Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

Public TV
Last updated: November 28, 2021 7:56 pm
Public TV
Share
1 Min Read
Supreme Court of India
SHARE

ನವದೆಹಲಿ: ಜಾತಿ ಪ್ರೇರಿತ ಹಿಂಸಾಚಾರದ ಘಟನೆಗಳು ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ತೋರಿಸುತ್ತಿವೆ. ನಾಗರಿಕ ಸಮಾಜವು, ಜಾತಿಯ ಹೆಸರಿನಲ್ಲಿ ನಡೆಯುವ ಘೋರ ಅಪರಾಧಗಳ ಬಗ್ಗೆ ಪ್ರತಿಕ್ರಿಯಿಸುವ ಹಾಗೂ ತೀವ್ರ ಖಂಡನೆ ವ್ಯಕ್ತಪಡಿಸುವ ಕಾಲ ಬಂದಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

1991ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ (ಮಹಿಳೆ ಸೇರಿದಂತೆ ಮೂವರ ಹತ್ಯೆ) ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು. ಮಾರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸುಪ್ರೀಂ ಕೆಲವು ನಿರ್ದೇಶಗಳನ್ನು ನೀಡಿದೆ. ಈ ನಿರ್ದೇಶನಗಳನ್ನು ಯಾವುದೇ ವಿಳಂಬವಿಲ್ಲದೇ ಕೈಗೊಳ್ಳಬೇಕು ಎಂದು ಖಡಕ್‌ ಸೂಚನೆ ನೀಡಿದೆ. ಇದನ್ನೂ ಓದಿ: ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

sc st caste human rights

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್‌ ನೇತೃತ್ವದ ಪೀಠವು, ವಿಚಾರಣೆಗಳು ಕಳಂಕಿತವಾಗುವುದನ್ನು ತಪ್ಪಿಸಲು ಹಾಗೂ ಸತ್ಯವು ಬಲಿಪಶು ಆಗದಂತೆ ನೋಡಿಕೊಂಡು ಸಾಕ್ಷಿಗಳನ್ನು ರಕ್ಷಿಸುವಲ್ಲಿ ರಾಜ್ಯವು ನಿರ್ದಿಷ್ಟ ಪಾತ್ರವನ್ನು ವಹಿಸುತ್ತದೆ. ಕೆಲವು ಸೂಕ್ಷ್ಮ ಪ್ರಕರಣಗಳಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಹಣದ ಅಧಿಕಾರವು ನಡೆಯುವ ಸಂದರ್ಭಗಳಿರುತ್ತವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಪಾದಿಸಿದೆ.

ಇಂದಿಗೂ ಪ್ರಚಲಿತದಲ್ಲಿರುವ ಜಾತಿ ಆಧಾರಿತ ಆಚರಣೆಗಳಿಂದ ಮತಾಂಧತೆ ನಿರಂತರವಾಗಿದೆ. ಇಂತಹ ಪ್ರಕರಣಗಳು, ಎಲ್ಲಾ ನಾಗರಿಕರಿಗೂ ಸಮಾನತೆ ಕಲ್ಪಿಸುವ ಸಂವಿಧಾನದ ಉದ್ದೇಶಕ್ಕೆ ಅಡ್ಡಿಯಾಗುತ್ತವೆ ಎಂದು ಕೋರ್ಟ್‌ ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

caste dalit cast out caste

ಇಬ್ಬರು ಯುವಕರು ಮತ್ತು ಮಹಿಳೆ ಮೇಲೆ ಸುಮಾರು 12 ಗಂಟೆಗಳ ಕಾಲ ದೈಹಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ ಎಂಬುದನ್ನು ಈ ದೇಶದಲ್ಲಿ ನಡೆಯುತ್ತಿರುವ ಜಾತಿ ಪ್ರೇರಿತ ಹಿಂಸಾಚಾರದಂತಹ ಪ್ರಸಂಗಗಳು ನಿರೂಪಿಸುತ್ತಿವೆ ಎಂದು ನ್ಯಾಯಾಲಯ ವಿಷಾದಿಸಿದೆ.

TAGGED:Casteismdishonour killing caseSupreme Courtಜಾತೀಯತೆಮರ್ಯಾದೆಗೇಡು ಹತ್ಯೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
4 seconds ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
37 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
43 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
60 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?