ಚಿಕ್ಕಬಳ್ಳಾಪುರ: ಆಟೋಗೆ ಕಾರು (Car) ಡಿಕ್ಕಿಯಾದ (Accident) ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ (Bagepalli) ತಾಲೂಕಿನ ಸುಂಕಲಮ್ಮ ದೇವಾಲಯದ ಬಳಿ ನಡೆದಿದೆ.
ಮುಂದೆ ಸಾಗುತ್ತಿದ್ದ ಆಟೋಗೆ ಹಿಂಬದಿಯಿಂದ ಥಾರ್ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮುಂದೆ ನಿಂತಿದ್ದ ಲಾರಿ ಆಟೋ ಡಿಕ್ಕಿಯಾಗಿ ಅಪ್ಪಚ್ಚಿಯಾಗಿದೆ. ಅಪಘಾತದಲ್ಲಿ 3-4 ಮಂದಿ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಕ್ರೀದ್ ದಿನ ವಿದ್ಯಾರ್ಥಿಯ ಹತ್ಯೆ – ಸೂರ್ಯನನ್ನು ಕೊಲೆಗೈದ ಅಸಾದ್ ಎನ್ಕೌಂಟರ್ಗೆ ಬಲಿ
ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಅಂಕೋಲ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆ – ಏಳು ಜನರ ರಕ್ಷಣೆ
