Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

Chikkamagaluru

ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

Public TV
Last updated: January 8, 2022 11:09 pm
Public TV
Share
2 Min Read
c t ravi
SHARE

ಚಿಕ್ಕಮಗಳೂರು: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ. ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮೇಕೆದಾಟು ಪಾದಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಸುಲಭವಾಗಿ ಆಗುವ ಕೆಲಸಕ್ಕೆ ತುಂಬಾ ಕಷ್ಟಪಡುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಅಡ್ಡಿಯಾಗಿರುವುದು ತಮಿಳುನಾಡು ಸರ್ಕಾರ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಿಎಂಕೆ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನವೊಲಿಸಿದರೆ ಕೆಲಸ ಸುಲಭವಾಗುತ್ತೆ. ಅದನ್ನ ಬಿಟ್ಟು ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡುತ್ತಿದ್ದಾರೆ ವ್ಯಂಗ್ಯವಾಡಿದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಅಮಾನವೀಯ, ಇದೊಂದು ಅವೈಜ್ಞಾನಿಕ ಕ್ರಮ: ಎ.ಎಸ್.ಪೊನ್ನಣ್ಣ

SIDDU DKSHI large

ಇದೇ ವೇಳೆ, ಪಂಚರಾಜ್ಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಪಂಜಾಬಿನಲ್ಲಿ ಬಿಜೆಪಿ ಸುಧಾರಿಸುತ್ತದೆ. ಆದರೆ, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ. ನನ್ನನ್ನ ಜ್ಯೋತಿಷಿ ಎಂದು ಬೇಕಾದರೂ ಕರೆಯಿರಿ. ರಾಜಕೀಯ ವಿಚಾರದಲ್ಲಿ ಆಳವಾದ ಜ್ಞಾನವಿರುವವನು ಅಂತನಾದ್ರು ಕರೆಯಿರಿ. ಇಲ್ಲಾ ಸಾಮಾನ್ಯ ಮತದಾರ ಎಂದಾದ್ರೂ ಕರೆಯಿರಿ. ಪಂಜಾಜ್ ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ಮೇಕೆದಾಟು ಯೋಜನೆಗೆ ರಾಜ್ಯ ಬಿಜೆಪಿ ಸರ್ಕಾರ ಅಡ್ಡಿಪಡಿಸುತ್ತಿಲ್ಲ. ಈಗಾಗಲೇ ಕೇಂದ್ರವೂ ತಾತ್ವಿಕ ಒಪ್ಪಿಗೆ ನೀಡಿದೆ. ಮೇಕೆದಾಟು ಯೋಜನೆಗೆ ಅಡ್ಡಿಯಾಗಿರುವುದು ತಮಿಳುನಾಡು ಸರ್ಕಾರ. ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಕಾಂಗ್ರೆಸ್ ಪಾಲು ಕೂಡ ಇದೆ. ಕಾಂಗ್ರೆಸ್ ನಾಯಕರು ತಮಿಳುನಾಡು ಸರ್ಕಾರದ ಮನವೊಲಿಸಿದರೆ ಸಾಕು ಎಂದರು.

mekedatu 2

ಒಂದು ಕಾಲದಲ್ಲಿ ಸಿದ್ದರಾಮಯ್ಯ ಅವರ ಹೆಸರು ಪ್ರಧಾನಿ ಹುದ್ದೆಗೆ ಕೇಳಿಬಂದಿತ್ತು. ಡಿ.ಕೆ.ಶಿವಕುಮಾರ್ ಅವರು ಕೇಂದ್ರದ ನಾಯಕರುಗಳಿಗೆ ಸಹಾಯ ಮಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಮಾತನ್ನ ತಮಿಳುನಾಡಿನವರು ಕೇಳುತ್ತಾರೆ. ತಮಿಳುನಾಡು ಸರ್ಕಾರದ ಮನವೊಲಿಸಿದರೆ ಪಾದಯಾತ್ರೆ ನಡೆಸುವ ಪ್ರಮೇಯವೇ ಇರಲ್ಲ ಎಂದು ಪಾದಯಾತ್ರೆಗೆ ವಿರೋಧ ವ್ಯಕ್ತಪಡಿಸಿದರು.

ಸುಲಭದ ಕೆಲಸ ಬಿಟ್ಟು ನಿಯಮ ಉಲ್ಲಂಘಿಸೋದು, ಕೊರೊನಾ ಬರಿಸಿಕೊಳ್ಳುವುದು ಎಲ್ಲವೂ ಬೇಕಾ ಎಂದು ಪ್ರಶ್ನಿಸಿದರು. ಹೂ ಎತ್ತಿದ್ದಷ್ಟು ಸುಲಭದಲ್ಲಿ ಆಗುವ ಕೆಲಸಕ್ಕೆ ಕೊಡಲಿ ಏಕೆ ತೆಗೆದುಕೊಳ್ಳುತ್ತಿದ್ದಾರೆ. ಮೈ-ಕೈ ನೋವು ಏಕೆ ಮಾಡಿಕೊಳ್ಳುತ್ತಿದ್ದಾರೆ ಗೊತ್ತಿಲ್ಲ ಎಂದರು.

c t ravi

ತಮಿಳುನಾಡು ಸರ್ಕಾರ ನ್ಯಾಯಾಲಯದ ಮೊರೆ ಹೋಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಬಳಿ ಮಾತನಾಡಿ ನಮ್ಮ ವಿರೋಧವಿಲ್ಲ ಎಂದು ನ್ಯಾಯಾಲಯಕ್ಕೆ ಒಂದು ಅಫಿಡವಿಟ್ ಸಲ್ಲಿಸಿದರೆ ಸಾಕು. ಇಬ್ಬರೂ ಬುದ್ಧಿವಂತರಿದ್ದಾರೆ. ಇಬ್ಬರಿಗೂ ತಿಳುವಳಿಕೆ ಇದೆ. ಅವರೂ ಕಷ್ಟಕ್ಕೆ ಸಿಗುವುದಲ್ಲದೆ, ಕಾರ್ಯಕರ್ತರನ್ನೂ ಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ

ಪಾದಯಾತ್ರೆಯಿಂದ ತಮಿಳುನಾಡು ಒಪ್ಪಿಕೊಳ್ಳುತ್ತೆ ಅನ್ನೋದಾದರೆ ಅವರು ಚೆನ್ನೈವರೆಗೂ ಪಾದಯಾತ್ರೆ ಮಾಡಲಿ ಎಂದು ಸಲಹೆ ನೀಡಿದರು.

TAGGED:ChikmagalurCT RaviDK ShivakumarMekedadattu Hikesiddaramaiahಚಿಕ್ಕಮಗಳೂರುಡಿ.ಕೆ.ಶಿವಕುಮಾರ್ಮೇಕೆದಾಟು ಪಾದಯಾತ್ರೆಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
8 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
8 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
9 hours ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
9 hours ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
9 hours ago
Shivamogga Hindu Student Murder Siddaramaiah
Bengaluru City

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?