2 years ago
ಗದಗ: ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಟ್ರೆಡಿಷನಲ್ ಡೇ ಆಚರಿಸಿದರು. ಬಿಕಾಂ ವಿದ್ಯಾರ್ಥಿಗಳು ಸಾಂಪ್ರದಾಯಿಕ ದಿನಾಚರಣೆ ಅಂಗವಾಗಿ ಸಾಂಪ್ರದಾಯಿಕ ಡ್ರೆಸ್ ನಲ್ಲಿ ಕಾಲೇಜಿಗೆ ಬರೋ ಮೂಲಕ ಎಲ್ಲರ ಗಮನ ಸೆಳೆದರು. ಎರಡೆತ್ತಿನ ಬಂಡಿ ಏರಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಮೂಲಕ ವಿದ್ಯಾರ್ಥಿಗಳು ಕಣ್ಮನ ಸೆಳೆದರು. ಇಳಕಲ್ ಸೀರೆ, ಮೊಳಕಾಲ್ಮೂರ್, ರೇಷ್ಮೆ, ಟೋಪ್ ಸೆರಗಿನ ಸೀರೆ ಹೀಗೆ ಬಗೆಬಗೆಯ ಸೀರೆ ತೊಟ್ಟ ವಿದ್ಯಾರ್ಥಿನಿಯರ ಬಿಂಕು ಬಿನ್ನಾಣ ಒಂದೆಡೆಯಾದ್ರೆ, ಬಿಳಿ ಪಂಚೆ, ಲುಂಗಿ, ಗಾಂಧಿ […]
2 years ago
ಗದಗ: ಎಲ್ಲೆಂದರಲ್ಲಿ ಗುಂಡಿಗಳಿಂದ ತುಂಬಿರೋ ರಸ್ತೆ ಒಂದೆಡೆಯಾದ್ರೆ ವಾಹನ ಓಡಿಸಲು ಪ್ರಯಾಸ ಪಡ್ತಿರೋ ಸವಾರರು ಇನ್ನೊಂದೆಡೆ. ಪಂಕ್ಚರ್ ಆದ ಬೈಕನ್ನು ತಳ್ತಿರೋ ಸವಾರ ಮತ್ತೊಂದೆಡೆ ಇದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರ ತವರು ಕ್ಷೇತ್ರದ ರಸ್ತೆಯ ಪರಸ್ಥಿತಿ. ಗದಗದಿಂದ 5 ಕಿಲೋಮೀಟರ್ ದೂರದಲ್ಲಿರೋ ಸಂಭಾಪುರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಪಿಎಂಜಿಎಸ್ವೈ ಇಲಾಖೆ ಉಸ್ತುವಾರಿಯಲ್ಲಿ...
2 years ago
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಠಾಣೆಗೆ ಬೆಂಕಿಹಚ್ಚಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ 25 ಮಂದಿ ದುಷ್ಕರ್ಮಿಗಳನ್ನ ಗದಗ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಈ ಗಲಾಟೆಯಲ್ಲಿ ಅಕ್ರಮ ಮರಳು ದಂಧೆಕೊರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ...
2 years ago
ಗದಗ: ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು....
2 years ago
ಗದಗ: ಮೂತ್ರ ವಿಸರ್ಜನೆ ವಿಷಯದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಗದಗ ನಗರದ ಮುಳಗುಂದದ ನಾಕಾ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸಂತೋಷ್ ರೊಖಡೆ ಮತ್ತು ಮುಸ್ತಾಕ್ ಛಬ್ಬಿ ನಡುವೆ ಮೂತ್ರ ವಿಸರ್ಜನೆಯ ವಿಷಯವಾಗಿ...
2 years ago
ಗದಗ: ಮನಸ್ಸಿದ್ದರೆ ಮಾರ್ಗ ಅನ್ನೋ ಮಾತನ್ನ ಹಲವರು ತೋರಿಸಿದ್ದಾರೆ. ಅವರ ಸಾಲಿಗೆ ಗದಗದ ಸೊರಟೂರ ಗ್ರಾಮದ ವ್ಯಕ್ತಿ ಕೂಡ ಸೇರ್ಪಡೆಯಾಗಿದ್ದಾರೆ. ಎರಡೂ ಕೈಗಳು ವಿದ್ಯುತ್ ಅವಘಡದಲ್ಲಿ ಸುಟ್ಟುಹೋಗಿದ್ದರೂ ಕೈ ಇದ್ದವರನ್ನೂ ಮೀರಿಸುವಂತೆ ಬದುಕು ಸಾಗಿಸುತ್ತಿದ್ದಾರೆ. ಗದಗ ತಾಲೂಕಿನ ಸೊರಟೂರ ಗ್ರಾಮದ ಗುರುಪಾದಪ್ಪ...