನ್ನು ಪಡೆದಿದ್ದಾರೆ. ಜೂನ್ 19ರಂದು ನಡೆದ ಉಪಚುನಾವಣೆಯಲ್ಲಿ ಕಾಡಿ ಕ್ಷೇತ್ರದಲ್ಲಿ ಶೇ.57.90 ಹಾಗೂ ವಿಸಾವದಾರ ಕ್ಷೇತ್ರದಲ್ಲಿ ಶೇ 56.89 ಮತದಾನವಾಗಿತ್ತು.

bjp flag

ಬಂಗಾಳದಲ್ಲಿ ಟಿಎಂಸಿ ಪ್ರಾಬಲ್ಯ
ಪಶ್ಚಿಮ ಬಂಗಾಳ ಕಾಲಿಗಂಜ್‌ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿ ಆಲಿಫಾ ಅಹ್ಮದ್‌ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಆಶಿಶ್ ಫೋಷ್ ಅವರ ವಿರುದ್ಧ ಅಲಿಫಾ ಅವರು 50,049 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಅಲಿಫಾ ಅವರು ಒಟ್ಟು 1,02,759 ಮತಗಳನ್ನು ಪಡೆದಿದ್ದು, ಫೋಷ್ ಅವರು 52,710 ಮತಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಿಗೆ ಪತಿ ಶವವಾಗಿ ಪತ್ತೆ – ಬ್ಯಾಂಕ್ ಉದ್ಯೋಗಿ ಜೊತೆಗಿನ ಅಫೇರ್ ಕಾರಣ; ರಹಸ್ಯ ಬಯಲು

tmc 1

ಎಡಪಂಥೀಯ ಬೆಂಬಲಿಗ ಕಾಂಗ್ರೆಸ್‌ನ ಕಾಬಿಲ್ ಉದ್ದೀನ್ ಶೇಖ್ 28,348 ಮತಗಳನ್ನು ಪಡೆದಿದ್ದಾರೆ. ಗೆಲುವಿನ ಬಳಿಕ ಪ್ರತಿಕ್ರಿಯಿಸಿರುವ ಅಲಿಫಾ ಹಿಂದೂಗಳು ನಮಗೆ ಮತ ಹಾಕಿಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಹಿಂದೂಗಳಿದ್ದ ಪ್ರದೇಶದಲ್ಲಿಯೂ ಹೆಚ್ಚು ಮತಗಳನ್ನು ಪಡೆದಿದ್ದೇವೆ. ಯಾವುದೇ ಒಂದು ಸಮುದಾಯದ ಮತಗಳನ್ನು ಗುರಿಯಾಗಿಸಿಕೊಂಡಿರಲಿಲ್ಲ, ಎಲ್ಲರ ಬಳಿಯೂ ಮತಯಾಚಿಸಿದ್ದೇವೆ. ಬಂಗಾಳದಲ್ಲಿ ಕೋಮು ವಿಭಜನೆ ಮಾಡುವ ಉದ್ದೇಶವನ್ನು ನಮ್ಮ ಪಕ್ಷ ಹೊಂದಿಲ್ಲ ಎನ್ನುವುದನ್ನು ಫಲಿತಾಂಶ ಸಾಬೀತುಪಡಿಸಿದೆ ಎಂದಿದ್ದಾರೆ.

ಈ ಮಧ್ಯೆ ಮತ ಎಣಿಕೆ ವೇಳೆ ಕಚ್ಚಾಬಾಂಬ್ ಸ್ಫೋಟಗೊಂಡು 9 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಸಿಎಂ ಮಮತಾ ಬ್ಯಾನರ್ಜಿ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

TAGGED:aapbjpBypollcongressgujaratindiaTMCWest Bengal
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Koppal KRIDL
Crime

ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ

Public TV
By Public TV
3 hours ago
SIT
Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
By Public TV
3 hours ago
Dharmasthala Mass Burials
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
By Public TV
4 hours ago
CBI
Bengaluru City

SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

Public TV
By Public TV
4 hours ago
Shravan Singh 2
Latest

ಆಪರೇಷನ್ ಸಿಂಧೂರ ವೇಳೆ ಯೋಧರಿಗೆ ಸಹಾಯ – 10ರ ಬಾಲಕನ ಶಿಕ್ಷಣ ವೆಚ್ಚ ಭರಿಸಲು ಮುಂದಾದ ಸೇನೆ

Public TV
By Public TV
4 hours ago
Justice Yashwant Varma impeachment
Latest

ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?