40 mins ago
ಚೆನ್ನೈ: ದಿನದಿಂದ ದಿನಕ್ಕೆ ಈರುಳ್ಳಿ ದರದಲ್ಲಿ ಏರಿಕೆಯಾಗುತ್ತಿದ್ದು, ಇತ್ತ ತಮಿಳುನಾಡಿನ ಮೊಬೈಲ್ ಮಾರಾಟಗಾರರೊಬ್ಬರು ಇದನ್ನೇ ಬಂಡವಾಳ ಮಾಡಿಕೊಂಡು ಫೋನ್ ಸೇಲ್ ಮಾಡುತ್ತಿದ್ದಾರೆ. ಹೌದು. ತಂಜಾವೂರು ಜಿಲ್ಲೆಯ ಪಟ್ಟುಕೊಟೈನ ತಲಯಾರಿ ಸ್ಟ್ರೀಟ್ ನಲ್ಲಿರುವ ಎಸ್ಟಿಆರ್ ಸರ್ವಿಸ್ ಸೆಂಟರಿನ ಮಾಲೀಕ, ಅಂಗಡಿಯಲ್ಲಿ ಮೊಬೈಲ್ ಕೊಂಡರೆ ಒಂದು ಕೆ.ಜಿ ಈರುಳ್ಳಿ ಉಚಿತವಾಗಿ ನೀಡುವುದಾಗಿ ಅನೌನ್ಸ್ ಮಾಡಿದ್ದಾರೆ. ತಮಿಳುನಾಡಿನಲ್ಲಿ ಸದ್ಯ ಈರುಳ್ಳಿ ಕೆ.ಜಿಗೆ 140 ರಿಂದ 160 ರೂ. ಇದೆ. ಈ ಸಂಬಂಧ ಅಂಗಡಿ ಮಾಲೀಕ ಶರವಣ ಕುಮಾರ್ ಮಾತನಾಡಿ, ಇಂತಹ ಆಫರ್ […]
59 mins ago
ತಿರುವನಂತಪರುಂ: ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎನ್ನಲಾಗುತ್ತಿದೆ ಎಂದು ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇರಳದ ವಯನಾಡಿನಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವದ ಅತ್ಯಾಚಾರಗಳ ರಾಜಧಾನಿ ಎಂದು ಕರೆಯಲಾಗುತ್ತಿದೆ. ತನ್ನ ನೆಲದ ಹೆಣ್ಣುಮಕ್ಕಳು ನೋಡಿಕೊಳ್ಳಲು ಭಾರತಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆಯನ್ನು ವಿದೇಶಿ ರಾಷ್ಟ್ರಗಳು ಕೇಳುತ್ತಿವೆ. ಉತ್ತರ ಪ್ರದೇಶ ಬಿಜೆಪಿಯ...
2 hours ago
ಬೆಂಗಳೂರು: ಬಿಗ್ ಬಾಸ್ ಸೀಸನ್ -7ರಲ್ಲಿ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಎಂಟ್ರಿ ಕೊಟ್ಟಿದ್ದಾರೆ. ಇಂದು ಶನಿವಾರ ‘ವಾರದ ಜೊತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸಲ್ಮಾನ್ ಖಾನ್ ಸ್ಕ್ರೀನ್ ಮೇಲೆ ಬಂದಿದ್ದಾರೆ. ಸಲ್ಮಾನ್ ಖಾನ್ ಜೊತೆ ‘ದಬಾಂಗ್-3’ ಚಿತ್ರತಂಡ ಹಿಂದಿಯ...
2 hours ago
ನವದೆಹಲಿ: ಕೇಂದ್ರ ಸರ್ಕಾರ ನಮಗೆ ಪರಿಹಾರೋಪಾಯಗಳನ್ನು ಕಲ್ಪಿಸದಿದ್ದಲ್ಲಿ ವೊಡಾಫೋನ್ ಹಾಗೂ ಐಡಿಯಾ ಕಂಪನಿಗಳನ್ನು ಮುಚ್ಚುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷ ಕುಮಾರ್ ಮಂಗಳಂ ಬಿರ್ಲಾ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನವರಿ ಅಂತ್ಯದ ವೇಳೆಗೆ ಕಂಪನಿಯು ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ...
3 hours ago
ಲಕ್ನೋ: ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಹೊರಗಡೆ ಎಸೆದ ಮೂವರ ವಿರುದ್ಧ ಸುಳ್ಳು ದೂರು ನೀಡಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಈ ಪ್ರಕರಣ ನಡೆದಿದ್ದು, ಆಗ್ರಾ ನಿವಾಸಿಯಾಗಿರುವ 20 ವರ್ಷದ ಯುವತಿ, ಆಕೆಯ ಪ್ರಿಯಕರ ಹಾಗೂ...
3 hours ago
ನವದೆಹಲಿ: ದೇಶದಲ್ಲೇ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿರುವ ಆಘಾತಕಾರಿ ಅಂಶ ಪ್ರಕಟವಾಗಿದೆ. 2019ರಲ್ಲಿ ದಕ್ಷಿಣದ ಆರು ರಾಜ್ಯಗಳಲ್ಲಿ ಒಟ್ಟು 35 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವಿರ ಕೇಸ್ ದಾಖಲಾಗುವ ಮೂಲಕ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಲೋಕಸಭೆಯ...
5 hours ago
ನವದೆಹಲಿ: ಎರಡು ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ಈ ನಡುವೆ ಸಂತ್ರಸ್ತೆಯ ತಂದೆ ಹೈದರಾಬಾದ್ ಅತ್ಯಾಚಾರಿಗಳನ್ನು ಎನ್ಕೌಂಟರ್ ಮಾಡಿದಂತೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಂತ್ರಸ್ತೆ ತಂದೆ, ಅತ್ಯಾಚಾರಿಗಳನ್ನು...
6 hours ago
ನವದೆಹಲಿ: ಸ್ವಯಂ ಘೋಷಿತ ದೇವ ಮಾನವ, ಅತ್ಯಾಚಾರ ಆರೋಪಿ ನಿತ್ಯಾನಂದನ ಕುರಿತು ವಿದೇಶಗಳಲ್ಲೂ ಅಪಸ್ವರ ಎದ್ದಿದ್ದು, ಇದರ ಬೆನ್ನಲ್ಲೇ ಇದೀಗ ವಿಡಿಯೋವೊಂದನ್ನು ಹರಿಬಿಟ್ಟಿದ್ದಾನೆ. ಅಜ್ಞಾತ ಸ್ಥಳದಿಂದ ನಿತ್ಯಾನಂದ ಈ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ನಾನು ಪರಮಶಿವ...