Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!

Bengaluru City

ಜಾತಿಗಣತಿ ವರದಿ ಸೀಲ್ ಓಪನ್… ಕ್ಯಾಬಿನೆಟ್‌ನಲ್ಲಿ ಮಂಡನೆ; ಮುಂದಿನ‌ ಕ್ಯಾಬಿನೆಟ್‌ಗೆ ಕ್ಲೈಮ್ಯಾಕ್ಸ್..!

Public TV
Last updated: April 11, 2025 4:10 pm
Public TV
Share
2 Min Read
c m siddaramaiah
SHARE

ಬೆಂಗಳೂರು: ಅಂತೂ ಇಂತೂ ಜಾತಿಗಣತಿ ವರದಿ (Caste Census Report) ಕ್ಯಾಬಿನೆಟ್ ನಲ್ಲಿ ಮಂಡನೆ ಆಗಿದೆ. ಆದ್ರೆ ವರದಿ ಏನ್ ಮಾಡಬೇಕು ಎಂಬ ಬಗ್ಗೆ ತೀರ್ಮಾನ ಆಗಲೇ ಇಲ್ಲ. ಮುಂದಿನ ಕ್ಯಾಬಿನೆಟ್‌ ನಲ್ಲಿ ಮಹತ್ವದ ತೀರ್ಮಾನಕ್ಕೆ ಸರ್ಕಾರ ಮುಂದಾಗಿದ್ದು, ಸಚಿವರಿಗೆಲ್ಲ ವರದಿ ಪ್ರತಿ ಕೊಡಲು ಸಿಎಂ ಸೂಚಿಸಿದ್ದಾರೆ. ಹಾಗಾದ್ರೆ ಜಾತಿ ಗಣತಿ ವರದಿ ಏನ್ ಆಗಬಹುದು? ಅನ್ನೋದರ ಡಿಟೇಲ್ಸ್ ಇಲ್ಲಿದೆ…

Caste Census 3

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿರುವ ಜಾತಿಗಣತಿ ವರದಿ ಸಸ್ಪೆನ್ಸ್ ಇನ್ನೂ ಮುಂದುವರಿದಿದೆ. ಕ್ಯಾಬಿನೆಟ್ ನಲ್ಲಿ (Congress Cabinet) ಇವತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ಜಾತಿಗಣತಿ ವರದಿ ಬಾಕ್ಸ್ ಸೀಲ್ ಓಪನ್ ಮಾಡಿದ್ರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸಂಜಯ್ ಶೆಟ್ಟಣನವರ್ ವರದಿಯಲ್ಲಿನ ಸಾರಾಂಶವನ್ನ ಕ್ಯಾಬಿನೆಟ್ ಮುಂದೆ ವಿವರಿಸಿದ್ರು.‌ ಇದೇ ವೇಳೆ ಜಾತಿಗಣತಿ ವರದಿ ಅಧ್ಯಯನಕ್ಕೆ ಕ್ಯಾಬಿನೆಟ್ ಸಬ್ ಕಮಿಟಿ ರಚಿಸುವಂತೆಯೂ ಕೆಲ ಸಚಿವರು ಸಲಹೆ ನೀಡಿದ್ರು. ಆದ್ರೆ ಸಿಎಂ ಸಿದ್ದರಾಮಯ್ಯ (Siddaramaiah) ಮಧ್ಯಪ್ರವೇಶ ಮಾಡಿ, ಎಲ್ಲ ಸಚಿವರಿಗೂ ಜಾತಿಗಣತಿ ವರದಿ ಕೊಡುತ್ತೇನೆ. ಮುಂದಿನ ಕ್ಯಾಬಿನೆಟ್‌ಗೆ ಅಧ್ಯಯನ ಮಾಡಿಕೊಂಡು ಬನ್ನಿ.‌ ಏಪ್ರಿಲ್ 17ರ ಗುರುವಾರ ವಿಶೇಷ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ತೀರ್ಮಾನಿಸೋಣ ಎಂದು ಸೂಚಿಸಿದ್ರು ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಏಪ್ರಿಲ್ 17ಕ್ಕೆ ತೀರ್ಮಾನ ಮಾಡುವುದಾಗಿ ಸ್ಪಷ್ಟಪಡಿಸಿದರು.

Caste Census 2

ಇನ್ನೂ ಸಿಎಂ ಸಿದ್ದರಾಮಯ್ಯ ಸಲಹೆಯನ್ನ ಸಚಿವರು ಸಹ ಒಪ್ಪಿದ್ದಾರೆ. ಅಲ್ಲದೇ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ. 1.35 ಕೋಟಿ ಕುಟುಂಬಗಳ 5.98 ಕೋಟಿ ಜನರ ಸಮೀಕ್ಷೆ ನಡೆದಿದ್ದು, 54 ಮಾನದಂಡಗಳೊಂದಿಗೆ ಸಮೀಕ್ಷೆ ಮಾಡಿದ್ದಾರೆ. 165 ಕೋಟಿ ರೂ. ವೆಚ್ಚ ಮಾಡಿದ್ದು, ಮುಂದಿನ ಕ್ಯಾಬಿನೆಟ್ ನಲ್ಲಿ ವರದಿ ಅಂಗೀಕರಿಸುತ್ತೇವೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ. ಕೆಲ ಸಚಿವರು ಸಹ ಸಹಮತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್

ಇನ್ನೂ ಈ ಹಿಂದೆ ಜಾತಿಗಣತಿ ವರದಿ ಸೋರಿಕೆಯಾಗಿದ್ದು ಹೆಚ್ಚು ಕಮ್ಮಿ ಅದೇ ಡೇಟಾ ಹೊರಬೀಳುವ ಸಾಧ್ಯತೆ ಇದೆ.‌ ಆದ್ರೆ ರಾಜ್ಯ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡದಿದ್ದರೂ ದಾಖಲೆ ಸೋರಿಕೆ ಆಗಬಹುದು. ಹಾಗಾದ್ರೆ ಸೋರಿಕೆ ಡೇಟಾ ಏನು? ಅಂತ ನೋಡೊದಾದ್ರೆ… ಇದನ್ನೂ ಓದಿ: ಕೇವಲ ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ

Caste Census

ಈ ಹಿಂದೆ ಸೋರಿಕೆಯಾಗಿದ್ದ ಜಾತಿಗಣತಿ..!
> ಪರಿಶಿಷ್ಟ ಜಾತಿ- 1.08 ಕೋಟಿ
> ಪರಿಶಿಷ್ಟ ಪಂಗಡ-42ಲಕ್ಷ
> ಮುಸ್ಲಿಂ – 74
> ಲಿಂಗಾಯತ -73 ಲಕ್ಷ
> ಒಕ್ಕಲಿಗ-70 ಲಕ್ಷ
> ಕುರುಬ-45 ಲಕ್ಷ
> ಮರಾಠ-16 ಲಕ್ಷ
> ಬ್ರಾಹ್ಮಣ-15 ಲಕ್ಷ
> ವಿಶ್ವಕರ್ಮ-15 ಲಕ್ಷ
> ಈಡಿಗ-14 ಲಕ್ಷ
> ಬೆಸ್ತ -14.50 ಲಕ್ಷ
> ಕ್ರೈಸ್ತ-12 ಲಕ್ಷ
> ಗೊಲ್ಲ(ಯಾದವ)-10.50 ಲಕ್ಷ
> ಉಪ್ಪಾರ, ಮಡಿವಾಳ, ಅರೆ ಅಲೆಮಾರಿ- ತಲಾ 7 ಲಕ್ಷ
> ಕುಂಬಾರ, ತಿಗಳರು- ತಲಾ 5 ಲಕ್ಷ
> ಜೈನ-3 ಲಕ್ಷ

ಒಟ್ಟಿನಲ್ಲಿ ಮುಂದಿನ ಗುರುವಾರ ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಿದ್ದು, ವರದಿ ಅಂಗೀಕಾರ ಮಾಡಿ, ಸಂಪುಟ ಉಪಸಮಿತಿ ರಚಿಸುವ ಸಾಧ್ಯತೆಯಿದ್ದು, ಜಾತಿಗಣತಿ ಕ್ಲೈಮ್ಯಾಕ್ಸ್ ಕುತೂಹಲ ಹೆಚ್ಚಿದೆ. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್‌ಗೆ ನಮ್ಮ ಗ್ರಾಮ ರಿಜಿಸ್ಟರ್‌ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ

TAGGED:Caste CensusCaste Census KarnatakacongressKarnataka Governmentsiddaramaiahಕರ್ನಾಟಕ ಸರ್ಕಾರಜಾತಿ ಜನಗಣತಿ ವರದಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
5 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
34 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
1 hour ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
1 hour ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
1 hour ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?