12 mins ago
ರಾಮನಗರ: ಶಾಲೆ ಬಿಟ್ಟ ಬಳಿಕ ಗೆಳೆಯರ ಜೊತೆ ಮೀನು ಹಿಡಿಯಲು ಹೋಗಿದ್ದ ವಿದ್ಯಾರ್ಥಿಯೋರ್ವ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ರಾಮನಗರದ ರಂಗರಾಯರದೊಡ್ಡಿ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ರಾಮನಗರದ ನಾಗರಕಟ್ಟೆ ನಿವಾಸಿ ಮಂಜುಳಾ ಹಾಗೂ ಮಂಜುನಾಥ್ ದಂಪತಿಯ ಪುತ್ರ ಅರ್ಜುನ್ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಮೃತ ದುರ್ದೈವಿ ಅರ್ಜುನ್ ರಾಮನಗರದಲ್ಲಿನ ಐಜೂರಿನ ಸರ್ಕಾರಿ ಕನ್ನಡ – ಉರ್ದು ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಶನಿವಾರವಾಗಿದ್ದರಿಂದ ಮಧ್ಯಾಹ್ನದ ವೇಳೆಗೆ ಶಾಲೆಯಿಂದ […]
4 hours ago
ರಾಮನಗರ: ಉಪಚುನಾವಣೆಗೂ ಮೊದಲು ಭಾರೀ ಸುದ್ದಿಯಾಗಿದ್ದ ಕನಕಪುರ ಮೆಡಿಕಲ್ ಕಾಲೇಜು ವಿಚಾರ, ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರುತ್ತಿದಂತೆ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಡಾ.ಸುಧಾಕರ್ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ನಡುವಿನ ಕಾಳಗಕ್ಕೂ ಕಾರಣವಾಗಿತ್ತು. ಆದರೆ ಇದೀಗ ಡಿಕೆ ಶಿವಕುಮಾರ್ ಮತ್ತೆ...
4 days ago
ರಾಮನಗರ: ಜಿಲ್ಲೆಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮಕ್ಕಳನ್ನು ಮುಂದಿಟ್ಟುಕೊಂಡು ಕಳ್ಳತನ ಮಾಡಿಸುತ್ತಿದ್ದ ಗ್ಯಾಂಗ್ನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಜನಾ ಹಾಗೂ ಮೀನಾಕ್ಷಿ ಬಂಧಿತರು. ದೊಡ್ಡ ದೊಡ್ಡ ಅಂಗಡಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್ ಕ್ಷಣ ಮಾತ್ರದಲ್ಲಿ ಗಲ್ಲ ಪೆಟ್ಟಿಗೆಯಲ್ಲಿದ್ದ ಹಣವನ್ನ...
5 days ago
ರಾಮನಗರ: ಗುಜರಾತಿನ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಿಡದಿಯ ವಿವಾದಿತ ದೇವಮಾನವ ನಿತ್ಯಾನಂದನ ಶಿಷ್ಯರು ಇದೀಗ ಗಂಟು ಮೂಟೆ ಸಮೇತ ಅಹಮದಾಬಾದ್ ಆಶ್ರಮದಿಂದ ಜಾಗ ಖಾಲಿ ಮಾಡಿದ್ದಾರೆ. ಗುಜರಾತ್ ಆಶ್ರಮದಲ್ಲಿದ್ದ ಎಲ್ಲಾ ಭಕ್ತರು, ಮಕ್ಕಳು ಇಂದು ಬೆಳಗ್ಗೆ ಆಶ್ರಮ ತೊರೆದಿದ್ದಾರೆ. ತಮ್ಮ ಸಾಮಾಗ್ರಿಗಳ...
1 week ago
ರಾಮನಗರ: ಇದು ಸಿಟಿಯಲ್ಲ ರಾಮನಗರ ಜಿಲ್ಲೆ ನೆನಪಿರಲಿ ಎಸ್ಪಿಗೆ ಶಿಸ್ತು ಕಲಿಯಲು ಹೇಳು ಎಂದು ಸಂಸದ ಡಿಕೆ ಸುರೇಶ್ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ. ಎಲ್ಲಿ ನಿಮ್ ಎಸ್ಪಿ, ಇದು ಬೇರೆ ತರಹ ಅಲ್ಲ ನಿಮ್ ಎಸ್ಪಿಗೆ ಹೇಳಿ. ಯಶವಂತಪುರಕ್ಕೆ ಏನ್...
1 week ago
ರಾಮನಗರ: ಟ್ರಾಫಿಕ್ ದರ ಜಾಸ್ತಿಯಾದ ಬಳಿಕ ಪೊಲೀಸರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಬಳಿ ಬೈಕ್ ಸವಾರನ ಮೇಲೆ ಟ್ರಾಫಿಕ್ ಪೊಲೀಸರೊಬ್ಬರು ದರ್ಪ ತೋರಿರುವ ಘಟನೆ ನಡೆದಿದೆ. ಚನ್ನಪಟ್ಟಣದ ಆಣಿಗೆರೆ...
1 week ago
ರಾಮನಗರ: ಬೀದಿ ನಾಯಿಯೊಂದು 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ನಡೆದಿದೆ. ಮಾಗಡಿ ಪಟ್ಟಣದ ಮಾಗಡಿ- ಗುಡೇಮಾರನಹಳ್ಳಿ ರಸ್ತೆಯಲ್ಲಿನ ಗಾಂಧಿ ಸರ್ಕಲ್ ನಲ್ಲಿ ಬೀದಿ ನಾಯಿ...
1 week ago
ರಾಮನಗರ: ಬೊಂಬೆನಗರಿ ಚನ್ನಪಟ್ಟಣದಲ್ಲಿ ಓರ್ವ ಪವಾಡ ಪುರುಷ ಕಾಣಿಸಿಕೊಂಡಿದ್ದು, ಶಿರಿಡಿ ಸಾಯಿಬಾಬಾ, ಪುಟ್ಟಪರ್ತಿ ಸತ್ಯ ಸಾಯಿಬಾಬಾರ ಅವತಾರವೆಂದು ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಚನ್ನಪಟ್ಟಣಕ್ಕೆ ಪ್ರೇಮ್ಸಾಯಿ ಆಗಮಿಸಿದ್ದು ಶಿರಡಿ ಸಾಯಿಬಾಬಾ, ಸತ್ಯಸಾಯಿಬಾಬಾರ ಅವತಾರ...