Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ

Public TV
Last updated: January 12, 2024 11:55 pm
Public TV
Share
2 Min Read
CTRAVI SIDDU
SHARE

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್ ಮುಸ್ಲಿಂ ಥರ ಕಾಣಿಸ್ತಾರೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ (C.T.Ravi) ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಹುಡುಕುವ ಗಾದೆ ಸೂಕ್ತ ಆಗುತ್ತೆ ಎನ್ನುವ ಮೂಲಕ, ಅಪೂರ್ಣ ರಾಮಮಂದಿರ ಮೂಲಕ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಠಕ್ಕರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಅಭಿಮನ್ಯು ನೇತೃತ್ವದಲ್ಲಿ ಅರ್ಜುನನ ಕೊಂದಿದ್ದ ಆನೆ ಸೆರೆ ಕಾರ್ಯಾಚರಣೆ

ayodhya ram mandir

ರಾಮಂದಿರ ದೇವಾಲಯಗಳ ಸಮುಚ್ಛಯ. ಮೊದಲ ಹಂತ ಈಗ ಪೂರ್ಣ ಆಗಿ ರಾಮಲಲ್ಲಾ ಪ್ರತಿಷ್ಠಾಪನೆ ಆಗ್ತಿದೆ ಈಗ. ಹಲವು ಹಂತಗಳಲ್ಲಿ ನಿರ್ಮಾಣ ಆಗಲಿದೆ. ಈ‌ ನಿರ್ಣಯ ಕೈಗೊಂಡಿರೋದು ಟ್ರಸ್ಟ್, ಅದು ಯಾವ ಪಕ್ಷಕ್ಕೂ ಸೇರಿದ ಟ್ರಸ್ಟ್ ಅಲ್ಲ. ಕಾಂಗ್ರೆಸ್‌ನವರಿಗೆ ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಹುಡುಕುವ ಗಾದೆ ಸೂಕ್ತ ಆಗುತ್ತೆ. ಮೊದಲು ಆಹ್ವಾನ ಬಂದಿಲ್ಲ ಅಂತಿದ್ರು. ಆಹ್ವಾನ ಬಂದ್ಮೇಲೆ ಬರಲ್ಲ ಅಂತಿದ್ದಾರೆ. ಅವರು ಬರೋದು ರಾಮನ ಇಚ್ಛೆಯೂ ಅಲ್ಲ ಎಂದು ತಿವಿದಿದ್ದಾರೆ.

ಬಿಜೆಪಿಯವರದ್ದು ಢೋಂಗಿ ಹಿಂದುತ್ವ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ಮಾತಾಡಿದ ಸಿ.ಟಿ.ರವಿ, ಸಿದ್ದರಾಮಯ್ಯ ಟೋಪಿ‌ ಮೇಲಿನ ಪ್ರೀತಿ ಕೇಸರಿ ಮೇಲೆ ತೋರಿಸಲ್ಲ. ಟೋಪಿ ಹಾಕ್ಕೊಂಡು ಸೂಟ್ ಆಗುತ್ತಾ ಇಲ್ವಾ ಅಂತಾ ನೋಡಿಕೊಂಡಿದ್ದಾರೆ. ‌ಕೇಸರಿ‌ ಪೇಟಾ ಇಡಲು ಬಂದ್ರೆ ಧಿಕ್ಕರಿಸ್ತಾರೆ. ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್ ಮುಸ್ಲಿಂ ಥರ ಕಾಣಿಸ್ತಾರೆ. ಇದು ಢೋಂಗಿತನ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಭವ್ಯ ಮಂದಿರಕ್ಕಾಗಿ ಶ್ರೀರಾಮನೇ ಮೋದಿಯನ್ನ ಆಯ್ಕೆ ಮಾಡಿಕೊಂಡಿದ್ದಾನೆ: ಅಡ್ವಾಣಿ

ಕಾಂಗ್ರೆಸ್ ಸರ್ಕಾರ ಘೋಷಣೆ‌ ಮಾಡಿದ ಗ್ಯಾರಂಟಿಗಳಿಗಿಂತ ಘೋಷಿಸದೇ ಹಲವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇ ಹೆಚ್ಚು. ಏಳು ತಿಂಗಳ ನಂತರ ಐದನೇ ಗ್ಯಾರಂಟಿಗೆ ಇವತ್ತು ಚಾಲನೆ ಕೊಡ್ತಿದಾರೆ. ಅದೂ ಎಲ್ಲ ನಿರುದ್ಯೋಗಿಗಳಿಗೂ ಯುವ ಗ್ಯಾರಂಟಿ ಕೊಡ್ತಿಲ್ಲ. ಮತ್ತಷ್ಟು ಗ್ಯಾರಂಟಿಗಳನ್ನು ಸರ್ಕಾರ ಹೇಳದೇ ಜಾರಿ ಮಾಡಿದೆ. ವಿದ್ಯುತ್ ಬೆಲೆ, ಅಬಕಾರಿ ತೆರಿಗೆ, ಸ್ಟಾಂಪ್ ತೆರಿಗೆ ಹೆಚ್ಚಿಸಿರೋದು ಆರನೇ ಗ್ಯಾರಂಟಿ. ಏಳನೇ ಗ್ಯಾರಂಟಿ ಹಳ್ಳಿಗಳಲ್ಲಿ ವಿದ್ಯುತ್ ಕಡಿತ ಮಾಡಿದ್ದಾರೆ. ಎಂಟನೇ ಗ್ಯಾರಂಟಿ ಅಭಿವೃದ್ಧಿ ಕೆಲಸಗಳ ಸ್ಥಗಿತ. ಒಂಬತ್ತನೇ ಗ್ಯಾರಂಟಿ ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟುತ್ತಿರುವುದು. ವರ್ಗಾವಣೆಗೆ ದರ ಪಟ್ಟಿ ಹನ್ನೊಂದನೇ ಗ್ಯಾರಂಟಿ. ಇವೆಲ್ಲ ಹೇಳದೇ ಜಾರಿ ಮಾಡಿದ ಗ್ಯಾರಂಟಿಗಳು ಎಂದು ಸರ್ಕಾರಕ್ಕೆ ಟಾಂಗ್‌ ಕೊಟ್ಟಿದ್ದಾರೆ.

TAGGED:c t raviRam Mandirsiddaramaiahರಾಮಮಂದಿರಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
25 minutes ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
34 minutes ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
18 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
19 hours ago

You Might Also Like

Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
39 minutes ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
42 minutes ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
49 minutes ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
53 minutes ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
1 hour ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?