Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು

Latest

ಸಿದ್ದರಾಮಯ್ಯ ಬರೋದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇನೆ : ಭೈರತಿ ತಿರುಗೇಟು

Public TV
Last updated: July 9, 2019 2:19 pm
Public TV
Share
3 Min Read
BYRATHI BASVARJ
SHARE

– ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ
– ಬಾಂಬೆಗೆ ಆಟವಾಡಲು ನಾವು ಬಂದಿಲ್ಲ

ಮುಂಬೈ: ಸಿದ್ದರಾಮಯ್ಯನವರು ನಮ್ಮ ಪಕ್ಷಕ್ಕೆ ಬರುವುದಕ್ಕೆ ಮೊದಲೇ ನಾನು ಕಾಂಗ್ರೆಸ್‍ನಲ್ಲಿದ್ದೇವೆ ಎಂದು ಭೈರತಿ ಬಸವರಾಜ್ ಖಡಕ್ ಆಗಿ ಹೇಳಿದ್ದಾರೆ.

ಹೋಟೆಲಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಗ್ರಾಮ ಪಂಚಾಯತ್‍ನಿಂದ ಸ್ಪರ್ಧಿಸಿ ಶಾಸಕನಾಗಿದ್ದೇನೆ. 30 ವರ್ಷಗಳಿಂದ ಪಕ್ಷ ಕಟ್ಟಿದ್ದೇನೆ. ನಾವು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇವೆಯೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದರು.

glb siddu

ಈ ವೇಳೆ ಮಾಧ್ಯಮವರು ನಿಮ್ಮ ಅನರ್ಹತೆ ಮಾಡಲು ದೂರು ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನುವ ವಿಚಾರಕ್ಕೆ, ಸಿದ್ದರಾಮಯ್ಯ ಬರುವುದಕ್ಕೆ ಮೊದಲೇ ನಾನು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದೇವೆ. ಅನರ್ಹತೆ ಮಾಡಿದರೂ ನಮಗೂ ಕಾನೂನು ಏನು ಎನ್ನುವುದು ತಿಳಿದಿದೆ. ರಾಜಕೀಯದಲ್ಲೇ ಇರಬೇಕು ಎನ್ನುವ ಆಸೆಯೂ ನನಗಿಲ್ಲ. ಮನೆಯಲ್ಲೇ ಬೇಕಾದರೆ ಇರುತ್ತೇನೆ ಎಂದು ಹೇಳಿದರು.

ಬಾಂಬೆಗೆ ಆಟವಾಡಲು ನಾವು ಬಂದಿಲ್ಲ. ನಮ್ಮ ಕ್ಷೇತ್ರದ ಜನರು ಅಭಿವೃದ್ಧಿಯಾಗಿಲ್ಲ ಎಂದು ನಮಗೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ನಮಗೆ ಬಹಳಷ್ಟು ನೋವಾಗಿದೆ. ಆ ನೋವನ್ನು ಸಹಿಸಿಕೊಳ್ಳಲಾಗದೇ ನಾವು ರಾಜೀನಾಮೆ ಕೊಟ್ಟಿದ್ದೇವೆ. ನಾವು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೀವಿ. ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ ಎಂದು ಹೇಳಿದರು.

vlcsnap 2019 07 09 13h46m59s008

ಸ್ಪೀಕರ್ ಬಗ್ಗೆ ನಮಗೆ ಅಪಾರ ನಂಬಿಕೆ ಇದೆ. ಅವರು ಅನರ್ಹ ಮಾಡುವುದಿಲ್ಲ. ನಮಗೆ ಬಹಳ ನೋವಿತ್ತು. ಆ ನೋವಿಗೆ ಶಾಸಕರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇವೆ. ಪಾರ್ಟಿಗೆ ರಾಜೀನಾಮೆ ಕೊಟ್ಟಿಲ್ಲ. ಮುಂದೆ ಏನೇ ಆದರೂ ನಾವು ರಾಜೀನಾಮೆಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಅವರು ಅನರ್ಹ ಮಾಡಿದರೂ ನಾವು ರಾಜೀನಾಮೆ ವಾಪಸ್ ಪಡೆಯುವುದಿಲ್ಲ. ರಾಜಕಾರಣ ಇಲ್ಲದಿದ್ದದರು ಪರವಾಗಿಲ್ಲ, ನಾವು ನಮ್ಮ ಮನೆಯಲ್ಲಿ ಇರುತ್ತೇವೆ. ರಾಜಕಾರಣ ಮಾಡಿ ಬದುಕಬೇಕು ಎಂಬ ಅನಿವಾರ್ಯತೆ ಇಲ್ಲ ಎಂದು ಭೈರತಿ ಬಸವರಾಜು ಗರಂ ಆಗಿ ಹೇಳಿದರು.

vlcsnap 2019 07 09 13h49m55s223

ಕಾಂಗ್ರೆಸ್ ಪಕ್ಷದಲ್ಲಿ 35 ವರ್ಷ ಕೆಲಸ ಮಾಡಿಕೊಂಡು ಬಂದಿದ್ದೇನೆ. ಸಿದ್ದರಾಮಯ್ಯ ಅವರಿಗಿಂದ ಮುಂಚೆಯೇ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ನಮಗೆ ಎಷ್ಟು ನೋವಿದೆ ಎಂದು ಹೇಳಲು ಸಾಧ್ಯವಿಲ್ಲ. ಇಂದಿಗೂ ಕೂಡ ನಾನು ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲ. ನನ್ನ ನೋವು, ಕಷ್ಟಗಳನ್ನು ಅವರ ಬಳಿ ಹೇಳಿಕೊಂಡೆ. ಆದರೆ ಸರ್ಕಾರ ಯಾವುದಕ್ಕೂ ಸ್ಪಂದಿಸಲಿಲ್ಲ. ನಾನು ನೋವನ್ನು ಹೇಳಿಕೊಂಡು ತನ್ನ ತಾಯಿ ಮೇಲೆ ಆಣೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಹೇಳಿ ಬಂದಿದ್ದೇನೆ ಎಂದರು.

rebel final 1

ಈಗ ರಾಜೀನಾಮೆ ಕೊಟ್ಟು ಆಗಿದೆ. ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಮುನಿರತ್ನ ಅವರು, ಏಳು ಬಾರಿ ಗೆದ್ದ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅವರಿಗೆ ಎಷ್ಟು ನೋವಾಗಿರಬೇಕು. ಇಂದು ರೋಷನ್ ಬೇಗ್ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ಈ ರಾಜಕಾರಣದಿಂದ ಎಲ್ಲರಿಗೂ ಸಾಕಾಗಿದೆ. ಅವರು ಅನರ್ಹಗೊಳಿಸಲಿ, ಏನೇ ಮಾಡಲಿ ರಾಜೀನಾಮೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ತಮ್ಮ ನಿರ್ಧಾರವನ್ನು ತಿಳಿಸಿದರು.

Speaker Ramesh kumar

ನಮ್ಮನ್ನು ಯಾರು ಬಂಧನದಲ್ಲಿ ಇಟ್ಟಿಲ್ಲ. ಸ್ಪೀಕರ್ ಈಗ ಫೋನ್ ಮಾಡಿ ಕರೆದರೆ ತಕ್ಷಣ ಬೆಂಗಳೂರಿಗೆ ಹೋಗುತ್ತೇವೆ. ನಮ್ಮ ಸ್ವಂತಃ ಖರ್ಚಿನಿಂದ ಇಲ್ಲಿಗೆ ಬಂದಿರುವುದು. ಯಾರ ಆಶ್ರಯವನ್ನು ಪಡೆದುಕೊಂಡು ಬಂದಿಲ್ಲ. ಪಕ್ಷ ಕಟ್ಟಿ ಬೆಳೆಸಿದವರು ನಾವು. ನಾವು ಯಾಕೆ ಕುದುರೆ ವ್ಯಾಪರಕ್ಕೆ ಬಗ್ಗೋದು. ಅದರ ಅವಶ್ಯಕತೆ ನಮಗೆ ಇಲ್ಲ. 13 ಜನರು ಶಾಸಕರು ಯಾರು ರಾಜೀನಾಮೆ ವಾಪಸ್ ಪಡೆಯಲ್ಲ. ಸಭಾಧ್ಯಕ್ಷರು ಕರೆಯಲಿ ಅವರ ಬಳಿ ನಮ್ಮ ಮನವಿ ಹೇಳಿಕೊಳ್ಳುತ್ತೇವೆ. ನಾವು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧರಿದ್ದೇವೆ. ಇಲ್ಲಿಯವರೆಗೂ ರಾಜಕಾರಣಲ್ಲಿ ಕೈ-ಬಾಯಿಯನ್ನು ಶುದ್ಧವಾಗಿಟ್ಟುಕೊಂಡು ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾವು ಮಂತ್ರಿಯನ್ನು ಕೇಳಿಲ್ಲ ಎಂದು ಭೈರತಿ ಬಸವರಾಜ್ ಸ್ಪಷ್ಟಪಡಿಸಿದರು.

TAGGED:Byrathi BasavarajHotelmumbaiPublic TVResignationಪಬ್ಲಿಕ್ ಟಿವಿಬೈರತಿ ಬಸವರಾಜ್ಮುಂಬೈರಾಜೀನಾಮೆಹೋಟೆಲ್
Share This Article
Facebook Whatsapp Whatsapp Telegram

Cinema news

gilli rakshita shetty bigg boss
ಗಿಲ್ಲಿಯ ಆ ಒಂದು ಮಾತು.. ಕಣ್ಣೀರಾಕಿದ ಕರುನಾಡು; ಯಾಕೆ ಗೊತ್ತಾ?
Cinema Latest Top Stories TV Shows
dhanush 1
ಸ್ಟಾರ್ ನಟಿ ಜೊತೆ ಶೀಘ್ರವೇ ಧನುಷ್ ಮದ್ವೆ
Cinema Latest South cinema
bigg boss vulture remarks
ರಣಹದ್ದು ಬಗ್ಗೆ ತಪ್ಪಾದ ಮಾಹಿತಿ; ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್
Cinema Latest Main Post TV Shows
Anup Rubens
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
Cinema Latest Sandalwood Top Stories

You Might Also Like

Ramanagudda Reservoir
Chamarajanagar

40 ವರ್ಷಗಳ ಬಳಿಕ ರಾಮನಗುಡ್ಡ ಜಲಾಶಯಕ್ಕೆ ನೀರು; ಕುಣಿದು ಕುಪ್ಪಳಿಸಿದ ರೈತರು

Public TV
By Public TV
31 minutes ago
Lakkundi Gold 3
Districts

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಶುರು – ಇವತ್ತಿನ ಶೋಧದಲ್ಲೂ ಸಿಗುತ್ತಾ ಚಿನ್ನ, ವಜ್ರ..?

Public TV
By Public TV
1 hour ago
Train
Bengaluru City

ಪೊಂಗಲ್ ಹಬ್ಬ: ಕೊಟ್ಟಾಯಂ-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

Public TV
By Public TV
1 hour ago
Rajanna DK Shivakumar
Bengaluru City

ಡಿಕೆಶಿ – ರಾಜಣ್ಣ ನಡ್ವೆ ಪ್ರತಿಷ್ಠೆಯ ಕಣವಾಯ್ತಾ ಅಪೆಕ್ಸ್ ಬ್ಯಾಂಕ್ ಚುನಾವಣೆ? – ನಿರ್ದೇಶಕ ಸ್ಥಾನಕ್ಕೆ ಕೆಎನ್‌ಆರ್‌ ನಾಮಪತ್ರ ಸಲ್ಲಿಕೆ!

Public TV
By Public TV
2 hours ago
kobbari hori death haveri
Haveri

ಹಾವೇರಿ| ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿ ಸಾವು

Public TV
By Public TV
2 hours ago
Ladli Behna Yojana
Latest

ಫ್ರೀ ಗ್ಯಾರಂಟಿಯಿಂದ BJP ನೇತೃತ್ವದ ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ – ಬಾಕಿ ಸಾಲ 4.64 ಲಕ್ಷ ಕೋಟಿಗೆ ಏರಿಕೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?