Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾನು ಓದಿದ್ದು 7ನೇ ಕ್ಲಾಸ್‌ – ಮೋಸಹೋದ ಕಥೆಯನ್ನು ವಿನಯ್‌ ಗುರೂಜಿಗೆ ಪತ್ರದಲ್ಲಿ ವಿವರಿಸಿದ್ದ ಗೋವಿಂದ ಪೂಜಾರಿ

Public TV
Last updated: September 16, 2023 12:37 pm
Public TV
Share
2 Min Read
byndoor bjp ticket fraud case Govinda babu Pujari letter to Vinay Guruji
SHARE

ಉಡುಪಿ: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಕಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರನ್ನು ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರ (CCB Police) ತನಿಖೆ ನಡೆಸುತ್ತಿದ್ದಾರೆ. ಚೈತ್ರಾ ಕುಂದಾಪುರ (Chaitra Kundapura) ಮತ್ತು ಏಳು ಜನ ಸಹಚರರು ಪೊಲೀಸರ ವಶದಲ್ಲಿದ್ದಾರೆ. ಈ ನಡುವೆ ಮೋಸಕ್ಕೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Poojari) ಅವಧೂತ ವಿನಯ ಗುರೂಜಿಯವರಿಗೆ (Vinay Guruji) ಪತ್ರ ಬರೆದು ಆಗಿರುವ ವೃತ್ತಾಂತವನ್ನೆಲ್ಲ ವಿವರಿಸಿದ್ದಾರೆ.

ಐದೂವರೆ ಕೋಟಿ ರೂಪಾಯಿ ಕಳೆದುಕೊಂಡ ನಂತರ ಮನನೊಂದು ಗೋವಿಂದ ಪೂಜಾರಿ ಅವಧೂತ ವಿನಯ್ ಗುರೂಜಿಗೆ ಪತ್ರ ಬರೆದಿದ್ದರು. ಗೋವಿಂದ ಬಾಬು ಪೂಜಾರಿ ಬರೆದ ಪತ್ರದ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಮುಂದಿನ ವರ್ಷ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಬಿಡುಗಡೆ

ಕಷ್ಟಕರ ಪರಿಸ್ಥಿತಿಯಲ್ಲಿ ನಾನು ಏಳನೇ ತರಗತಿ ವಿದ್ಯಾಭ್ಯಾಸ ಮಾಡಿ ಮುಂಬೈಗೆ ಹೋದೆ. ಮುಂಬೈ ಹೋಟೆಲುಗಳಲ್ಲಿ ಪ್ಲೇಟ್ ತೊಳೆದು ಜೀವನವನ್ನು ರೂಪಿಸಿದ್ದೇನೆ. ಕೆಲಸ ಮಾಡುತ್ತಾ ಮಾಡುತ್ತಾ ಫೈವ್ ಸ್ಟಾರ್ ಹೋಟೆಲ್ ಗೆ ಸೇರಿಕೊಂಡೆ.

ಐದು ಜನರಿಂದ ಒಂದು ಉದ್ಯಮವನ್ನು ನಾನು ಆರಂಭ ಮಾಡಿದೆ. ತಮಿಳುನಾಡು ಗುಜರಾತ್ ಆಂಧ್ರದಲ್ಲಿ ಮನೆ ಕಂಪನಿಗೆ ಫುಡ್ ಸರ್ವಿಸ್ ಶುರು ಮಾಡಿದೆ. ಲಾಭದಲ್ಲಿ ವೃದ್ಧಾಶ್ರಮ ಅನಾಥಾಶ್ರಮ ಕೋವಿಡ್ ಸಂದರ್ಭ ಶಿಕ್ಷಣಕ್ಕೆ ಸಹಾಯ ಮಾಡಿದೆ. ನನ್ನ ಜೀವನದಲ್ಲಿ ಈವರೆಗೆ 15 ರಿಂದ 20 ಸಾವಿರ ಮನೆ/ ಜನಗಳಿಗೆ ಸಹಾಯ ಮಾಡಿದ್ದೇನೆ. ಹಿರಿಯರ ಮಾರ್ಗದರ್ಶನದಂತೆ ನಾನು ಆರ್‌ಎಸ್‌ಎಸ್‌ನ ಐಟಿಸಿ ಕೋರ್ಸ್ ಅನ್ನು ಮುಗಿಸಿದೆ. ಊರಿನವರ ಆಪ್ತರ ಹಿತೈಷಿಗಳ ಮಾರ್ಗದರ್ಶನದಂತೆ ಬಿಜೆಪಿ ಸೇರ್ಪಡೆಯಾದೆ.

 

ಕಳೆದ ಆರು ವರ್ಷಗಳಿಂದ ನಾನು ಬಿಜೆಪಿಯ ಸದಸ್ಯತ್ವ ಸ್ವೀಕರಿಸಿದ್ದೇನೆ. ನನ್ನ ಜೊತೆ ಕೆಲಸ ಮಾಡುತ್ತಿದ್ದ ಪ್ರಸಾದ್ ಬೈಂದೂರು ಚೈತ್ರಾಳನ್ನು ಮೊದಲು ಪರಿಚಯ ಮಾಡಿದ್ದಾನೆ. ಚೈತ್ರಾ ನಂತರ ಗಗನ್ ಕಡೂರು ಪರಿಚಯ ಮಾಡಿಸಿದಳು. ಬಿಜೆಪಿ ಮತ್ತು ಆರ್‌ ಎಸ್ ಎಸ್ ಎಂದು ವಿಶ್ವನಾಥ್ ಜಿ, ಅಭಿನವ ಸ್ವಾಮೀಜಿ , ನಾಯ್ಕ್ ಒಬ್ಬೊಬ್ಬರಾಗಿ ಪರಿಚಯಿಸಿದರು. ಆಮೇಲೆ ಚಿಕ್ಕಮಗಳೂರು ಬೆಂಗಳೂರು, ಮಂಗಳೂರಿನಲ್ಲಿ ಅಂತ ಹಂತವಾಗಿ 5.50ಕೋಟಿ ಪಡೆದರು. ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

ಹರಿದ 10 ರೂ. ನೋಟು ಮೂಲಕ ಹಣ ವರ್ಗಾವಣೆಯಾಗಿದೆ. ಅರ್ಧ ಅರ್ಧ ನೋಟಿನ ಕೋಡ್ ವಾರ್ಡ್ ಮೂಲಕ ನಾವು ಹಣ ಹಸ್ತಾಂತರ ಮಾಡಿದ್ದೇವೆ. ನನ್ನ ಆಸ್ತಿಯನ್ನು ಅಡ ಇಟ್ಟು ಒಮ್ಮೆ ಮೂರು ಕೋಟಿ ಸಾಲ ಪಡೆದಿದ್ದೇನೆ. ಇನ್ನೆರಡು ಕೋಟಿ ಬೇಕು ಎಂದು ಚೈತ್ರ ಗ್ಯಾಂಗ್ ಬೇಡಿಕೆ ಇಟ್ಟಿದ್ದು, ಮತ್ತೆ ಖಾಸಗಿ ಫೈನಾನ್ಸ್ ನಿಂದ 2 ಕೋಟಿ ಸಾಲ ಪಡೆದುಕೊಂಡೆ ಎಂದು ವಿವರಿಸಿದ್ದಾರೆ.

ಅವಧೂತ ಗುರೂಜಿಗೆ ಗೋವಿಂದ ಬಾಬು ಪೂಜಾರಿ ಪತ್ರದ ಕೊನೆಗೆ ವಿನಂತಿ ಮಾಡಿದ್ದಾರೆ. ರಾಷ್ಟ್ರೀಯ ಪಕ್ಷ, ಆರ್‌ಎಸ್‌ಎಸ್‌ ಸಂಘ ಎಂದು ಹೇಳಿ ನನಗೆ ಮೋಸ ಮಾಡಿದರು. ರಾಜಕೀಯದ ಆಮೀಷ ತೋರಿಸಿ ನನ್ನನ್ನು ಹಳ್ಳಕ್ಕೆ ತಳ್ಳಿದರು. ಹಿರಿಯರಾದ ತಾವು ನನಗೆ ದಾರಿ ತೋರಿಸಬೇಕು. ಕಾನೂನು ಮತ್ತು ಪೊಲೀಸ್ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ನನಗೆ ನ್ಯಾಯ ಒದಗಿಸಲು ಸಹಕಾರ ಮಾಡಿ ಎಂದು ಹೇಳುವ ಮೂಲಕ ಪತ್ರ ಕೊನೆಗೊಳಿಸಿದ್ದಾರೆ. ಅದರ ಜೊತೆ ಎರಡು ವಾಯ್ಸ್ ನೋಟ್ ಗಳು ಲಭ್ಯವಾಗಿದೆ.

 

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bjpChaitra Kundapurakarnatakarssಆರ್‍ಎಸ್‍ಎಸ್ಗೋವಿಂದ ಬಾಬು ಪೂಜಾರಿಚೈತ್ರಾ ಕುಂದಾಪುರಬಿಜೆಪಿಬೈಂದೂರುವಿನಯ್ ಗುರೂಜಿ
Share This Article
Facebook Whatsapp Whatsapp Telegram

You Might Also Like

fight between 2 groups elders hesitant to file a complaint ilkal bagalkote 1
Bagalkot

2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

Public TV
By Public TV
17 seconds ago
Tanu Murder Case
Crime

10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

Public TV
By Public TV
59 seconds ago
nitish kumar
Latest

ಬಿಹಾರ ಚುನಾವಣೆ ಹೊತ್ತಲ್ಲೇ ಸಿಎಂ ನಿತೀಶ್‌ ಕುಮಾರ್‌ ಮಹತ್ವದ ಘೋಷಣೆ – ಮಾಸಿಕ ಪಿಂಚಣಿ 1,100 ರೂ.ಗೆ ಹೆಚ್ಚಳ

Public TV
By Public TV
10 minutes ago
pramoda devi wadiyar
Districts

11 ದಿನ ನವರಾತ್ರಿ ಅಭೂತಪೂರ್ವವಲ್ಲ, ಮೊದಲನೇ ಬಾರಿಯೂ ಅಲ್ಲ: ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ

Public TV
By Public TV
12 minutes ago
KS Eshwarappa
Bengaluru City

ಸರ್ಕಾರ ಮುಸ್ಲಿಮರ ಗುಲಾಮ; ಸುಳ್ಳುಗಾರ ಜಮೀರ್ ಮಾತನ್ನು ಸಿಎಂ ಕೇಳಬಾರದು: ಈಶ್ವರಪ್ಪ

Public TV
By Public TV
29 minutes ago
Behnam Shahriyari commander of the Quds Forces Weapons Transfer Unit in the IRGC was eliminated in a precise IDF strike
Latest

1 ಸಾವಿರ ಕಿ.ಮೀ. ದೂರದಿಂದ ದಾಳಿ – ಕಾರಿನಲ್ಲಿ ಹೋಗುತ್ತಿದ್ದಾಗಲೇ ಇರಾನ್‌ ಟಾಪ್‌ ಸೇನಾ ನಾಯಕ ಹತ್ಯೆ

Public TV
By Public TV
33 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?