Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!

Public TV
Last updated: April 11, 2025 4:10 pm
Public TV
Share
2 Min Read
c m siddaramaiah
SHARE

ಬೆಂಗಳೂರು: ಅಂತೂ ಇಂತೂ ಜಾತಿಗಣತಿ ವರದಿ (Caste Census Report) ಕ್ಯಾಬಿನೆಟ್ ನಲ್ಲಿ ಮಂಡನೆ ಆಗಿದೆ. ಆದ್ರೆ ವರದಿ ಏನ್ ಮಾಡಬೇಕು ಎಂಬ ಬಗ್ಗೆ ತೀರ್ಮಾನ ಆಗಲೇ ಇಲ್ಲ. ಮುಂದಿನ ಕ್ಯಾಬಿನೆಟ್‌ ನಲ್ಲಿ ಮಹತ್ವದ ತೀರ್ಮಾನಕ್ಕೆ ಸರ್ಕಾರ ಮುಂದಾಗಿದ್ದು, ಸಚಿವರಿಗೆಲ್ಲ ವರದಿ ಪ್ರತಿ ಕೊಡಲು ಸಿಎಂ ಸೂಚಿಸಿದ್ದಾರೆ. ಹಾಗಾದ್ರೆ ಜಾತಿ ಗಣತಿ ವರದಿ ಏನ್ ಆಗಬಹುದು? ಅನ್ನೋದರ ಡಿಟೇಲ್ಸ್ ಇಲ್ಲಿದೆ…

Caste Census 3

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿರುವ ಜಾತಿಗಣತಿ ವರದಿ ಸಸ್ಪೆನ್ಸ್ ಇನ್ನೂ ಮುಂದುವರಿದಿದೆ. ಕ್ಯಾಬಿನೆಟ್ ನಲ್ಲಿ (Congress Cabinet) ಇವತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಜಾತಿಗಣತಿ ವರದಿ ಬಾಕ್ಸ್ ಸೀಲ್ ಓಪನ್ ಮಾಡಿದ್ರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸಂಜಯ್ ಶೆಟ್ಟಣನವರ್ ವರದಿಯಲ್ಲಿನ ಸಾರಾಂಶವನ್ನ ಕ್ಯಾಬಿನೆಟ್ ಮುಂದೆ ವಿವರಿಸಿದ್ರು.‌ ಇದೇ ವೇಳೆ ಜಾತಿಗಣತಿ ವರದಿ ಅಧ್ಯಯನಕ್ಕೆ ಕ್ಯಾಬಿನೆಟ್ ಸಬ್ ಕಮಿಟಿ ರಚಿಸುವಂತೆಯೂ ಕೆಲ ಸಚಿವರು ಸಲಹೆ ನೀಡಿದ್ರು. ಆದ್ರೆ ಸಿಎಂ ಸಿದ್ದರಾಮಯ್ಯ (Siddaramaiah) ಮಧ್ಯಪ್ರವೇಶ ಮಾಡಿ, ಎಲ್ಲ ಸಚಿವರಿಗೂ ಜಾತಿಗಣತಿ ವರದಿ ಕೊಡುತ್ತೇನೆ. ಮುಂದಿನ ಕ್ಯಾಬಿನೆಟ್‌ಗೆ ಅಧ್ಯಯನ ಮಾಡಿಕೊಂಡು ಬನ್ನಿ.‌ ಏಪ್ರಿಲ್ 17ರ ಗುರುವಾರ ವಿಶೇಷ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನಿಸೋಣ ಎಂದು ಸೂಚಿಸಿದ್ರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಏಪ್ರಿಲ್ 17ಕ್ಕೆ ತೀರ್ಮಾನ ಮಾಡುವುದಾಗಿ ಸ್ಪಷ್ಟಪಡಿಸಿದರು.

Caste Census 2

ಇನ್ನೂ ಸಿಎಂ ಸಿದ್ದರಾಮಯ್ಯ ಸಲಹೆಯನ್ನ ಸಚಿವರು ಸಹ ಒಪ್ಪಿದ್ದಾರೆ. ಅಲ್ಲದೇ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ. 1.35 ಕೋಟಿ ಕುಟುಂಬಗಳ 5.98 ಕೋಟಿ ಜನರ ಸಮೀಕ್ಷೆ ನಡೆದಿದ್ದು, 54 ಮಾನದಂಡಗಳೊಂದಿಗೆ ಸಮೀಕ್ಷೆ ಮಾಡಿದ್ದಾರೆ. 165 ಕೋಟಿ ರೂ. ವೆಚ್ಚ ಮಾಡಿದ್ದು, ಮುಂದಿನ ಕ್ಯಾಬಿನೆಟ್ ನಲ್ಲಿ ವರದಿ ಅಂಗೀಕರಿಸುತ್ತೇವೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ಕೆಲ ಸಚಿವರು ಸಹ ಸಹಮತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್

ಇನ್ನೂ ಈ ಹಿಂದೆ ಜಾತಿಗಣತಿ ವರದಿ ಸೋರಿಕೆಯಾಗಿದ್ದು ಹೆಚ್ಚು ಕಮ್ಮಿ ಅದೇ ಡೇಟಾ ಹೊರಬೀಳುವ ಸಾಧ್ಯತೆ ಇದೆ.‌ ಆದ್ರೆ ರಾಜ್ಯ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ ದಾಖಲೆ ಸೋರಿಕೆ ಆಗಬಹುದು. ಹಾಗಾದ್ರೆ ಸೋರಿಕೆ ಡೇಟಾ ಏನು? ಅಂತ ನೋಡೊದಾದ್ರೆ… ಇದನ್ನೂ ಓದಿ: ಕೇವಲ ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ

Caste Census

ಈ ಹಿಂದೆ ಸೋರಿಕೆಯಾಗಿದ್ದ ಜಾತಿಗಣತಿ..!
> ಪರಿಶಿಷ್ಟ ಜಾತಿ- 1.08 ಕೋಟಿ
> ಪರಿಶಿಷ್ಟ ಪಂಗಡ-42ಲಕ್ಷ
> ಮುಸ್ಲಿಂ – 74
> ಲಿಂಗಾಯತ -73 ಲಕ್ಷ
> ಒಕ್ಕಲಿಗ-70 ಲಕ್ಷ
> ಕುರುಬ-45 ಲಕ್ಷ
> ಮರಾಠ-16 ಲಕ್ಷ
> ಬ್ರಾಹ್ಮಣ-15 ಲಕ್ಷ
> ವಿಶ್ವಕರ್ಮ-15 ಲಕ್ಷ
> ಈಡಿಗ-14 ಲಕ್ಷ
> ಬೆಸ್ತ -14.50 ಲಕ್ಷ
> ಕ್ರೈಸ್ತ-12 ಲಕ್ಷ
> ಗೊಲ್ಲ(ಯಾದವ)-10.50 ಲಕ್ಷ
> ಉಪ್ಪಾರ, ಮಡಿವಾಳ, ಅರೆ ಅಲೆಮಾರಿ- ತಲಾ 7 ಲಕ್ಷ
> ಕುಂಬಾರ, ತಿಗಳರು- ತಲಾ 5 ಲಕ್ಷ
> ಜೈನ-3 ಲಕ್ಷ

ಒಟ್ಟಿನಲ್ಲಿ ಮುಂದಿನ ಗುರುವಾರ ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಿದ್ದು, ವರದಿ ಅಂಗೀಕಾರ ಮಾಡಿ, ಸಂಪುಟ ಉಪಸಮಿತಿ ರಚಿಸುವ ಸಾಧ್ಯತೆಯಿದ್ದು, ಜಾತಿಗಣತಿ ಕ್ಲೈಮ್ಯಾಕ್ಸ್ ಕುತೂಹಲ ಹೆಚ್ಚಿದೆ. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್‌ಗೆ ನಮ್ಮ ಗ್ರಾಮ ರಿಜಿಸ್ಟರ್‌ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ

TAGGED:Caste CensusCaste Census KarnatakacongressKarnataka Governmentsiddaramaiahಕರ್ನಾಟಕ ಸರ್ಕಾರಜಾತಿ ಜನಗಣತಿ ವರದಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
12 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
21 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
25 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
39 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
60 minutes ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?