ಬೆಂಗಳೂರಿನ ಯಶವಂತಪುರದಲ್ಲಿ ಭೀಕರ ರಸ್ತೆ ಅಪಘಾತ!

Public TV
1 Min Read
CAR ACCIDENT 3

ಬೆಂಗಳೂರು: ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಜೀವ ಬದುಕುಳಿದಿದೆ.

CAR ACCIDENT

ಯಶವಂತಪುರ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ಮಲ್ಲೇಶ್ವರಂನ ರಸ್ತೆಯಿಂದ ಕ್ಯಾಷ್ ಆಂಡ್ ಕ್ಯಾರಿ ರಸ್ತೆಯತ್ತ ಬರ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ಡಿವೈಡರ್‍ಗೆ ಗುದ್ದಿ, ಚಿಕ್ಕ ಮರಗಳಿಗೆ ತಗಲಿಕೊಂಡಿದೆ. ಮರಕ್ಕೆ ಸಿಲುಕಿದ್ದರಿಂದ ರೈಲ್ವೆ ಹಳಿಗೆ ಬೀಳುವುದು ಜಸ್ಟ್ ಮಿಸ್ ಆಗಿದೆ. ಇದನ್ನೂ ಓದಿ: ಶಿಕ್ಷಣದಲ್ಲಿ ರಾಜಕೀಯ ಯಾಕೆ? : ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

CAR ACCIDENT 2

ಅತಿ ವೇಗದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾಲು, ಕೈಗೆ ಗಾಯಾಗಳಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

CAR ACCIDENT 1

Share This Article
Leave a Comment

Leave a Reply

Your email address will not be published. Required fields are marked *