Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ: ವಿಜಯೇಂದ್ರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ: ವಿಜಯೇಂದ್ರ ಸ್ಪಷ್ಟನೆ

Bengaluru City

ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ: ವಿಜಯೇಂದ್ರ ಸ್ಪಷ್ಟನೆ

Public TV
Last updated: December 27, 2025 3:52 pm
Public TV
Share
2 Min Read
h.d.deve gowda b.y.vijayendra
SHARE

– ಹೈಕಮಾಂಡ್‌ ಹೇಳಿದ್ರೆ ಸ್ಥಳೀಯ ಚುನಾವಣೆಯಲ್ಲೂ ಮೈತ್ರಿಗೆ ಸಿದ್ಧ

ಬೆಂಗಳೂರು: ಬಿಜೆಪಿ (BJP) ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋ ನನ್ನ ಹೇಳಿಕೆ ಕಾರ್ಯಕರ್ತರ ಅಪೇಕ್ಷೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸ್ಪಷ್ಟನೆ ಕೊಟ್ಟಿದ್ದಾರೆ.

ತಮ್ಮ ಹೇಳಿಕೆಯಿಂದ ಮೈತ್ರಿಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ಪ್ರತೀ ಚುನಾವಣೆಯಲ್ಲೂ ನಾವು ಸ್ಪಷ್ಟ ಬಹುಮತಕ್ಕೆ 5-10 ಸೀಟ್‌ಗಳಿಂದ ವಂಚಿತರಾಗಿದ್ದೀವಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಅನ್ನೋದು ಕಾರ್ಯಕರ್ತರ ಅಪೇಕ್ಷೆ. ಮೊನ್ನೆ ನಡೆದ ಸ್ಥಳೀಯ ಚುನಾವಣೆಯಲ್ಲಿ (Local Body Elections) ಬಿಜೆಪಿ ಬಹುಮತ ಪಡೆದಿದೆ. ಕಾರ್ಯಕರ್ತರ ಆಕಾಂಕ್ಷೆಯಂತೆ ಅಧ್ಯಕ್ಷನಾಗಿ ನಾನು ಮಾತಾಡೋದು ನನ್ನ ಕರ್ತವ್ಯ. ಅಂತಿಮವಾಗಿ ಕಾರ್ಯಕರ್ತರಿಗೆ ಏನು ಸಂದೇಶ ಕೊಡಬೇಕೋ ಕೊಟ್ಟಿದ್ದೇನೆ ಅಂತ ಹೇಳಿದ್ರು. ಇದನ್ನೂ ಓದಿ: ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ನಡೆಯಲಿದ್ಯಾ ಪ್ರತ್ಯೇಕ ಮಾತುಕತೆ?

HD Devegowda 1

ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತಾಡಿದ ವಿಜಯೇಂದ್ರ, ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಬಗ್ಗೆ ನಮಗೆ ಗೌರವ ಇದೆ. ಅವರು ಮುತ್ಸದ್ದಿಗಳು. ದೇವೇಗೌಡರು ಮತ್ತು ಯಡಿಯೂರಪ್ಪ ಮಾತ್ರ ಹೋರಾಟದ ಹಿನ್ನೆಲೆಯಲ್ಲಿ ಬಂದವರು. ಮೋದಿಯವರ ಕೈ ಬಲಪಡಿಸಲು ಅವರು ಎನ್‌ಡಿಎ ಮಿತ್ರ ಪಕ್ಷ ಆಗಿದ್ದಾರೆ. ದೇವೇಗೌಡರು ನಿನ್ನೆ ಮಾತಾಡಿರೋದಕ್ಕೆ ಸಂತೋಷ ಇದೆ. ವರಿಷ್ಠರು ಹೇಳೋದನ್ನು ನಾವು ಕೇಳ್ತೇವೆ, ಇದರಲ್ಲಿ ಯಾವುದೇ ಗೊಂದಲ ಇಲ್ಲ. ಮೈತ್ರಿ ಬಗ್ಗೆ ಹೈಕಮಾಂಡ್ ಮಾತು ಕೇಳ್ತೇವೆ. ದೇವೇಗೌಡರು ಹೇಳಿರೋದನ್ನು ತಪ್ಪಾಗಿ ಅರ್ಥೈಸುವ ಅಗತ್ಯ ಇಲ್ಲ. ಸ್ಥಳೀಯ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳಬೇಕು ಅಂತ ಹೈಕಮಾಂಡ್ ಹೇಳಿದ್ರೆ ಅದಕ್ಕೆ ನಾವೆಲ್ಲ ಬದ್ಧವಾಗಿರ್ತೇವೆ ಅಂದ್ರು. ಇದನ್ನೂ ಓದಿ: ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ

ಜಮೀರ್‌ ಮುಸ್ಲಿಂ ಲೇಔಟ್‌ ಮಾಡಿಬಿಡ್ತಾರೆ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಇರಲ್ಲ ಅಂತ ನಾನೆಲ್ಲೂ ಹೇಳಿಲ್ಲ.‌ ಅಂತಿಮವಾಗಿ‌ ನಮ್ಮ ಹೈಕಮಾಂಡ್, ದೇವೇಗೌಡರು, ಕುಮಾರಸ್ವಾಮಿ ಏನು ತೀರ್ಮಾನ ತಗೋತಾರೋ ಅದಕ್ಕೆ ಬದ್ಧವಾಗಿರ್ತೇವೆ ಅಂತ ವಿಜಯೇಂದ್ರ‌ ಸ್ಪಷ್ಟ ಪಡಿಸಿದರು. ಇದೇ ವೇಳೆ ಯಲಹಂಕದ ಕೋಗಿಲು ಲೇಔಟ್‌ ನಲ್ಲಿ ಅಕ್ರಮ ಮನೆಗಳ ತೆರವಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ಷೇಪ ಬಗ್ಗೆ ಮಾತಾಡಿದ ವಿಜಯೇಂದ್ರ, ಅಕ್ರಮ ಲೇಔಟ್ ತೆರವು ಬಗ್ಗೆ ಹೆಚ್ಚು ಚರ್ಚೆ ಬೇಡ. ಅದೇನಾದ್ರೂ ತಿಳಿದರೆ ಸಿಎಂ ಮತ್ತು ಜಮೀರ್ ಅವರೇ ಭೂಮಿ‌ ಖರೀದಿ ಮಾಡಿ ಮುಸ್ಲಿಂ ಲೇಔಟ್ ಮಾಡಿಬಿಡ್ತಾರೆ ಅಂತ ಕುಟುಕಿದರು. ಇದನ್ನೂ ಓದಿ: ಚುನಾವಣೆ ವೇಳೆ ಪಿಣರಾಯಿ ರಾಜಕೀಯ ಗಿಮಿಕ್‌ ಮಾಡೋದು ಬೇಡ: ಡಿಕೆಶಿ ಕಿಡಿ

TAGGED:bengalurubjpBY VijayendraHD Deve Gowdalocal body electionsಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರುಸ್ಥಳೀಯ ಸಂಸ್ಥೆಗಳ ಚುನಾವಣೆಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

allu arjun 7
ಪುಷ್ಪಾ-2 ಕಾಲ್ತುಳಿತ ಕೇಸ್ – ನಟ ಅಲ್ಲು ಅರ್ಜುನ್‌ ಸೇರಿ 23 ಮಂದಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಕೆ
Cinema Latest Main Post National
vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories
Daali Dhananjaya
ಬದುಕು ದೊಡ್ಡದು, ಎಲ್ಲಾ ಕನ್ನಡ ಸಿನಿಮಾಗಳನ್ನ ಸಂಭ್ರಮಿಸೋಣ – ಫ್ಯಾನ್ಸ್‌‌ ವಾರ್‌ ಬಗ್ಗೆ ಡಾಲಿ, ಸಪ್ತಮಿ ರಿಯಾಕ್ಷನ್‌
Belgaum Cinema Districts Karnataka Latest Main Post Sandalwood
Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories

You Might Also Like

Taiwan
Latest

ತೈವಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ – ನೆಲಕ್ಕುರುಳಿದ ಬೃಹತ್‌ ಕಟ್ಟಡಗಳು

Public TV
By Public TV
31 minutes ago
tourists coming to chikkamagaluru for new year celebrations 1
Chikkamagaluru

ಹೊಸ ವರ್ಷಾಚರಣೆಗಾಗಿ ಕಾಫಿನಾಡಿಗೆ ಲಗ್ಗೆ ಇಡುತ್ತಿರೋ ಪ್ರವಾಸಿಗರ ದಂಡು

Public TV
By Public TV
35 minutes ago
Drunk and Drive
Bengaluru City

ಹೊಸ ವರ್ಷಾಚರಣೆಗೆ ದಿನಗಣನೆ ಬೆನ್ನಲ್ಲೇ ಡ್ರಂಕ್ & ಡ್ರೈವ್ ತಪಾಸಣೆ ಜೋರು – 1500ಕ್ಕೂ ಹೆಚ್ಚು ಕೇಸ್ ದಾಖಲು

Public TV
By Public TV
46 minutes ago
Bengaluru City

ಫಾಕ್ಸ್ ಕಾನ್ ಕಂಪನಿಯಿಂದ 30 ಸಾವಿರ ಉದ್ಯೋಗ ಸೃಷ್ಟಿ; ಕೇಂದ್ರ, ರಾಜ್ಯದ ಮಧ್ಯೆ ಕ್ರೆಡಿಟ್ ವಾರ್

Public TV
By Public TV
1 hour ago
Leopard
Districts

ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ಗ್ರಾಮಸ್ಥರಿಗೆ ನಿಶ್ಚಿಂತೆ

Public TV
By Public TV
2 hours ago
Digvijaya Singh
Latest

RSS ಸಂಘಟನಾ ಕೌಶಲ್ಯಕ್ಕೆ ದಿಗ್ವಿಜಯ್ ಸಿಂಗ್ ಮೆಚ್ಚುಗೆ – ಅಡ್ವಾಣಿ ಮುಂದೆ ಮೋದಿ ಕುಳಿತಿರೋ ಫೋಟೋ ಹಂಚಿಕೊಂಡ `ಕೈ’ ನಾಯಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?