Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

Bengaluru City

ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

Public TV
Last updated: September 25, 2024 4:48 pm
Public TV
Share
3 Min Read
BY vijayendra
SHARE

– ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ ಎಂದು ಶಾಸಕ ಲೇವಡಿ
– ನಾಳೆ ಬಿಜೆಪಿ ಶಾಸಕರು, ಸಂಸದರಿಂದ ಪ್ರತಿಭಟನೆ

ಬೆಂಗಳೂರು: ಮುಡಾ ಪ್ರಕರಣ (MUDA Case) ಬಗ್ಗೆ ಇಡೀ ದೇಶ ಮಾತನಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಕೊಡ್ತೀವಿ ಅಂತ ಅಧಿಕಾರಕ್ಕೆ ಬಂದು, ಒಂದೇ ವರ್ಷದಲ್ಲಿ ಇಷ್ಟೆಲ್ಲ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ಸಿಎಂ ಅಧಿಕಾರದಲ್ಲಿರುವಾಗ ಲೋಕಾಯುಕ್ತ ಪ್ರಾಮಾಣಿಕ ತನಿಖೆ ನಡೆಸಲು ಸಾಧ್ಯವೇ? ಆದ್ದರಿಂದ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ (Karnataka High Court) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಂದ (Mysuru Lokayukta Police) ತನಿಖೆಗೆ ಆದೇಶ ನೀಡಿತು. ಈ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ

siddaramaiah muda scam

ಹೈಕೋರ್ಟ್‌ನಿಂದ ತೀರ್ಪು ಹೊರಬಂದಿದ್ದರೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ ಅಂದಿದ್ದಾರೆ. ಆರೋಪಗಳು ಬಂದಿದ್ದರೂ ಏಕೆ ರಾಜೀನಾಮೆ ಕೊಡಬೇಕು ಅಂದಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ಸಿದ್ದರಾಮಯ್ಯ ವಿಪಕ್ಷ ನಾಯಕ ಆಗಿದ್ರು, ಆಗ ಏನು ಹೇಳಿದ್ರು ಅಂತ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶ

MUDA 1

ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ:
ಬಿಜೆಪಿಯು ಇಂತಹ ಭ್ರಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ನಿರಂತರ ಹೋರಾಟ ಮಾಡ್ಕೊಂಡು ಬಂದಿದೆ, ಪಾದಯಾತ್ರೆ ನಡೆಸಿದೆ. ಇದರ ಪರಿಣಾಮ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರು. ಹೈಕೋರ್ಟ್ ಸಹ ತನಿಖೆ ನಡೆಸಿ ಅಂದಿದೆ. ಈಗ ಜನಪ್ರತಿನಿಧಿಗಳ ಕೋರ್ಟ್ ಸಹ ತನಿಖೆ ಮಾಡಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ಕೊಟ್ಟಿದೆ. ಯಾವ ನಾಯಕನ ವಿರುದ್ಧ ತನಿಖೆಗೆ ಆದೇಶ ಆಗಿದೆಯೋ ಆ ವ್ಯಕ್ತಿ ರಾಜ್ಯದ ಸಿಎಂ. ಇಂಥ ಸಂದರ್ಭದಲ್ಲಿ ಪಾರದರ್ಶಕ ತನಿಖೆ ನಡೆಯುವುದು ಅನುಮಾನ. ಹಾಗಾಗಿ ಕೋರ್ಟ್ ತೀರ್ಪುಗಳನ್ನು ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ ಎಂದು ಒತ್ತಾಯಿಸಿದ್ದಾರೆ.

ಲೋಕಾಯುಕ್ತದಿಂದ ಪ್ರಾಮಾಣಿಕ ತನಿಖೆ ಸಾಧ್ಯವೇ?
ಸಿಎಂ ವಿರುದ್ಧವೇ ಆರೋಪ ಕೇಳಿಬಂದಾಗ ಲೋಕಾಯುಕ್ತ ಪೊಲೀಸರಿಂದ ಪ್ರಾಮಾಣಿಕ ತನಿಖೆ ಮಾಡಲು ಸಾಧ್ಯವೇ? ಲೋಕಾಯುಕ್ತ ಪೊಲೀಸರಿಂದ ನ್ಯಾಯಬದ್ಧ ತನಿಖೆ ಅಸಾಧ್ಯ. ಕೋರ್ಟ್ ಆದೇಶ ಮಾಡಿರಬಹುದು, ಆದರೆ ತನಿಖೆ ಪಾರದರ್ಶಕ ಆಗುತ್ತಾ? ಹೀಗಾಗಿ ಸಿದ್ದರಾಮಯ್ಯ ಅವರು ಸಿಬಿಐಗೆ ಮುಡಾ ಪ್ರಕರಣ ವಹಿಸಬೇಕು. ಸ್ವತಂತ್ರ ತನಿಖಾ ಸಂಸ್ಥೆಯಿಂದಲೇ ಮುಡಾ ಪ್ರಕರಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ

ಭ್ರಷ್ಟಾಚಾರಕ್ಕೆ ಸಾಥ್ ಕೊಡ್ತಿದ್ದಾರೆ ಎಂದರ್ಥವೇ?
ಸಿದ್ದರಾಮಯ್ಯನವರು ನನ್ನ ಜೊತೆ ಪಕ್ಷ ಇದೆ, ಶಾಸಕರು ಇದ್ದಾರೆ ಅಂತಿದ್ದಾರೆ. ಅದು ನಿಜವಾದ್ರೆ ಭ್ರಷ್ಟಾಚಾರಕ್ಕೆ ಅವರ ಪಕ್ಷದವರು ಸಾಥ್ ಕೊಡ್ತಿದ್ದಾರೆ ಎಂದು ಅರ್ಥವೇ? ಸಿದ್ದರಾಮಯ್ಯ ತಡಮಾಡದೇ ಸಿಬಿಐ ತನಿಖೆಗೆ ಆದೇಶ ಮಾಡಬೇಕು. ತಕ್ಷಣ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೇನಾಮೆ ಕೊಡಬೇಕು. ಅದಕ್ಕಾಗಿ ಗುರುವಾರ (ಸೆ.26) ಬಿಜೆಪಿ ಶಾಸಕರು, ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.

ಯಡಿಯೂರಪ್ಪ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ಪ್ರಿಯಾಂಕ್ ಖರ್ಗೆ ಸಿಎಂ ಆಗೋ ಕನಸು ಕಾಣ್ತಿದ್ದಾರೆ. ಅವರ ಮಾತಿಗೆ ಅಷ್ಟೊಂದು ಆದ್ಯತೆ ಯಾಕೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ

TAGGED:Karnataka High CourtMUDA ScamsiddaramaiahVijayendraಕರ್ನಾಟಕ ಹೈಕೋರ್ಟ್ಮುಡಾ ಹಗರಣವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
5 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
5 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
5 hours ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
5 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
6 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?