1 day ago
– ವಿಚಾರಣೆ ವೇಳೆ ಕೊಲೆ ರಹಸ್ಯ ಬಾಯ್ಬಿಟ್ಟ ಪತ್ನಿ – ಪ್ರಿಯಕರನ ಜೊತೆ ಸೇರಿ ಕೊಲೆಗೆ ಸ್ಕೆಚ್ ಬಾಗಲಕೋಟೆ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ರಹಸ್ಯವನ್ನು ಜಿಲ್ಲೆಯ ಹುನಗುಂದ ಪೊಲೀಸರು ಬಯಲು ಮಾಡಿದ್ದಾರೆ. ಹುನಗುಂದ ತಾಲೂಕಿನ ಕಲ್ಲಗೋನಾಳ ಗ್ರಾಮ ಪಂಚಾಯ್ತಿ ಸದಸ್ಯೆ ಲಕ್ಷ್ಮೀಬಾಯಿ ತನ್ನ ಪತಿ ಭೀಮನಗೌಡನನ್ನು ಕೊಲೆ ಮಾಡಿದ್ದಾಳೆ. ಪ್ರಿಯಕರ ಕೆಎಸ್ಆರ್ಟಿಸಿ ಚಾಲಕನಾಗಿರುವ ಶಿವನಗೌಡನ ಜೊತೆ ಸೇರಿ ನವೆಂಬರ್ 26ರಂದು ಪತಿಯನ್ನು ಲಕ್ಷ್ಮೀಬಾಯಿ ಕೊಲೆ ಮಾಡಿದ್ದಾಳೆ. ಇಬ್ಬರು ಸೇರಿ […]
2 days ago
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ವಿರುದ್ಧ ವ್ಯಂಗ್ಯವಾಡಿದ್ದು, ನನ್ನ ವಿರುದ್ಧ ನಿಂತು ಸೋತವನೇ ಹೆಲ್ತ್ ಮಿನಿಸ್ಟರ್ ಎಂದು ಹೇಳಿದ್ದಾರೆ. ಜಿಲ್ಲೆಯ ಕೆರೂರು ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕರು ಕೆರೂರು ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆಯಿದೆ ಎಂದು ತಮ್ಮ ಸಮಸ್ಯೆಯನ್ನು ಮುಂದಿಟ್ಟರು. ಇದನ್ನು ಓದಿ: ಸಿದ್ದು ಸಮಾವೇಶದಲ್ಲಿ...
4 days ago
ಬಾಗಲಕೋಟೆ: ಹೈದರಾಬಾದ್ ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿದ ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಗ್ರಹಿಸಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...
4 days ago
ಬಾಗಲಕೋಟೆ: ಕಲ್ಯಾಣ ಮಂಟಪವೊಂದಕ್ಕೆ ನಿತ್ಯ ಕೋತಿಯ ಕಿರಿಕಿರಿ ಶುರುವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕೈಗೂ ಸಿಗದೆ ಚಮಕ್ ನೀಡುತ್ತಿದೆ. ಬಾಗಲಕೋಟೆಯ ಎಪಿಎಂಸಿ ಬಳಿಯಿರುವ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಕಳೆದ 15 ದಿನಗಳಿಂದ ಮದುವೆಗಳಿಗೆ ಎಂಟ್ರಿ ಕೊಡುವ ಮೂಲಕ ಕೋತಿ ತಲೆ ನೋವಾಗಿ...
5 days ago
ಬಾಗಲಕೋಟೆ: ಪರಿಷತ್ ವಿಪಕ್ಷನಾಯಕ ಎಸ್.ಆರ್ ಪಾಟಿಲ್ ಅನರ್ಹ ಶಾಸಕರನ್ನು ಮಂಗಗಳಿಗೆ ಹೋಲಿಕೆ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಂಗಗಳು ಮರದಿಂದ ಮರಕ್ಕೆ ಹಾರುತ್ತವೆ. ಅದೇ ರೀತಿ ಪಕ್ಷಾಂತರ ಮಾಡಿದ ಅನರ್ಹರು ಮಂಗನಂತೆ ಆಡಿದ್ದಾರೆ. ಇವರನ್ನು ಮತದಾರರು ಧೂಳಿಪಟ ಮಾಡಿ ಮನೆಗೆ ಕಳಿಸುತ್ತಾರೆ...
1 week ago
ಬಾಗಲಕೋಟೆ: ಮಾಜಿ ಸಚಿವ ಎಚ್.ವೈ. ಮೇಟಿ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನವೆಂಬರ್ 25ರಂದು ಎಚ್.ವೈ ಮೇಟಿ ಅವರು ಕಿಡ್ನಿ ಸ್ಟೋನ್ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲವು...
1 week ago
ಬಾಗಲಕೋಟೆ: ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ. ಕವಿತಾ ಬ್ಯಾಡಗಿ(24) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಗೃಹಿಣಿ. ಕಲಬುರಗಿ ಜಿಲ್ಲೆ ಅಪ್ಜಲ್ಪುರ ತಾಲೂಕಿನ ಚಿಕ್ಕಸಂಗಿ ಗ್ರಾಮದ ನಿವಾಸಿಯಾಗಿರುವ ಕವಿತಾ...
2 weeks ago
– ಬಿಸಾಕಿದ್ದ ತರಕಾರಿ ಒಯ್ಯಲು ಬಂದಿದ್ದ ವೃದ್ಧೆಯರು ಬಾಲಗಕೋಟೆ: ಪೌಡರ್ ಎರಚಿ ಪ್ರಜ್ಞೆ ತಪ್ಪಿಸುತ್ತಾರೆ ಎಂಬ ಶಂಕೆ ಹಿನ್ನೆಲೆ ಮೂವರು ಅಪರಿಚಿತ ವೃದ್ಧೆಯರನ್ನು ಸ್ಥಳೀಯರು ಹಿಡಿದು ಥಳಿಸಿದ ಘಟನೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ತೇರದಾಳ ಪಟ್ಟಣದಲ್ಲಿ ಪ್ರತಿ ಗುರುವಾರ ವಾರದ...