Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಡಲ್‍ವುಡ್‍ನಲ್ಲಿ ಜಾತಿ ಜಗಳ – ವೀರ ಮದಕರಿ ಸಿನಿಮಾಗೆ ಮತ್ತೊಂದು ಸಂಕಷ್ಟ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸ್ಯಾಂಡಲ್‍ವುಡ್‍ನಲ್ಲಿ ಜಾತಿ ಜಗಳ – ವೀರ ಮದಕರಿ ಸಿನಿಮಾಗೆ ಮತ್ತೊಂದು ಸಂಕಷ್ಟ!

Cinema

ಸ್ಯಾಂಡಲ್‍ವುಡ್‍ನಲ್ಲಿ ಜಾತಿ ಜಗಳ – ವೀರ ಮದಕರಿ ಸಿನಿಮಾಗೆ ಮತ್ತೊಂದು ಸಂಕಷ್ಟ!

Public TV
Last updated: October 9, 2018 2:50 pm
Public TV
Share
2 Min Read
madakari collage
SHARE

ಬೆಂಗಳೂರು: ವೀರ ಮದಕರಿ ಸಿನಿಮಾ ಸೆಟ್ಟೇರುವುದಕ್ಕೆ ಮೊದಲೇ ಈಗ ಜಾತಿ ವಿಚಾರದಲ್ಲಿ ಸಂಘರ್ಷ ಆರಂಭವಾಗಿದೆ. ಇಷ್ಟು ದಿನ ಅಭಿಮಾನಿಗಳ ನಡುವೆ ಸಣ್ಣದಾಗಿ ಹೊತ್ತಿಕೊಂಡಿದ್ದ ಬೆಂಕಿಗೆ ವಾಲ್ಮೀಕಿ ಸಮುದಾಯದ ಸ್ವಾಮೀಜಿ ಮಾತು ತುಪ್ಪ ಸುರಿದಂತಾಗಿದೆ.

ಮದಕರಿ ನಾಯಕನ ಪಾತ್ರವನ್ನು ಸುದೀಪ್ ಮಾಡಬೇಕು ಅಂತ ವಾಲ್ಮೀಕಿ ಸಮುದಾಯ ಧ್ವನಿ ಎತ್ತಿತ್ತೋ ದರ್ಶನ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಸಿನಿಮಾಗೆ ಜಾತಿ ಸ್ಪರ್ಶ ಮಾಡುವುದು ಅದೆಷ್ಟು ಸರಿ? ಕಲೆಗೆ ಅದ್ಯಾವ ಜಾತಿ ಇದೆ ಎಂದು ಪ್ರಶ್ನಿಸುತ್ತಿದ್ದಾರೆ. ಈ ಕುರಿತು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಘರ್ಷಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಒಂದೇ ಕತೆಯ ಸಿನಿಮಾದಲ್ಲಿ ದರ್ಶನ್, ಸುದೀಪ್- ಅಭಿಮಾನಿಗಳಿಗೆ ಪತ್ರ ಬರೆದ ಕಿಚ್ಚ

darshan sudeep 1

ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಾಲ್ಮೀಕಿ ಮಠದ ಪ್ರಸನ್ನಾಂದ ಸ್ವಾಮೀಜಿ, ಬೇರೆಯವರು ಸಿನಿಮಾ ಮಾಡುವುದರ ಬದಲು ನಮ್ಮ ಸಮುದಾಯದವರಾದ ಸುದೀಪ್ ಅವರೇ ಈ ಸಿನಿಮಾ ಮಾಡಬೇಕು. ಈ ಸಿನಿಮಾ ಸುದೀಪ್ ಅವರೇ ಮಾಡಬೇಕೆಂದು 7-8 ವರ್ಷದಿಂದ ನಾವು ಅವರನ್ನು ಒತ್ತಾಯಿಸುತ್ತಿದ್ದೇನೆ. ಹೀಗಿರುವಾಗ ರಾಕ್‍ಲೈನ್ ವೆಂಕಟೇಶ್ ಸಿನಿಮಾ ಮಾಡುತ್ತಿರುವುದಕ್ಕೆ ನನ್ನ ಅಸಮಾಧಾನವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಂದೇ ಕತೆಯ ಸಿನಿಮಾದಲ್ಲಿ ದಚ್ಚು, ಕಿಚ್ಚ- ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದೇನು?

prasananda swamiji

ವೀರ ಮದಕರಿ ಸಿನಿಮಾ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಮಾಪಕ ಮುನಿರತ್ನ, ನಟ ದರ್ಶನ್ ಮತ್ತು ಸುದೀಪ್ ಸ್ಯಾಂಡಲ್ ವುಡ್‍ನ ದೊಡ್ಡ ನಟರು. ಚಿತ್ರರಂಗದ ನಟರ ನಡುವೆ ಜಾತಿ ತರುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

ಸುದೀಪ್ ಹಾಗೂ ದರ್ಶನ್ ನಡುವೆ ಮದಕರಿ ಚಿತ್ರ ವಿವಾದ ತಂದಿದೆ. ಕಲೆಗೆ ಜಾತಿ ಇಲ್ಲ, ಜಾತಿಯನ್ನು ಬಿಂಬಿಸುವುದು ತಪ್ಪು. ಸಿನಿಮಾಗೆ ಜಾತಿಯನ್ನು ತರಬಾರದು. ಕಲೆಯನ್ನು ಕಲೆಯಾಗಿ ನೋಡಬೇಕು. ರಾಜಕೀಯದಲ್ಲಿ ಜಾತಿ ಬಂದು ಹಾಳಾಗಿದೆ ಈಗ ಸಿನಿಮಾಕ್ಕೆ ಜಾತಿ ತರುವುದು ಬೇಡ. ರಾಜ್ ಕುಮಾರ್ ಅವರ ಕಾಲದಲ್ಲಿ ಅನೇಕ ಸಿನಿಮಾಗಳು ಬಂದಿತ್ತು. ಆಗ ಜಾತಿ ಇರಲಿಲ್ಲ ಈಗ ಜಾತಿಯ ನಂಟನ್ನು ಸ್ವಾಮೀಜಿ ತರಬಾರದು ಎಂದರು.  ಇದನ್ನೂ ಓದಿ: 100 ಕೋಟಿ ರೂ. ವೆಚ್ಚದಲ್ಲಿ ಪತಿಗಾಗಿ ಪ್ರಿಯಾ ಸುದೀಪ್ ಚಿತ್ರ ನಿರ್ಮಾಣ!

Darshan hospital

ಜಾತಿಯನ್ನು ಬಿಟ್ಟು ದರ್ಶನ್ ಹಾಗೂ ಸುದೀಪ್ ಸಿನಿಮಾ ಮಾಡಬೇಕು. ಸಿನಿಮಾವನ್ನು ಚೆನ್ನಾಗಿ ಮಾಡಿ ಪ್ರೇಕ್ಷಕರ ಮನಗೆಲ್ಲಬೇಕು. ಪ್ರಸನ್ನಾನಂದ ಸ್ವಾಮೀಜಿಗಳು ಕಲೆಯನ್ನು ಗೌರವಿಸಬೇಕು. ದರ್ಶನ್ ಹಾಗೂ ಸುದೀಪ್ ಇಬ್ಬರೂ ಸಿನಿಮಾ ಮಾಡಲಿ. ಆದರೆ ಎಲ್ಲಿಯೂ ಕಥೆ ರಿಪೀಟಾಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಅಂದಿನಿಂದ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಜಾತಿ ಬಿಂಬಿಸೊದು ದೊಡ್ಡ ತಪ್ಪು. ಕಲೆಯನ್ನು ಕಲೆಯಾಗಿ ನೋಡಿ. ಕಲೆಯಲ್ಲಿ ಜಾತಿಯನ್ನು ನೋಡಬೇಡಿ ಎಂದು ತಿಳಿಸಿದರು.

Kichcha Sudeep 8

ದರ್ಶನ್ ಹಾಗೂ ಕಿಚ್ಚ ಸುದೀಪ್ ಇಬ್ಬರೂ ಒಂದೇ ಕತೆಯ ಸಿನಿಮಾ ಮಾಡುವ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ರಾಕ್‍ಲೈನ್ ವೆಂಕಟೇಶ್ ಅವರು ಈಗಾಗಲೇ `ಗಂಡುಗಲಿ ಮದಕರಿ ನಾಯಕ’ ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದಾರೆ. ದರ್ಶನ್ ಚಿತ್ರದ ನಾಯಕನಾಗಿ ನಟಿಸುವುದಾಗಿ ಹೇಳಿದ್ದರು. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಇತ್ತ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರಕ್ಕೆ `ದುರ್ಗದ ಹುಲಿ’ ಅಥವಾ `ನಾಯಕ’ ಹೆಸರನ್ನು ಇಡಲು ಚರ್ಚೆ ನಡೆದಿದ್ದು, `ದುರ್ಗದ ಹುಲಿ’ ಟೈಟಲ್ ಅಂತಿಮಗೊಳ್ಳುವ ಸಾಧ್ಯತೆಯಿದೆ. ಕೆಲ ದಿನಗಳಿಂದ ಈ ಚಿತ್ರದ ಕೆಲಸ ಆರಂಭಗೊಂಡಿದ್ದು, ವಿಶೇಷವಾಗಿ ಸುದೀಪ್ ಅವರೇ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಚಿತ್ರಕ್ಕೆ ಪ್ರಿಯಾ ಸುದೀಪ್ ಅವರು 100 ಕೋಟಿ ಬಂಡವಾಳ ಹಾಕಲಿದ್ದಾರೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=gGcw0ZhMPUM

https://www.youtube.com/watch?v=_l254HQALME

TAGGED:darshanfollowerPublic TVsandalwoodsudeepVeera Madakariಅಭಿಮಾನಿದರ್ಶನ್ಪಬ್ಲಿಕ್ ಟಿವಿವೀರ ಮದಕರಿಸುದೀಪ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
6 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
7 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
7 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
7 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
7 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?