Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ರಾಮುಲ್ಲಾ ಖಾನ್ ಆಗಿದ್ರೆ ಕಾಶ್ಮೀರದಲ್ಲಿ ಸಿದ್ದರಾಮಯ್ಯ ಉಳಿದುಕೊಳ್ಳುತ್ತಿದ್ದರು: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸಿದ್ರಾಮುಲ್ಲಾ ಖಾನ್ ಆಗಿದ್ರೆ ಕಾಶ್ಮೀರದಲ್ಲಿ ಸಿದ್ದರಾಮಯ್ಯ ಉಳಿದುಕೊಳ್ಳುತ್ತಿದ್ದರು: ಸಿ.ಟಿ.ರವಿ

Chikkamagaluru

ಸಿದ್ರಾಮುಲ್ಲಾ ಖಾನ್ ಆಗಿದ್ರೆ ಕಾಶ್ಮೀರದಲ್ಲಿ ಸಿದ್ದರಾಮಯ್ಯ ಉಳಿದುಕೊಳ್ಳುತ್ತಿದ್ದರು: ಸಿ.ಟಿ.ರವಿ

Public TV
Last updated: March 19, 2022 5:21 pm
Public TV
Share
2 Min Read
CT RAVI
SHARE

ಚಿಕ್ಕಮಗಳೂರು: `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಟೀಕಿಸಿರುವ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು `ಕಾಶ್ಮೀರದಲ್ಲಿ ಸಿದ್ದರಾಮಯ್ಯ ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರು ಸಿದ್ರಾಮುಲ್ಲಾ ಖಾನ್ ಆಗಿದ್ದರೆ ಮಾತ್ರ ಉಳಿದಕೊಳ್ಳೋರು ಎಂದು ವ್ಯಂಗ್ಯವಾಡಿದರು.

the kashmir files 1

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, `ದಿ ಕಾಶ್ಮೀರ್ ಫೈಲ್ಸ್’ ಸತ್ಯದ ಘಟನೆಗಳನ್ನು ಆಧರಿಸಿದ ಚಿತ್ರ. ಸಿದ್ದರಾಮಯ್ಯ ಅವರು ವಕೀಲರಿದ್ದಾರೆ, ತಿಳಿವಳಿಕೆಯುಳ್ಳವರಾಗಿದ್ದಾರೆ. ಎಲ್ಲ ಕಾಲಘಟ್ಟಕ್ಕೂ ಸರ್ಕಾರಿ ದಾಖಲೆಗಳನ್ನಿಟ್ಟಿದ್ದಾರೆ. ಎಲ್ಲ ದಾಖಲೆಗಳನ್ನು ಒಳಗೊಂಡಂತೆಯೇ ಈ ಚಿತ್ರವನ್ನು ತೆರೆಗೆ ತಂದಿದ್ದಾರೆ. ಸಿದ್ದರಾಮಯ್ಯನವರಿಗೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಗವದ್ಗೀತೆ ಅಳವಡಿಸುವುದು ಕೊರೊನಾ ಮಹಾಮಾರಿಗಿಂತ ಮಾರಕ: ತನ್ವೀರ್ ಸೇಠ್

ಅಂದಿನ ಬಾಮಿಯಾನ್‍ನಲ್ಲಿ ಬುದ್ಧನನ್ನೂ ತಾಲಿಬಾನ್‍ಗಳು ಫಿರಂಗಿ ಇಟ್ಟು ಉಡಾಯಿಸಿದರು. ಅದೇ ಜನ ಕಾಶ್ಮೀರಿ ಪಂಡಿತರನ್ನು, ಹಿಂದೂಗಳನ್ನೂ ಕಾಶ್ಮೀರಿ ಕಣಿವೆ ತೊರೆಯಿರಿ ಎಂದು ಮೈಕ್‍ನಲ್ಲಿ ಸಾರಿದರು. ಅದೇ ಜನ ಭಯ ಹುಟ್ಟಿಸಲು ಕೊಂದರು. ಗರಗಸದಲ್ಲಿ ಕೊಯ್ದು ಕೊಂದರು. ಅದಕ್ಕೆ ಸಾಕ್ಷಿ ಬೇಕು ಅಂದರೆ ಸಾವಿರ ಸಾಕ್ಷಿಗಳು ಸಿಗುತ್ತವೆ ಎಂದು ಸ್ಪಷ್ಟಪಡಿಸಿದರು.

ಆ ಕಾಶ್ಮೀರಿ ಪಂಡಿತರ ಕುಟುಂಬದವರು ಇನ್ನೂ ಬದುಕಿದ್ದಾರೆ, ನಿರಾಶ್ರಿತರಾಗಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವ ಪೂರ್ವಾಗ್ರಹ ಮನಸ್ಥಿತಿಗೆ ಇದೆಲ್ಲವೂ ಅರ್ಥವಾಗುವುದಿಲ್ಲ. ಅರ್ಥ ಮಾಡಿಕೊಳ್ಳುವ ಮನಸ್ಥಿತಿ ಇದ್ದರೆ ನೋಡಿ ಎಂದ ಅವರು, ಸಿದ್ದರಾಮಯ್ಯ ಅವರಿಗೆ ಸತ್ಯವನ್ನೂ ನೋಡಿ ಒಪ್ಪಿಕೊಳ್ಳುವ ಮನಸ್ಸು, ಮನಸ್ಥಿತಿಯಿಲ್ಲ ಎಂದು ಟೀಕಿಸಿದರು.

bhagavad gita

ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ:
ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ, ಬದಲಿಗೆ ಜೀವನದ ಸಾರ್ಥಕತೆ ಮೆರೆದಿದ್ದಾರೆ. ಜಗತ್ತಿನ ಇತಿಹಾಸದಲ್ಲಿಯೂ ಭಗವದ್ಗೀತೆ ಓದಿ ಭಯೋತ್ಪಾದಕರಾದ ಒಬ್ಬ ವ್ಯಕ್ತಿಯ ಉದಾಹರಣೆಯಿಲ್ಲ. ಏಕೆಂದರೆ ಭಗವದ್ಗೀತೆ ಪ್ರೇರಣೆ ಕೊಡುತ್ತದೆಯೇ ಹೊರತು ಪ್ರಚೋದಿಸಲ್ಲ. ಮಹಾತ್ಮ ಗಾಂಧೀಜಿ, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ಭಗವದ್ಗೀತೆ ಪ್ರೇರಣೆ ನೀಡಿದ್ದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

siddaramaiah 4

ಹಿಜಾಬ್ ಬ್ಯಾನ್ ಮಾಡಿ ಎಂದು ಹೇಳಿಲ್ಲ:
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಿಜಾಬ್ ಬ್ಯಾನ್ ಮಾಡಿ ಎಂದು ನ್ಯಾಯಾಲಯ ಅಥವಾ ಸರ್ಕಾರ ಎಲ್ಲೂ ಹೇಳಿಲ್ಲ. ಶಾಲೆಯಲ್ಲಿ ಮಾತ್ರ ಧರಿಸಬಾರದು ಎಂದು ಹೇಳಲಾಗಿದೆ. ನ್ಯಾಯಾಲಯದ ಆದೇಶವನ್ನು ಪ್ರಶ್ನೆ ಮಾಡುವುದಕ್ಕೆ ಸಂವಿಧಾನ ಎಲ್ಲರಿಗೂ ಅಧಿಕಾರ ಕೊಟ್ಟಿದೆ. ಆದರೆ ಮತ್ತೆ ಮತ್ತೆ ಆದೇಶ ಉಲ್ಲಂಘಿಸುವುದು ಪ್ರಚೋದನೆ ನೀಡಿದಂತಾಗುತ್ತದೆ. ವಿವಾದವನ್ನು ಜೀವಂತವಾಗಿಡುವ ದುರುದ್ದೇಶವಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ : ಪ್ರತಾಪ್ ಸಿಂಹ

ಬಿಸಿಯೂಟದಲ್ಲಿ ಜಾತಿ ಇದೆಯೇ?
ಮುಗ್ಧ ಮಕ್ಕಳ ಮನಸ್ಸನ್ನು ಒಡೆಯಬಾರದೆಂದು ಶಾಲೆಯಲ್ಲಿ ಸಮವಸ್ತ್ರ ತರಲಾಗಿದೆ. ಒಡೆಯುವ ಕೆಲಸ ಮಾಡಿದವರು ಯಾರು? ಮಕ್ಕಳ ಬಿಸಿಯೂಟದಲ್ಲಿ ಜಾತಿಯಿದೆಯೇ? ಜೀನವಕ್ಕೆ ಪ್ರೇರಣೆ ನೀಡುವ ಅಂತಃಸತ್ವಗಳೇ ಬೇರೆ. ಬಸವಣ್ಣ, ಕಬೀರ, ಕನಕದಾಸರು, ಅಂಬೇಡ್ಕರ್, ಎಪಿಜೆ ಅಬ್ದುಲ್ ಕಲಾಂರವರ ಬದುಕಿನಿಂದಲೇ ಒಂದು ಪ್ರೇರಣೆ ಸಿಗುತ್ತದೆ. ಇದನ್ನು ಜಾತಿಯಿಂದ ನೋಡಲಾಗುತ್ತದೆಯೇ ಎಂದು ಪ್ರಶ್ನಿಸಿದರು.

TAGGED:'ದಿ ಕಾಶ್ಮೀರ್ ಫೈಲ್ಸ್'ChikmagalurCT RavisiddaramaiahThe Kashmir Filesಚಿಕ್ಕಮಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?