2 years ago
ಬಳ್ಳಾರಿ: ಚಿನ್ನಾಭರಣಗಳನ್ನು ಡಬಲ್ ಮಾಡುತ್ತೇನೆ ಎಂದು ನಂಬಿಸಿ ಮೋಸ ಮಾಡುತ್ತಿದ್ದ ಮೌಲ್ವಿಗೆ ಮಹಿಳೆಯರೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ತೆಕ್ಕಲಕೋಟೆ ಗ್ರಾಮದ ನಿವಾಸಿಯಾದ ಖಾದರ ಭಾಷಾ ಧರ್ಮದೇಟು ತಿಂದ ಕಳ್ಳ ಮೌಲ್ವಿ. ಖಾದರಭಾಷಾ ಬಳ್ಳಾರಿಯ ಹೊಸಯರ್ರಗುಡಿ ಗ್ರಾಮದ ಮಸೀದಿಯಲ್ಲಿ ನಮಾಜ್ ಕಲಿಸುವ ಕೆಲಸ ಮಾಡುತ್ತಿದ್ದ. ಹೀಗಾಗಿ ನಮಾಜ್ ಕಲಿಸುವ ಮೌಲ್ವಿಗೆ ಪ್ರತಿನಿತ್ಯ ಗ್ರಾಮದ ಒಬ್ಬೊಬ್ಬರು ಅವರ ಮನೆಯಲ್ಲಿ ಊಟದ ವ್ಯವಸ್ಥೆ ಮಾಡುತ್ತಿದ್ದರು. ಗ್ರಾಮಸ್ಥರ ಮನೆಗಳಿಗೆ ಊಟಕ್ಕೆ ಹೋದ ಸಂದರ್ಭದಲ್ಲಿ ಮಹಿಳೆಯರನ್ನು ನಂಬಿಸಿ ಚಿನ್ನಾಭರಣವನ್ನು ಅಕ್ಕಿಯಿಲ್ಲಿಟ್ಟು […]
2 years ago
ಬೆಂಗಳೂರು: ಕತಾರ್ ರಾಜಧಾನಿ ದೋಹಾದಲ್ಲಿ ಅಕ್ಟೋಬರ್ 13ರಂದು ಕನ್ನಡದ ವಿನೂತನ ಸಿನಿಮಾ, ಸ್ಯಾಂಡಲ್ವುಡ್ ಮೇಷ್ಟ್ರು ಟಿ.ಎನ್.ಸೀತಾರಂ ನಿರ್ದೇಶಿಸಿರುವ `ಕಾಫಿ ತೋಟ’ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆ ವೇಳೆಯಲ್ಲಿ ಸಿನಿಮಾದ ನಾಯಕ ನಟ ರಘು ಮುಖರ್ಜಿ, ನಟಿಯರಾದ ರಾಧಿಕಾ ಚೇತನ್, ಅಪೇಕ್ಷ ಪುರೋಹಿತ್ ಭಾಗಿಯಾಗಲಿದ್ದಾರೆ. ಕೇವಲ ಒಂದು ವರ್ಷದ ಅವಧಿಯಲ್ಲಿ ರಂಗಿತರಂಗ, ಹೆಬ್ಬುಲಿ, ಕೋಟಿಗೊಬ್ಬ-2, ರಾಜಕುಮಾರ, ಚೌಕ, ಕಿರಿಕ್...
2 years ago
ಲಕ್ನೋ: 12 ಮಹಿಳೆಯರಿಗೆ ವಿಚ್ಛೇದನ ನೀಡಿದ್ದ ವ್ಯಕ್ತಿಯೊಬ್ಬ 14ನೇ ಮದುವೆ ಮಾಡಿಕೊಳ್ಳಲು ಮುಂದಾಗಿ, ತನ್ನ 13ನೇ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿರುವ ಆರೋಪಿ ರಾಯ್ಬರೇಲಿಯ ಅಮೇಥಿ ಪ್ರದೇಶದ ನಿವಾಸಿ ಮೊಹಮ್ಮದ್ ಮುಸ್ತಕೀಮ್...
2 years ago
ಮೈಸೂರು: ನಿಗೂಢ ಶಬ್ದಕ್ಕೆ ಮನೆಯ ಕಿಟಕಿ ಗಾಜುಗಳು ಛಿದ್ರ ಛಿದ್ರಗೊಂಡಿರುವ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. ಕುಂಬಾರಕೊಪ್ಪಲಿನ ನಿವಾಸಿ ಮಂಜುನಾಥ್ ಎಂಬವರ ಮನೆಯಲ್ಲಾದ ಶಬ್ದದಿಂದಾಗಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಜಖಂ ಆಗಿದ್ದು, ಕಿಟಕಿ ಛಿದ್ರ ಛಿದ್ರವಾಗಿದೆ. ಕಟ್ಟಡ ಬಿರುಕು ಬಿಟ್ಟಿದ್ದು,...
2 years ago
ನವದೆಹಲಿ: ಪಾಕಿಸ್ತಾನದ ವ್ಯಕ್ತಿಯೊಬ್ಬರ ಲಿವರ್ ಕಸಿ ಹಾಗೂ 3 ವರ್ಷದ ಬಾಲಕಿಯ ಹೃದಯ ಶಸ್ತ್ರಚಿಕಿತ್ಸೆಗಾಗಿ ಭಾರತ ವೈದ್ಯಕೀಯ ವೀಸಾ ಮಂಜೂರು ಮಾಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಲಾಹೋರ್ ಮೂಲದ ಉಜೇರ್ ಹುಮಾಯುನ್ ಎಂಬವರ ಮನವಿಗೆ ಸ್ಪಂದಿಸಿದ ಸುಷ್ಮಾ ಸ್ವರಾಜ್,...
2 years ago
ಹಾವೇರಿ: ಇವರೊಬ್ಬರು ಮಾಜಿ ಸೈನಿಕ. ಸೇನೆಯಲ್ಲಿ 16 ವರ್ಷಕಾಲ ದೇಶ ಕಾಯೋ ಕೆಲಸ ಮಾಡಿದ್ದಾರೆ. ಜೊತೆಗೆ ದೈವಭಕ್ತರು. ಇವರು ನಿವೃತ್ತಿ ನಂತರ ಸ್ವಂತ ಹಣ ಖರ್ಚು ಮಾಡಿ ಸಮಾಜಸೇವೆ ಮಾಡುತ್ತಿದ್ದಾರೆ. ಇವರೇ ಇವತ್ತಿನ ನಮ್ಮ ಪಬ್ಲಿಕ್ ಟಿವಿಯ ಹೀರೋ. ಜಿಲ್ಲೆಯ ಸವಣೂರು...
2 years ago
ನವದೆಹಲಿ: ನಗರದ ಮನೆಯೊಂದರಲ್ಲಿ 82 ವಯಸ್ಸಿನ ವೃದ್ಧ ಮಹಿಳೆ, ಆಕೆಯ 3 ಹೆಣ್ಣುಮಕ್ಕಳು ಮತ್ತು ಸೆಕ್ಯೂರಿಟಿ ಗಾರ್ಡ್ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಗರದ ಶಹ್ದಾರಾದ ಮಾನ್ಸರೋವರ್ ಪಾರ್ಕ್ ಪ್ರದೇಶದ ಮನೆಯೊಂದರಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಮೃತರನ್ನು ಊರ್ಮಿಳಾ(82),...
2 years ago
ಪಣಜಿ: ಟಾಲಿವುಡ್ ನ ಕ್ಯೂಟ್ ಆ್ಯಂಡ್ ಯಂಗ್ ಸ್ಟಾರ್ಸ್ ಇಬ್ಬರೂ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ಕಾರ್ಯಕ್ರಮ ನಡೆದಿದ್ದು, ನಾಳೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಈಗಾಗಲೇ ಮದುವೆಯ ಫೋಟೋಗಳನ್ನು ಅಕ್ಕಿನೇನಿ ನಾಗಾರ್ಜುನ್ ತಮ್ಮ ಟ್ವಿಟರ್...