Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Chikkamagaluru

ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Public TV
Last updated: June 11, 2025 1:55 pm
Public TV
Share
2 Min Read
ct ravi 3
SHARE

ಚಿಕ್ಕಮಗಳೂರು: ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣ ಒಡವೆ ಅಂಗಡಿ, ಪೋರ್ಶೆ ಕಾರು ಶೋರೂಂ, ಬಾರ್‌ಗೆ ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ಇಡಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆಗೆ ಈ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತ ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ವಿ. ನಾವು ಮಾಹಿತಿ ಕೊಟ್ಟರೂ ಸಿಐಡಿ ಸರಿಯಾಗಿ ತನಿಖೆ ಮಾಡಲಿಲ್ಲ. ಈಗ ಇಡಿ ರೇಡ್ ಮಾಡಿರೋದನ್ನ ನಾನು ಸ್ವಾಗತಿಸುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆ, ವಾಹನ-ಭೂ ಖರೀದಿಗೆ ಬಳಕೆ ಆಗಬೇಕಾದ ಹಣ ಚುನಾವಣೆ ಅಕ್ರಮ, ಬಾರ್, ಕಾರು ಶೋ ರೂಂಗೆ ಬಳಕೆಯಾಗೋದು ದರೋಡೆಗಿಂತ ಕ್ರೂರವಾಗಿರೋದು. ವ್ಯವಸ್ಥೆಯೊಳಗೆ ಇರೋರೆ ಮಾಡಿದ ದರೋಡೆ, ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ವೈಜ್ಞಾನಿಕ ವರದಿ ಎಂದು ಸಮರ್ಥನೆ ಮಾಡಿತ್ತು. ಸಿಎಂ ಅದನ್ನ ತಮ್ಮ ಮಹತ್ವಾಕಾಂಕ್ಷೆ ಎಂದು ಹೇಳುತ್ತಿದ್ದರು. ಕಾಂತರಾಜ್ ವರದಿ ಬಳಿಕ ಜಯಪ್ರಕಾಶ್ ಹೆಗ್ಡೆ ಸ್ಕೂಟ್ನಿ ಮಾಡಿದ್ದೇನೆ ಎಂದಿದ್ರು. ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಈಗ ಮತ್ತೆ ಜಾತಿ ಗಣತಿ ಅಂತಿದ್ದಾರೆ. ಹಾಗಾದ್ರೆ ಮೊದಲಿನ ವರದಿ ಅವೈಜ್ಞಾನಿಕ ಅಂತ ಒಪ್ಕೊಳ್ತೀರಾ? ವೈಜ್ಞಾನಿಕ ಎಂದು ಒಪ್ಪಿಕೊಳ್ಳುವುದಾದರೆ ಸರ್ಕಾರದ ಹಣವನ್ನು ವಸೂಲಿ ಮಾಡಿ ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿಯನ್ನು ಪ್ರಕಟ ಮಾಡಿದೆ. ಜನಗಣತಿ ಹಾಗೂ ಜಾತಿ ಗಣತಿ ಮಾಡುವ ಸಂವಿಧಾನದತ್ತ ಅಧಿಕಾರವಿರುವುದು ಕೇಂದ್ರಕ್ಕೆ, ರಾಜ್ಯಕ್ಕಲ್ಲ. ರಾಜಕೀಯ ಕಾರಣಕ್ಕೆ ವಿಷಯಾಂತರ ಮಾಡಲು ಈಗ ಮತ್ತೆ ಜಾತಿಗಣತಿ ಎನ್ನುತ್ತಿದ್ದಾರೆ. ನಿಮ್ಮ ಇಚ್ಛಾಶಕ್ತಿ ಇಲ್ಲದ ರಾಜಕೀಯ ತೆವಲಿಗೆ ಮತ್ತೆ, ಜಾತಿ ದುರ್ಬಳಕೆಗೆ ಮತ್ತೆ ನೂರಾರು ಕೋಟಿ ಖರ್ಚು ಮಾಡಬೇಕಾ? ಜಾತಿ ಎತ್ತು ಕಟ್ಟಲು ಸರ್ಕಾರದ ಹಣ ಬೇಕಾ? ಇದು ಕಾಂಗ್ರೆಸ್ ಹಣ ಅಲ್ಲ, ಜನರ ತೆರಿಗೆ ಹಣ. ಕಾಂತರಾಜ್ ವರದಿ ವೈಜ್ಞಾನಿಕ ಎಂದು ಜನರಿಗೆ ಮಂಕು ಬೂದಿ ಎರಚಲು ಸುಳ್ಳು ಹೇಳಿದ್ರಾ? ನಿಮ್ಮ ‘ಕೈ’ ಕಮಾಂಡ್ ಒತ್ತಡಕ್ಕೆ ವರದಿ ಬಲಿಯಾಯ್ತಾ? ನ್ಯಾಯ ಕುಡಿಸುತ್ತೇನೆ ಎಂದು ಹೇಳುತ್ತಿದ್ರಲ್ಲ, ತಿheಡಿe is ಥಿouಡಿ ಇಚ್ಛಾಶಕ್ತಿ. ಕಾಂತರಾಜ್, ಜಯಪ್ರಕಾಶ್ ವರದಿ, ದಲಿತರು, ಹಿಂದುಳಿದವರು ಯಾರಿಗೂ ನ್ಯಾಯ ಇಲ್ಲ… ಎಲ್ಲಿದೆ ನ್ಯಾಯ, ನಿಮ್ಮ ನಂಬಿದವರಿಗೆ ಯಾರಿಗೂ ನ್ಯಾಯ ಇಲ್ಲ ಎಂದು ಕಿಡಿಕಾರಿದರು.

ತುಮಕೂರು ಜಿಲ್ಲೆಯನ್ನ ಬೆಂಗಳೂರು ಉತ್ತರ ಮಾಡುವ ವಿಚಾರ ಬಗ್ಗೆ ಮಾತನಾಡಿ, ಕೆಂಪೇಗೌಡರು ಬೆಂದಕಾಳೂರು ಎಂಬ ಹಳ್ಳಿಯನ್ನೇ ಬ್ರಾಂಡ್ ಮಾಡಿದ್ರು. ಸಿಂಗಾಪುರ ಒಂದು ಕಾಲದಲ್ಲಿ ರೋಗಗ್ರಸ್ಥವಾಗಿದ್ದ ಸಣ್ಣ ಹಳ್ಳಿ. ಸಿಂಗಾಪುರವನ್ನು ಅಲ್ಲಿಯವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದರು. ಇವರಿಗೆ ಭವಿಷ್ಯದಲ್ಲಿ ತನ್ನ ಊರನ್ನೇ ಬ್ರಾಂಡ್ ಮಾಡುವ ತಾಕತ್ತು ಇಲ್ವಾ. ಬೆಂಗಳೂರು ಹೆಸರಿನಲ್ಲೇ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿಗೂ ಒಂದು ಐಡೆಂಟಿಟಿ ಕೊಡುವ ತಾಕತ್ತು ಇವರಿಗಿಲ್ವಾ? ಹಳ್ಳಿಯನ್ನೇ ಬ್ರಾಂಡ್ ಮಾಡುವ ದಾರ್ಶನಿಕರು ಇರುವ ಕಡೆ ಇವರು ಬೆಂಗಳೂರು ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿನ್ನೇ ಜಾಗತೀಕ ಮಟ್ಟದಲ್ಲಿ ಬೆಳೆಸೋಕೆ ಇವರಿಗೆ ಬರೋದಿಲ್ವಾ? ಇವರು ಕೆಂಪೇಗೌಡರ ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಲು ನೋಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:bellaryc t raviChikkamagalaurucongressEDED raidValmiki Scam Caseಇ.ಡಿ ದಾಳಿಚಿಕ್ಕಮಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
30 minutes ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
35 minutes ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
35 minutes ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
55 minutes ago
Bahrain
Latest

Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Public TV
By Public TV
1 hour ago
donald trump 2
Latest

ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಇಲ್ಲವೇ ಸಾವನ್ನು ಎದುರಿಸಿ: ಇರಾನ್‌ ಸೈನಿಕರಿಗೆ ಟ್ರಂಪ್‌ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?