Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Public TV
Last updated: June 11, 2025 1:55 pm
Public TV
Share
2 Min Read
ct ravi 3
SHARE

ಚಿಕ್ಕಮಗಳೂರು: ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣ ಒಡವೆ ಅಂಗಡಿ, ಪೋರ್ಶೆ ಕಾರು ಶೋರೂಂ, ಬಾರ್‌ಗೆ ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ಇಡಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆಗೆ ಈ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತ ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ವಿ. ನಾವು ಮಾಹಿತಿ ಕೊಟ್ಟರೂ ಸಿಐಡಿ ಸರಿಯಾಗಿ ತನಿಖೆ ಮಾಡಲಿಲ್ಲ. ಈಗ ಇಡಿ ರೇಡ್ ಮಾಡಿರೋದನ್ನ ನಾನು ಸ್ವಾಗತಿಸುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆ, ವಾಹನ-ಭೂ ಖರೀದಿಗೆ ಬಳಕೆ ಆಗಬೇಕಾದ ಹಣ ಚುನಾವಣೆ ಅಕ್ರಮ, ಬಾರ್, ಕಾರು ಶೋ ರೂಂಗೆ ಬಳಕೆಯಾಗೋದು ದರೋಡೆಗಿಂತ ಕ್ರೂರವಾಗಿರೋದು. ವ್ಯವಸ್ಥೆಯೊಳಗೆ ಇರೋರೆ ಮಾಡಿದ ದರೋಡೆ, ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ವೈಜ್ಞಾನಿಕ ವರದಿ ಎಂದು ಸಮರ್ಥನೆ ಮಾಡಿತ್ತು. ಸಿಎಂ ಅದನ್ನ ತಮ್ಮ ಮಹತ್ವಾಕಾಂಕ್ಷೆ ಎಂದು ಹೇಳುತ್ತಿದ್ದರು. ಕಾಂತರಾಜ್ ವರದಿ ಬಳಿಕ ಜಯಪ್ರಕಾಶ್ ಹೆಗ್ಡೆ ಸ್ಕೂಟ್ನಿ ಮಾಡಿದ್ದೇನೆ ಎಂದಿದ್ರು. ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಈಗ ಮತ್ತೆ ಜಾತಿ ಗಣತಿ ಅಂತಿದ್ದಾರೆ. ಹಾಗಾದ್ರೆ ಮೊದಲಿನ ವರದಿ ಅವೈಜ್ಞಾನಿಕ ಅಂತ ಒಪ್ಕೊಳ್ತೀರಾ? ವೈಜ್ಞಾನಿಕ ಎಂದು ಒಪ್ಪಿಕೊಳ್ಳುವುದಾದರೆ ಸರ್ಕಾರದ ಹಣವನ್ನು ವಸೂಲಿ ಮಾಡಿ ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿಯನ್ನು ಪ್ರಕಟ ಮಾಡಿದೆ. ಜನಗಣತಿ ಹಾಗೂ ಜಾತಿ ಗಣತಿ ಮಾಡುವ ಸಂವಿಧಾನದತ್ತ ಅಧಿಕಾರವಿರುವುದು ಕೇಂದ್ರಕ್ಕೆ, ರಾಜ್ಯಕ್ಕಲ್ಲ. ರಾಜಕೀಯ ಕಾರಣಕ್ಕೆ ವಿಷಯಾಂತರ ಮಾಡಲು ಈಗ ಮತ್ತೆ ಜಾತಿಗಣತಿ ಎನ್ನುತ್ತಿದ್ದಾರೆ. ನಿಮ್ಮ ಇಚ್ಛಾಶಕ್ತಿ ಇಲ್ಲದ ರಾಜಕೀಯ ತೆವಲಿಗೆ ಮತ್ತೆ, ಜಾತಿ ದುರ್ಬಳಕೆಗೆ ಮತ್ತೆ ನೂರಾರು ಕೋಟಿ ಖರ್ಚು ಮಾಡಬೇಕಾ? ಜಾತಿ ಎತ್ತು ಕಟ್ಟಲು ಸರ್ಕಾರದ ಹಣ ಬೇಕಾ? ಇದು ಕಾಂಗ್ರೆಸ್ ಹಣ ಅಲ್ಲ, ಜನರ ತೆರಿಗೆ ಹಣ. ಕಾಂತರಾಜ್ ವರದಿ ವೈಜ್ಞಾನಿಕ ಎಂದು ಜನರಿಗೆ ಮಂಕು ಬೂದಿ ಎರಚಲು ಸುಳ್ಳು ಹೇಳಿದ್ರಾ? ನಿಮ್ಮ ‘ಕೈ’ ಕಮಾಂಡ್ ಒತ್ತಡಕ್ಕೆ ವರದಿ ಬಲಿಯಾಯ್ತಾ? ನ್ಯಾಯ ಕುಡಿಸುತ್ತೇನೆ ಎಂದು ಹೇಳುತ್ತಿದ್ರಲ್ಲ, ತಿheಡಿe is ಥಿouಡಿ ಇಚ್ಛಾಶಕ್ತಿ. ಕಾಂತರಾಜ್, ಜಯಪ್ರಕಾಶ್ ವರದಿ, ದಲಿತರು, ಹಿಂದುಳಿದವರು ಯಾರಿಗೂ ನ್ಯಾಯ ಇಲ್ಲ… ಎಲ್ಲಿದೆ ನ್ಯಾಯ, ನಿಮ್ಮ ನಂಬಿದವರಿಗೆ ಯಾರಿಗೂ ನ್ಯಾಯ ಇಲ್ಲ ಎಂದು ಕಿಡಿಕಾರಿದರು.

ತುಮಕೂರು ಜಿಲ್ಲೆಯನ್ನ ಬೆಂಗಳೂರು ಉತ್ತರ ಮಾಡುವ ವಿಚಾರ ಬಗ್ಗೆ ಮಾತನಾಡಿ, ಕೆಂಪೇಗೌಡರು ಬೆಂದಕಾಳೂರು ಎಂಬ ಹಳ್ಳಿಯನ್ನೇ ಬ್ರಾಂಡ್ ಮಾಡಿದ್ರು. ಸಿಂಗಾಪುರ ಒಂದು ಕಾಲದಲ್ಲಿ ರೋಗಗ್ರಸ್ಥವಾಗಿದ್ದ ಸಣ್ಣ ಹಳ್ಳಿ. ಸಿಂಗಾಪುರವನ್ನು ಅಲ್ಲಿಯವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದರು. ಇವರಿಗೆ ಭವಿಷ್ಯದಲ್ಲಿ ತನ್ನ ಊರನ್ನೇ ಬ್ರಾಂಡ್ ಮಾಡುವ ತಾಕತ್ತು ಇಲ್ವಾ. ಬೆಂಗಳೂರು ಹೆಸರಿನಲ್ಲೇ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿಗೂ ಒಂದು ಐಡೆಂಟಿಟಿ ಕೊಡುವ ತಾಕತ್ತು ಇವರಿಗಿಲ್ವಾ? ಹಳ್ಳಿಯನ್ನೇ ಬ್ರಾಂಡ್ ಮಾಡುವ ದಾರ್ಶನಿಕರು ಇರುವ ಕಡೆ ಇವರು ಬೆಂಗಳೂರು ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿನ್ನೇ ಜಾಗತೀಕ ಮಟ್ಟದಲ್ಲಿ ಬೆಳೆಸೋಕೆ ಇವರಿಗೆ ಬರೋದಿಲ್ವಾ? ಇವರು ಕೆಂಪೇಗೌಡರ ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಲು ನೋಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:bellaryc t raviChikkamagalaurucongressEDED raidValmiki Scam Caseಇ.ಡಿ ದಾಳಿಚಿಕ್ಕಮಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

You Might Also Like

basavaraj rayareddy
Koppal

ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

Public TV
By Public TV
7 hours ago
UAE golden visa
Latest

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

Public TV
By Public TV
7 hours ago
Kerala Snake rescues by women forest officers
Latest

ಕೇರಳ: 6 ನಿಮಿಷದಲ್ಲಿ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ

Public TV
By Public TV
8 hours ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
8 hours ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
8 hours ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?