Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು

Latest

ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು

Public TV
Last updated: July 9, 2019 2:19 pm
Public TV
Share
3 Min Read
BYRATHI BASVARJ
SHARE

– ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ
– ಬಾಂಬೆಗೆ ಆಟವಾಡಲು ನಾವು ಬಂದಿಲ್ಲ

ಮುಂಬೈ: ಸಿದ್ದರಾಮಯ್ಯನವರು ನಮ್ಮ ಪಕ್ಷಕ್ಕೆ ಬರುವುದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇವೆ ಎಂದು ಭೈರತಿ ಬಸವರಾಜ್ ಖಡಕ್ ಆಗಿ ಹೇಳಿದ್ದಾರೆ.

ಹೋಟೆಲಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಗ್ರಾಮ ಪಂಚಾಯತ್‍ನಿಂದ ಸ್ಪರ್ಧಿಸಿ ಶಾಸಕನಾಗಿದ್ದೇನೆ. 30 ವರ್ಷಗಳಿಂದ ಪಕ್ಷ ಕಟ್ಟಿದ್ದೇನೆ. ನಾವು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇವೆಯೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದರು.

glb siddu

ಈ ವೇಳೆ ಮಾಧ್ಯಮವರು ನಿಮ್ಮ ಅನರ್ಹತೆ ಮಾಡಲು ದೂರು ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನುವ ವಿಚಾರಕ್ಕೆ, ಸಿದ್ದರಾಮಯ್ಯ ಬರುವುದಕ್ಕೆ ಮೊದಲೇ ನಾನು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದೇವೆ. ಅನರ್ಹತೆ ಮಾಡಿದರೂ ನಮಗೂ ಕಾನೂನು ಏನು ಎನ್ನುವುದು ತಿಳಿದಿದೆ. ರಾಜಕೀಯದಲ್ಲೇ ಇರಬೇಕು ಎನ್ನುವ ಆಸೆಯೂ ನನಗಿಲ್ಲ. ಮನೆಯಲ್ಲೇ ಬೇಕಾದರೆ ಇರುತ್ತೇನೆ ಎಂದು ಹೇಳಿದರು.

ಬಾಂಬೆಗೆ ಆಟವಾಡಲು ನಾವು ಬಂದಿಲ್ಲ. ನಮ್ಮ ಕ್ಷೇತ್ರದ ಜನರು ಅಭಿವೃದ್ಧಿಯಾಗಿಲ್ಲ ಎಂದು ನಮಗೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ನಮಗೆ ಬಹಳಷ್ಟು ನೋವಾಗಿದೆ. ಆ ನೋವನ್ನು ಸಹಿಸಿಕೊಳ್ಳಲಾಗದೇ ನಾವು ರಾಜೀನಾಮೆ ಕೊಟ್ಟಿದ್ದೇವೆ. ನಾವು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೀವಿ. ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ ಎಂದು ಹೇಳಿದರು.

vlcsnap 2019 07 09 13h46m59s008

ಸ್ಪೀಕರ್ ಬಗ್ಗೆ ನಮಗೆ ಅಪಾರ ನಂಬಿಕೆ ಇದೆ. ಅವರು ಅನರ್ಹ ಮಾಡುವುದಿಲ್ಲ. ನಮಗೆ ಬಹಳ ನೋವಿತ್ತು. ಆ ನೋವಿಗೆ ಶಾಸಕರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಪಾರ್ಟಿಗೆ ರಾಜೀನಾಮೆ ಕೊಟ್ಟಿಲ್ಲ. ಮುಂದೆ ಏನೇ ಆದರೂ ನಾವು ರಾಜೀನಾಮೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಅವರು ಅನರ್ಹ ಮಾಡಿದರೂ ನಾವು ರಾಜೀನಾಮೆ ವಾಪಸ್ ಪಡೆಯುವುದಿಲ್ಲ. ರಾಜಕಾರಣ ಇಲ್ಲದಿದ್ದದರು ಪರವಾಗಿಲ್ಲ, ನಾವು ನಮ್ಮ ಮನೆಯಲ್ಲಿ ಇರುತ್ತೇವೆ. ರಾಜಕಾರಣ ಮಾಡಿ ಬದುಕಬೇಕು ಎಂಬ ಅನಿವಾರ್ಯತೆ ಇಲ್ಲ ಎಂದು ಭೈರತಿ ಬಸವರಾಜು ಗರಂ ಆಗಿ ಹೇಳಿದರು.

vlcsnap 2019 07 09 13h49m55s223

ಕಾಂಗ್ರೆಸ್ ಪಕ್ಷದಲ್ಲಿ 35 ವರ್ಷ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸಿದ್ದರಾಮಯ್ಯ ಅವರಿಗಿಂದ ಮುಂಚೆಯೇ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ನಮಗೆ ಎಷ್ಟು ನೋವಿದೆ ಎಂದು ಹೇಳಲು ಸಾಧ್ಯವಿಲ್ಲ. ಇಂದಿಗೂ ಕೂಡ ನಾನು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲ. ನನ್ನ ನೋವು, ಕಷ್ಟಗಳನ್ನು ಅವರ ಬಳಿ ಹೇಳಿಕೊಂಡೆ. ಆದರೆ ಸರ್ಕಾರ ಯಾವುದಕ್ಕೂ ಸ್ಪಂದಿಸಲಿಲ್ಲ. ನಾನು ನೋವನ್ನು ಹೇಳಿಕೊಂಡು ತನ್ನ ತಾಯಿ ಮೇಲೆ ಆಣೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಹೇಳಿ ಬಂದಿದ್ದೇನೆ ಎಂದರು.

rebel final 1

ಈಗ ರಾಜೀನಾಮೆ ಕೊಟ್ಟು ಆಗಿದೆ. ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಮುನಿರತ್ನ ಅವರು, ಏಳು ಬಾರಿ ಗೆದ್ದ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅವರಿಗೆ ಎಷ್ಟು ನೋವಾಗಿರಬೇಕು. ಇಂದು ರೋಷನ್ ಬೇಗ್ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ಈ ರಾಜಕಾರಣದಿಂದ ಎಲ್ಲರಿಗೂ ಸಾಕಾಗಿದೆ. ಅವರು ಅನರ್ಹಗೊಳಿಸಲಿ, ಏನೇ ಮಾಡಲಿ ರಾಜೀನಾಮೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ತಮ್ಮ ನಿರ್ಧಾರವನ್ನು ತಿಳಿಸಿದರು.

Speaker Ramesh kumar

ನಮ್ಮನ್ನು ಯಾರು ಬಂಧನದಲ್ಲಿ ಇಟ್ಟಿಲ್ಲ. ಸ್ಪೀಕರ್ ಈಗ ಫೋನ್ ಮಾಡಿ ಕರೆದರೆ ತಕ್ಷಣ ಬೆಂಗಳೂರಿಗೆ ಹೋಗುತ್ತೇವೆ. ನಮ್ಮ ಸ್ವಂತಃ ಖರ್ಚಿನಿಂದ ಇಲ್ಲಿಗೆ ಬಂದಿರುವುದು. ಯಾರ ಆಶ್ರಯವನ್ನು ಪಡೆದುಕೊಂಡು ಬಂದಿಲ್ಲ. ಪಕ್ಷ ಕಟ್ಟಿ ಬೆಳೆಸಿದವರು ನಾವು. ನಾವು ಯಾಕೆ ಕುದುರೆ ವ್ಯಾಪರಕ್ಕೆ ಬಗ್ಗೋದು. ಅದರ ಅವಶ್ಯಕತೆ ನಮಗೆ ಇಲ್ಲ. 13 ಜನರು ಶಾಸಕರು ಯಾರು ರಾಜೀನಾಮೆ ವಾಪಸ್ ಪಡೆಯಲ್ಲ. ಸಭಾಧ್ಯಕ್ಷರು ಕರೆಯಲಿ ಅವರ ಬಳಿ ನಮ್ಮ ಮನವಿ ಹೇಳಿಕೊಳ್ಳುತ್ತೇವೆ. ನಾವು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದೇವೆ. ಇಲ್ಲಿಯವರೆಗೂ ರಾಜಕಾರಣಲ್ಲಿ ಕೈ-ಬಾಯಿಯನ್ನು ಶುದ್ಧವಾಗಿಟ್ಟುಕೊಂಡು ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾವು ಮಂತ್ರಿಯನ್ನು ಕೇಳಿಲ್ಲ ಎಂದು ಭೈರತಿ ಬಸವರಾಜ್ ಸ್ಪಷ್ಟಪಡಿಸಿದರು.

TAGGED:Byrathi BasavarajHotelmumbaiPublic TVResignationಪಬ್ಲಿಕ್ ಟಿವಿಬೈರತಿ ಬಸವರಾಜ್ಮುಂಬೈರಾಜೀನಾಮೆಹೋಟೆಲ್
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
8 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
25 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
48 minutes ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
53 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
2 hours ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?