Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

Districts

ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

Public TV
Last updated: March 5, 2023 10:22 pm
Public TV
Share
2 Min Read
water tap 1
SHARE

ಯಾದಗಿರಿ: ಕಲುಷಿತ ನೀರು (Polluted Water) ಪೂರೈಕೆ ಮಾಡಿ, ಮೂವರು ಮಹಿಳೆಯರ (Woman) ಸಾವಿಗೆ ಕಾರಣರಾದ ಅಧಿಕಾರಿಗಳ ಮೇಲೆ 21 ದಿನ ಕಳೆದರೂ ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಯಾದಗಿರಿ (Yadgiri) ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಫೆ. 15ರಂದು ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಿಂದ ಬಳಲಿ ವಿವಿಧ ಆಸ್ಪತ್ರೆಯಲ್ಲಿ 85ಕ್ಕೂ ಹೆಚ್ಚು ಜನರು ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೂವರು ಮಹಿಳೆಯರು ಮೃತಪಟ್ಟಿದ್ದರು. ಈಗ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳಿಗೆ ಬ್ರೇಕ್ ಬಿದ್ದಿದೆ. ಅನಪುರ ಕಹಿ ಘಟನೆಯು ರಾಜ್ಯದಲ್ಲಿ ಸದ್ದು ಮಾಡಿತ್ತು. ಸಾವಿತ್ರಮ್ಮ, ನರಸಮ್ಮ, ಸಾಯಮ್ಮ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದರು. ಈ ಪ್ರಕರಣ ಸದನದಲ್ಲಿ ಪ್ರಸ್ತಾಪವಾಗಿ ಸದ್ದು ಮಾಡಿತ್ತು. ಸರ್ಕಾರ ಕೂಡ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಘೋಷಣೆ ಮಾಡಿದೆ. ಆದರೆ ಇದುವರೆಗೂ ಆ ಪರಿಹಾರ ಹಣ ಮೃತ ಕುಟುಂಬಗಳಿಗೆ ತಲುಪಿಲ್ಲ.

water tap

ಈ ಎಲ್ಲ ಅವಘಡಕ್ಕೆ ಅನಪುರ ಗ್ರಾಮದಲ್ಲಿ ಪೈಪ್ ಲೀಕೆಜ್ ಆಗಿ ಮಲ ಮಿಶ್ರಿತ ನೀರು ಪೂರೈಕೆ ಮಾಡಲಾಗಿರುವುದು ಸಹ ದೃಢಪಟ್ಟಿದೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ವಾಂತಿ, ಭೇದಿ ಉಲ್ಬಣಗೊಂಡಿತ್ತು. ಸರ್ಕಾರ ಪಂಚಾಯಿತಿ ಅಧಿಕಾರಿಗಳ ಮೂಲಕ ಹಳ್ಳಿ ಜನರಿಗೆ ಶುದ್ಧ ನೀರು ಪೂರೈಕೆ ಮಾಡಿ ಜನರಿಗೆ ನೀರಿನ ದಾಹ ತಣಿಸಬೇಕಿತ್ತು. ಆದರೆ, ಪಂಚಾಯಿತಿ ಅಧಿಕಾರಿಗಳು ತಾನು ಮಾಡಿದ್ದೆ ಸರಿ ಎನ್ನುವಂತೆ, ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆಯಾದರೂ ಆರಂಭದಲ್ಲಿ ಕಡಿವಾಣ ಹಾಕಿಲ್ಲ. ಅನಪುರ ಪಿಡಿಓ ವಿಜಯಲಕ್ಷ್ಮಿ, ಪಂಚಾಯಿತಿ ಕಾರ್ಯದರ್ಶಿ, ನೀರು ಪೂರೈಸುವ ಆಪರೇಟರ್ ಸಂಪೂರ್ಣ ನಿರ್ಲಕ್ಷ್ಯ ತೋರಿರುವ ಕುರಿತು ತಪ್ಪಿತಸ್ಥ ಪಂಚಾಯಿತಿ ಹಾಗೂ ಸಿಬ್ಬಂದಿ ವರ್ಗದವರ ಮೇಲೆ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲುಷಿತ ನೀರು ಪೂರೈಕೆ ಮಾಡಿ 3 ಜನರ ಸಾವಿಗೆ ಕಾರಣರಾದವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಪೊಲೀಸರು ಸ್ವಯಂಪ್ರೇರಿತವಾಗಿ ಗುರುಮಠಕಲ್ ಠಾಣೆಯಲ್ಲಿ ಪಿಡಿಓ, ಕಾರ್ಯದರ್ಶಿ, ಪಂಪ್ ಆಪರೇಟರ್, ಸಿಬ್ಬಂದಿ ವರ್ಗದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಾದರು. ಪಿಡಿಓ ವಿಜಯಲಕ್ಷ್ಮಿ ಸೇರಿ ಉಳಿದವರ ಮೇಲೆ ಕ್ರಮಕೈಗೊಂಡಿಲ್ಲ. ತಪ್ಪಿತಸ್ಥರ ತಲೆದಂಡವಾಗಿಲ್ಲ. ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಲು ಮೀನಾಮೇಷ ಮಾಡಲಾಗುತ್ತಿದೆ. ಘಟನೆ ಜರುಗಿ ಬರೋಬ್ಬರಿ 21 ದಿನಗಳು ಕಳೆದರು ಕ್ರಮಕೈಗೊಳ್ಳದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

Tap Water

ಅನಪುರ ಘಟನೆ ನಂತರ ಈಗ ಚಿನ್ನಕಾರ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಚಿನ್ನಕಾರ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳು ಕಲುಷಿತ ನೀರು ಪೂರೈಕೆ ಮಾಡಿದ ಹಿನ್ನಲೆ ವಾಂತಿ ಭೇದಿ ಕಾಣಿಸಿಕೊಂಡಿದೆ ಅಂತೆ. ಪದೇ ಪದೇ ಕಲುಷಿತ ನೀರು ಸೇವಿಸಿ ಜನರು ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ, ಸರ್ಕಾರ, ತಪ್ಪಿತಸ್ಥರ ಮೇಲೆ ಕ್ರಮಕೈಗೊಂಡರೆ ಮತ್ತೆ ಇಂತಹ ಘಟನೆಗಳು ಮರುಕಳಿಸುವದಿಲ್ಲ. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡು ಖಡಕ್ ನಿರ್ಧಾರ ಕೈಗೊಳ್ಳಬೇಕಿದೆ. ಇದನ್ನೂ ಓದಿ: ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್

TAGGED:waterwomanYadgiriನೀರುಮಹಿಳೆಯಾದಗಿರಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
33 seconds ago
Karwar Suicide
Court

ಯುವತಿ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು

Public TV
By Public TV
5 minutes ago
IQBAL HUSSAIN 1
Districts

ರಾಜ್ಯ ಬಜೆಟ್‌ ಬಗ್ಗೆ ʻಕೈʼ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ

Public TV
By Public TV
13 minutes ago
Ramanagara Cylinder Theft Arrest
Crime

ಬಿಡದಿ ಪೊಲೀಸರ ಕಾರ್ಯಾಚರಣೆ – ಇಬ್ಬರು ಗ್ಯಾಸ್ ಕಳ್ಳರ ಬಂಧನ, 8 ಸಿಲಿಂಡರ್ ವಶಕ್ಕೆ

Public TV
By Public TV
27 minutes ago
Tata Sierra
Automobile

1 ಲಕ್ಷ ದಾಟಿತು ಸಿಯೆರಾ ಬುಕ್ಕಿಂಗ್‌ – ಉತ್ಪಾದನೆ ಹೆಚ್ಚಿಸಿದ ಟಾಟಾ ಮೋಟಾರ್ಸ್‌

Public TV
By Public TV
33 minutes ago
two techies arrested for smoking marijuana in gokarna beach
Crime

ಗಾಂಜಾ ಹೊಡೆದು ಗೋಕರ್ಣ ಬೀಚ್‌ಲ್ಲಿ ತೂರಾಡುತ್ತಿದ್ದ ಇಬ್ಬರು ಟೆಕ್ಕಿಗಳು ಅರೆಸ್ಟ್

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?