Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ನೂ ಅಳಿಯಂದಿರಿಗೆ ಸ್ಥಾನ ನೀಡ್ಬೇಕು, ನಮ್ಮದೇನು ಬಹುಮತದ ಸರ್ಕಾರವೇ? – ಕತ್ತಿಗೆ ಈಶ್ವರಪ್ಪ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇನ್ನೂ ಅಳಿಯಂದಿರಿಗೆ ಸ್ಥಾನ ನೀಡ್ಬೇಕು, ನಮ್ಮದೇನು ಬಹುಮತದ ಸರ್ಕಾರವೇ? – ಕತ್ತಿಗೆ ಈಶ್ವರಪ್ಪ ಟಾಂಗ್

Bengaluru City

ಇನ್ನೂ ಅಳಿಯಂದಿರಿಗೆ ಸ್ಥಾನ ನೀಡ್ಬೇಕು, ನಮ್ಮದೇನು ಬಹುಮತದ ಸರ್ಕಾರವೇ? – ಕತ್ತಿಗೆ ಈಶ್ವರಪ್ಪ ಟಾಂಗ್

Public TV
Last updated: August 24, 2019 8:44 pm
Public TV
Share
2 Min Read
eshwarappa 3
SHARE

ಬೆಂಗಳೂರು: ಅದೇ ಬೇಕು, ಇದೇ ಬೇಕು ಎನ್ನಲು ನಮ್ಮದೇನು ಬಹುಮತದ ಸರ್ಕಾರವೇ? ಇನ್ನೂ 17, 18 ಜನ ಅಳಿಯಂದಿರಿದ್ದಾರೆ. ಅವರಿಗೂ ಸೂಕ್ತ ಸ್ಥಾನಮಾನ ನೀಡುವುದು ನಮ್ಮ ಕರ್ತವ್ಯ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅತೃಪ್ತ ಶಾಸಕರಿಗೂ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎನ್ನುವುದನ್ನು ಸಚಿವ ಈಶ್ವರಪ್ಪ ಖಚಿತಪಡಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೇಳಲು ನಮ್ಮ ಬಳಿ ಪೂರ್ಣ ಬಹುಮತವಿದೆಯೇ? ಇನ್ನು 17, 18 ಜನ ಅಳಿಯಂದಿರಿದ್ದಾರೆ. ಅಳಿಯಂದಿರ ಬೆಂಬಲ ಇರದಿದ್ದರೆ ಈ ಸರ್ಕಾರವೇ ಬರುತ್ತಿರಲಿಲ್ಲ. ಅವರನ್ನು ತೃಪ್ತಿಪಡಿಸಬೇಕಿರುವುದು ನಮ್ಮ ಕರ್ತವ್ಯ. ಇಂತಹ ಸಂದರ್ಭದಲ್ಲಿ ನನಗೆ ಇದೇ ಖಾತೆ ಬೇಕು, ಅದೇ ಖಾತೆ ಬೇಕು, ಸಚಿವ ಸ್ಥಾನ ಬೇಕು ಎಂದು ಕೇಳುವುದು ಸರಿಯಲ್ಲ ಎಂದು ಹೇಳಿ ಉಮೇಶ್ ಕತ್ತಿ ಅವರಿಗೆ ಟಾಂಗ್ ನೀಡಿದ್ದಾರೆ.

Umesh Katti

ಎಲ್ಲರಿಗೂ ಸಚಿವರಾಗುವ ಆಸೆ ಇರುತ್ತದೆ. ಆದರೆ, ಹಿರಿಯರ ತೀರ್ಮಾನಕ್ಕೆ ಬದ್ಧರಾಗಿರಬೇಕು. ಅನರ್ಹ ಶಾಸಕರು ನಮಗೆ ಹೊರೆಯೆನಿಸುವುದಿಲ್ಲ. ಏಕೆಂದರೆ ಅವರಿಲ್ಲದಿದ್ದರೆ ನಮ್ಮ ಸರ್ಕಾರವೇ ಇಲ್ಲ. ಪೂರ್ಣ ಬಹುಮತ ಬಂದಿದ್ದರೆ ಈ ಸಮಸ್ಯೆಗಳು ಇರುತ್ತಿರಲಿಲ್ಲ. ಪೂರ್ಣ ಬಹುಮತ ಬಾರದ್ದರಿಂದ ಎಲ್ಲ ಶಾಸಕರು ಇದನ್ನು ಅರಿತುಕೊಳ್ಳಬೇಕು. ಸುಖಾಸುಮ್ಮನೆ ಅಸಮಾಧಾನ ವ್ಯಕ್ತಪಡಿಸಬಾರದು. ಸಂದರ್ಭ ಬಂದಾಗ ಸೂಕ್ತ ಸ್ಥಾನ ಸಿಗುತ್ತದೆ. ನಾನೂ ಸಹ ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ, ನನಗೆ ಖಾತೆ ಬಗ್ಗೆ ಗೊಂದಲವಿಲ್ಲ, ಯಾವುದೇ ಖಾತೆ ನೀಡಿದರೂ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗದ್ದಕ್ಕೆ ಉಮೇಶ್ ಕತ್ತಿ ಬೇಸರವಾಗಿರುವುದು ನಿಜ. ಈ ಕುರಿತು ನಿರಂತರವಾಗಿ ಉಮೇಶ್ ಕತ್ತಿ ಬಳಿ ಮಾತನಾಡುತ್ತಿದ್ದೇನೆ. ಫೋನ್ ಮಾಡಿ ಮಾತನಾಡಿದ್ದೇನೆ, ಖುದ್ದು ಭೇಟಿಯಾಗಿ ಮಾತನಾಡಿದ್ದೇನೆ. ಅವರು ಸಹ ಈ ಕುರಿತು ಸ್ಪಷ್ಟಪಡಿಸಿ, ಯಾವುದೇ ಅಪೇಕ್ಷೆ ಇಲ್ಲ ಸರ್ಕಾರ ಬೀಳಿಸಲ್ಲ. ಸಚಿವ ಸ್ಥಾನ ಸಿಕ್ಕರೆ ಕೆಲಸ ಮಾಡುತ್ತೇನೆ ಇಲ್ಲದಿದ್ದರೆ ಬೇಸರವಿಲ್ಲ ಎಂದು ಹೇಳಿದ್ದಾರೆ. ಹಿರಿತನದ ಆಧಾರ ಮೇಲೆ ಅವರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ, ಇಂದು ಸಂದರ್ಭ ಬೇರೆ ಇದೆ. ಹೀಗಾಗಿ ಸಹಕರಿಸಬೇಕು ಎಂದು ಹೇಳಿದರು.

BSY Cabinet

ಚುನಾವಣೆಗೆ ನಾವು ರೆಡಿ
ಯಾವಾಗ ಚುನಾವಣೆ ಬಂದರೂ ನಾವ್ ರೆಡಿಯಾಗಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಚುನಾವಣೆಯ ನಡೆಯುವ ಸೂಚನೆಯನ್ನು ಈಶ್ವರಪ್ಪ ನೀಡಿದ್ದು, ಎಲೆಕ್ಷನ್ ಯಾವಾಗ ಬೇಕಾದ್ರೂ ಬರಬಹುದು. ನಾನು ಮಧ್ಯಂತರ ಚುನಾವಣೆ ಬಗ್ಗೆ ಹೇಳುತ್ತಿಲ್ಲ. ಈಗ ಸಮಸ್ಯೆ ಬಹುಮತದ ಸರ್ಕಾರ ಬಾರದಿರುವುದರಿಂದ ಉದ್ಭವವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ. ಆ ಮೂಲಕ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ತಿಳಿಸಿದ್ದಾರೆ.

CKB Siddu HDD

ಮೈತ್ರಿ ಸರ್ಕಾರ ಇದ್ದಾಗ ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಒಳಗೊಳಗೆ ಚಾಕು ಹಾಕಿಕೊಳ್ಳುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿಯೂ ಇದನ್ನು ಕಂಡಿದ್ದೇವೆ. ಇದರಲ್ಲಿ ಏನೂ ಆಶ್ಚರ್ಯವಿಲ್ಲ. ಹಿಂದೆ ತೆರೆ ಮರೆಯಲ್ಲಿ ಬಡಿದಾಡುತ್ತಿದ್ದರು. ಈಗ ಬಹಿರಂಗವಾಗಿಯೇ ಬಡಿದಾಡುತ್ತಿದ್ದಾರೆ. ಯಾವ ವಿಚಾರದಲ್ಲಿ ಇಬ್ಬರೂ ಒಂದಾಗುತ್ತಾರೆ? ಜಾತಿ, ವೈಚಾರಿಕವಾಗಿ ಒಂದಾಗಿರುತ್ತಾರಾ? ಇವರಿಗೆ ಅಧಿಕಾರ ಮಾತ್ರ ಬೇಕು. ಸಿದ್ದರಾಮಯ್ಯನವರಿಗೂ ಅಧಿಕಾರ ಬೇಕು, ದೇವೇಗೌಡರ ಮಕ್ಕಳಿಗೂ ಅಧಿಕಾರ ಬೇಕು. ಇದು ದೇಶದಲ್ಲೇ ನಡಿಯುವುದಿಲ್ಲ. ವೈಚಾರಿಕವಾಗಿ ಸೈದ್ಧಾಂತಿಕವಾಗಿ ಸರ್ಕಾರಗಳು ಬರಬೇಕು. ಇಲ್ಲವೇ ಜನರ ಅಭಿವೃದ್ಧಿಗಾಗಿ ಸರ್ಕಾರ ಬರಬೇಕು. ಎರಡೂ ಇಲ್ಲದೆ ಸುಮ್ಮನೇ ಬಡಿದಾಡುವುದರಲ್ಲಿ ಅರ್ಥವಿಲ್ಲ. ಹೀಗಾಗಿ ಇವರಿಬ್ಬರ ಬಡಿದಾಟಕ್ಕೆ ಕೊನೆ ಇಲ್ಲ, ಇಬ್ಬರೂ ಬಡಿದಾಡಿಕೊಂಡು ಕೊನೆಗೆ ಬಿಜೆಪಿ ಮೇಲೆ ಹಾಕುತ್ತಾರೆ ಎಂದು ಮೈತ್ರಿ ನಾಯಕರ ವಿರುದ್ಧ ಈಶ್ವರಪ್ಪ ಹರಿಹಾಯ್ದರು.

TAGGED:bs yeddyurappacabinetks eshwarappaportfolioPublic TVumesh kattiಉಮೇಶ್ ಕತ್ತಿಕೆ.ಎಸ್.ಈಶ್ವರಪ್ಪಖಾತೆ ಹಂಚಿಕೆಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಸಚಿವ ಸಂಪುಟ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
8 seconds ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
16 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
34 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
44 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?