Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

Latest

ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

Public TV
Last updated: November 6, 2022 11:25 am
Public TV
Share
3 Min Read
Uma Bharti
SHARE

ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Senior BJP leader Uma Bharti) ಅವರು ಎಲ್ಲಾ ಕೌಟುಂಬಿಕ ಸಂಬಂಧಗಳಿಂದ ದೂರವಾಗಿದ್ದು, ಇನ್ಮುಂದೆ “ದೀದಿ ಮಾ” (Didi Maa) ಎಂದು ಮಾತ್ರ ಗುರುತಿಸಿಕೊಳ್ಳಲು ಇಚ್ಛಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಅಭಿವೃದ್ಧಿಗೆ ಮತ್ತು ರಾಮಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ಉಮಾ ಭಾರತಿ ಅವರು ಕೂಡ ಒಬ್ಬರು. ಜೈನ ಗುರು ಆಚಾರ್ಯ ವಿದ್ಯಾಸಾಗರ ಮಹಾರಾಜ್ (Jain Muni Acharya Vidyasagar Maharaj ) ಅವರ ಆದೇಶದ ಮೇರೆಗೆ ತಮ್ಮ ಕುಟುಂಬದೊಂದಿಗಿನ ಎಲ್ಲಾ ಸಂಬಂಧಗಳನ್ನು ತೊರೆದಿದ್ದು, ನನ್ನನ್ನು ದೀದಿ ಮಾ ಎಂದು ಮಾತ್ರ ಗುರುತಿಸಿಕೊಳ್ಳುತ್ತೇನೆ. ಇಡೀ ವಿಶ್ವ ಸಮುದಾಯವೇ ನನ್ನ ಕುಟುಂಬವಾಗಿರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ? – ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ ಅಂದ್ರು ಕೈ ಮುಖಂಡ

uma bharathi

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಉಮಾ ಭಾರತಿಯವರು,ನನ್ನ ಸನ್ಯಾಸ ದೀಕ್ಷೆಯ 30ನೇ ವರ್ಷದಲ್ಲಿ ನಾನು ಅವರ (ದೀಕ್ಷೆ ನೀಡಿದ್ದ ಸಂತರ) ಆದೇಶವನ್ನು ಪಾಲಿಸಲು ಪ್ರಾರಂಭಿಸುತ್ತೇನೆ ಎಂದು ನಾನು ನಿರ್ಧರಿಸಿದ್ದೆ. ಅದರಂತೆ 2022ರ ಮಾರ್ಚ್ 17ರಂದು ಸಾಗರ್ ಜಿಲ್ಲೆಯ ರಹಾಲಿಯಲ್ಲಿ ಎಲ್ಲ ಸಂತರ ಮುಂದೆ ಕೌಟುಂಬಿಕ ಬಾಂಧವ್ಯಗಳಿಂದ ಮುಕ್ತಳಾಗುವ ಬಗ್ಗೆ ನನಗೆ ಅವರು ಆದೇಶವನ್ನು ನೀಡಿದ್ದರು. ಇದೇ 17ರಂದು ನಾನು ಕುಟುಂಬ ಸದಸ್ಯರೊಂದಿಗಿನ ಎಲ್ಲಾ ಬಂಧನದಿಂದ ಮುಕ್ತಳಾಗುತ್ತೇನೆ. ನನ್ನ ಜಗತ್ತು ಮತ್ತು ಕುಟುಂಬದ ವ್ಯಾಪ್ತಿ ವಿಸ್ತಾರಗೊಂಡಿದೆ. ಈಗ ನಾನು ಇಡೀ ವಿಶ್ವ ಸಮುದಾಯಕ್ಕೇ ಸಹೋದರಿ ಮತ್ತು ತಾಯಿಯಾಗಿದ್ದೇನೆ. ನನಗೆ ವೈಯಕ್ತಿಕವಾಗಿ ಕುಟುಂಬ ಎಂಬುದಿಲ್ಲ ಎಂದಿದ್ದಾರೆ.

12. संयोग से जैन मुनि आचार्य श्री विद्यासागर जी महाराज भी कर्नाटक के हैं अब वही मेरे लिए गुरु पर हैं।

— Uma Bharti (@umasribharti) November 4, 2022

ನನ್ನ ಕುಟುಂಬ, ನನ್ನ ಸಹೋದರರು, ಸೋದರಳಿಯರು ಮತ್ತು ಸೊಸೆಯಂದಿರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನನಗೆ ರಾಜಕೀಯದಲ್ಲಿ ಸಾಕಷ್ಟು ಬೆಂಬಲ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಆಡಳಿತದಲ್ಲಿಯೂ ಸಾಕಷ್ಟು ಸುಳ್ಳು ಪ್ರಕರಣ, ಕಿರುಕುಳ ಮತ್ತು ಅನೇಕ ತೊಂದರೆಗಳನ್ನು ಅನುಭವಿಸಿದ್ದೇನೆ. ನನ್ನ ಪೋಷಕರು ಕಲಿಸಿದ ಉತ್ತಮ ಮೌಲ್ಯಗಳು, ನನ್ನ ಗುರುಗಳ ಸಲಹೆ, ನನ್ನ ಜಾತಿ ಮತ್ತು ಕುಲದ ಘನತೆ, ನನ್ನ ಪಕ್ಷದ ಸಿದ್ಧಾಂತ ಮತ್ತು ದೇಶಕ್ಕಾಗಿ ನನ್ನ ಜವಾಬ್ದಾರಿ ಇದ್ಯಾವುದರಿಂದಲೂ ನನಗೆ ಮುಕ್ತಿಸಿಗುವುದಿಲ್ಲ ಎಂದು ಹೀಗೆ ಕೌಟುಂಬಿಕ ಬಂಧದಿಂದ ಮುಕ್ತರಾಗುವ ಬಗ್ಗೆ ಸಾಕಷ್ಟು ಟ್ವೀಟ್ ಮಾಡಿದ್ದಾರೆ.

13. उन्होंने मुझे आज्ञा दी है कि समस्त निजी संबंधों एवं संबोधनों का परित्याग करके मैं मात्र दीदी मां कहलाऊं एवं अपने भारती नाम को सार्थक करने के लिए भारत के सभी नागरिकों को अंगीकार करूं । संपूर्ण विश्व समुदाय ही मेरा परिवार बने।

— Uma Bharti (@umasribharti) November 4, 2022

ಸದ್ಯ ರಾಜಕೀಯದಿಂದ ದೂರ ಉಳಿದಿರುವ ಉಮಾಭಾರತಿ ಅವರು, ಕೊನೆಯಾದಾಗಿ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳನ್ನು ನಿಷೇಧಿಸುವ ಬಗ್ಗೆ ನಡೆದ ಚಳುವಳಿಯಲ್ಲಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್

ಕರ್ನಾಟಕದವರಾದ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಜೀ ಮಹಾರಾಜ್ ಅವರು ಈಗಲೂ ನನಗೆ ಗುರುಗಳು. ಎಲ್ಲಾ ವೈಯಕ್ತಿಕ ಸಂಬಂಧಗಳು ಮತ್ತು ಬಾಂಧವ್ಯಗಳನ್ನು ತ್ಯಜಿಸಲು ಅವರು ನನಗೆ ಆದೇಶಿಸಿದ್ದಾರೆ. ನನ್ನನ್ನು ದೀದಿ ಮಾ ಎಂದೇ ಕರೆಯಬೇಕು. ನನ್ನ ಭಾರತಿ ಹೆಸರನ್ನು ಅರ್ಥಪೂರ್ಣಗೊಳಿಸಲು ಭಾರತದ ಎಲ್ಲಾ ನಾಗರಿಕರು ಇದನ್ನು ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpMadhya PradeshSanyas DikshatweetUma Bharatiಉಮಾಭಾರತಿಟ್ವೀಟ್ಬಿಜೆಪಿಮಧೈಪ್ರದೇಶಸನ್ಯಾಸ ದೀಕ್ಷೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
51 minutes ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
54 minutes ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
2 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
3 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?