Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

Public TV
Last updated: September 24, 2023 7:53 am
Public TV
Share
3 Min Read
Mekedatu 2 1
SHARE

ಬೆಂಗಳೂರು: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ (Brand Bengaluru) ಧಕ್ಕೆ ಆಗುತ್ತದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಭಾರೀ ಟೀಕೆಗಳು ವ್ಯಕ್ತವಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಬೆಂಗಳೂರಿನಲ್ಲಿ ಬಂದ್‌ಗೆ (Bengaluru Bandh) ಕರೆ, ಬೆಂಬಲ ನೀಡಿದಾಗ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗಲಿಲ್ವೇ? ನೀವು ಇದ್ದಾಗ ಸರಿ, ಈಗ ತಪ್ಪು ಹೇಗಾಗುತ್ತದೆ ಎಂಬ ಆಕ್ರೋಶವು ವ್ಯಕ್ತವಾಗುತ್ತಿದೆ.

ಡಿಕೆಶಿ ಹೇಳಿದ್ದೇನು?
ಬೆಂಗಳೂರು ಗೌರವವನ್ನು ಹಾಳು ಮಾಡಿದರೆ ನೀವೇ ನಿಮ್ಮ ಹೃದಯಕ್ಕೆ ಚುಚ್ಚಿಕೊಂಡಂತೆ. ನಾವು ಎಲ್ಲಾ ತರದ ಸಹಕಾರ ರೈತರಿಗೆ ಕೊಟ್ಟಿದ್ದೇವೆ ಕಾಪಾಡಿದ್ದೇವೆ. ಮುಂದೆ ಕೂಡ ಕಾಪಾಡುತ್ತೇವೆ. ಇದರಿಂದ ನಿಮಗೆ ಏನು ಲಾಭ? ಏನಾದರೂ ಲಾಭ ಆಗುವುದಾದರೆ ಏನ್ ಬೇಕಾದರೂ ಮಾಡಿ. ನಿಮ್ಮ ಪರವಾಗಿ, ರಾಜ್ಯದ ಪರವಾಗಿ ಹೋರಾಟ ಮಾಡಲು ನಾವಿದ್ದೇವೆ. ದಯವಿಟ್ಟು ಅಂತಹ ತಪ್ಪುಗಳನ್ನು ಮಾಡಲು ಹೋಗಬೇಡಿ. ಕರ್ನಾಟಕ (Karnataka) ಸರ್ಕಾರನೇ ರಾಜ್ಯದ ಹಿತ ಕಾಪಾಡುತ್ತದೆ.

Mekedatu

ಇದೊಂದು ಬೇಜವಾಬ್ದಾರಿ ಹೇಳಿಕೆ
ಕಾವೇರಿ ನೀರು (Cauvery Water) ಬೆಂಗಳೂರಿನ ಜೀವನಾಡಿ. ಕಾವೇರಿ ಸಂಕಷ್ಟದ ಸಂದರ್ಭದಲ್ಲಿ ಬೆಂಗಳೂರಿಗರು ಬೆಂಬಲಿಸಬೇಕು ಎಂಬುದು ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ವಾದ. ಈ ವಿಚಾರದಲ್ಲಿ ಬಂದ್ ಮಾಡಿದರೆ ಅದು ಬೆಂಗಳೂರಿನ ಗೌರವಕ್ಕೆ ಹೇಗೆ ಧಕ್ಕೆ ಆಗುತ್ತದೆ ಎಂದು ರೈತ ಸಂಘಟನೆಗಳು ಪ್ರಶ್ನಿಸಿವೆ. ಡಿಕೆಶಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಅಂತ ಕುರುಬೂರು ಶಾಂತಕುಮಾರ್ (Kurubur Shanthakumar) ಆಗ್ರಹಿಸಿದ್ದಾರೆ.

ಡಿಕೆಶಿ ಹೀಗೆ ಅವಾಂತರ ಮಾಡಿ ತಮಿಳುನಾಡಿಗೆ (Tamil Nadu) ನೀರು ಬಿಟು ಬಿಟ್ಟರು. ಬೇಜವಾಬ್ದಾರಿ ಹೇಳಿಕೆಗಳು ಕರ್ನಾಟಕ ರಾಜ್ಯದ ರೈತರನ್ನು ಬಲಿ ತೆಗೆಯುವ ಕೆಲಸ ಮಾಡುತ್ತಿದೆ. ಸರ್ಕಾರ ಹೋರಾಟ ಮಾಡಿದರೆ ನೀರು ಯಾಕೆ ಬಿಡುತ್ತಿದ್ದರು. ನೀರು ಬಿಡುವುದಿಲ್ಲ ಎಂದು ಹೇಳಿಕೆ ನೀಡಿ ನೀರು ಬಿಡುತ್ತಿರುವುದು ಇವರೇ ಅಲ್ವಾ? ಈ ರೀತಿಯ ನಡವಳಿಕೆಗಳಿಗೇ ಜನರು ಸಾಯುತ್ತಿದ್ದಾರೆ. ಸೆ.26ಕ್ಕೆ ಬಂದ್ ಮಾಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವೇನು ರಾಜಕೀಯ ಮಾಡುತ್ತಿಲ್ಲ ಎಂದು ಶಾಂತಕುಮಾರ್‌ ಪ್ರತಿಕ್ರಿಯಿಸಿದ್ದಾರೆ.  ಇದನ್ನೂ ಓದಿ: ಒಂದೇ ದಿನ 19 ಮಂದಿ ಸಂಚಾರಿ ಪೊಲೀಸರ ಅಮಾನತು

ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗುತ್ತದೆ ಎಂದು ಡಿಕೆಶಿ ಈ ಹೇಳಿಕೆ ನೀಡುತ್ತಿದ್ದಂತೆ ಹಿಂದೆ ಕಾಂಗ್ರೆಸ್‌ ಏನು ಮಾಡಿತ್ತು? ಅಂದು ಅವತ್ತು ಮಾಡಿದಾಗ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ ಆಗಿರಲಿಲ್ವಾ ಎಂಬ ಪ್ರಶ್ನೆಗಳು ಈಗ ಎದ್ದಿದೆ.

2019 ಮಾರ್ಚ್ 28:
ಆದಾಯ ತೆರಿಗೆ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಜಂಟಿಯಾಗಿ ಐಟಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. 3-4 ಗಂಟೆಗಳ ಕಾಲ ಐಟಿ ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆ ಫುಲ್ ಟ್ರಾಫಿಕ್ ಜಾಮ್‌ಗೆ ಕಾರಣವಾಗಿತ್ತು.

2021 ಜನವರಿ 20
ಕೃಷಿ ಕಾಯ್ದೆ ವಿರೋಧಿಸಿ ನಡೆಸಿದ ಬಂದ್‌ಗೆ ಬೆಂಬಲ ನೀಡಿತ್ತು. ಕಾಂಗ್ರೆಸ್ ನಾಯಕರು ಫ್ರೀಡಂ ಪಾರ್ಕ್‌ವರೆಗೆ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಿದ್ದರು.

2021 ಮಾರ್ಚ್ 1-3ರವರೆಗೆ
3 ದಿನ ಮೇಕೆದಾಟು ಪಾದಯಾತ್ರೆ ಬೆಂಗಳೂರಿನಲ್ಲಿ ನಡೆದಿತ್ತು. 7 ದಿನದ ಪಾದಯಾತ್ರೆಯಲ್ಲಿ 3 ದಿನ ಬೆಂಗಳೂರಲ್ಲೇ ನಡೆದಿದ್ದು, ಟ್ರಾಫಿಕ್‌ ಜಾಮ್‌ ಆಗಿತ್ತು.

 

2022 ಜೂನ್ 16
ಜಾರಿ ನಿರ್ದೇಶನಾಲಯ ವಿರುದ್ಧ ಪ್ರತಿಭಟನೆ ಹಾಗೂ ರ‍್ಯಾಲಿ ನಡೆಸಲಾಗಿತ್ತು. ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ರಾಹುಲ್ ಗಾಂಧಿಗೆ ಇಡಿ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿಯಿಂದ ರಾಜಭವನಕ್ಕೆ ಪ್ರತಿಭಟನಾ ರ‍್ಯಾಲಿ ನಡೆದಿತ್ತು.

2022 ಆಗಸ್ಟ್ 15
ಕಾಂಗ್ರೆಸ್ ಸ್ವತಂತ್ರ ನಡಿಗೆ ಜಾಥಾ ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಿಂದ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ರ‍್ಯಾಲಿಯನ್ನು ಭಾಗವಹಿಸಿದ್ದರು.

 

 

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengaluruBrand BengalurucauveryDK Shivakumartamilnaduಕಾವೇರಿಡಿಕೆ ಶಿವಕುಮಾರ್ತಮಿಳುನಾಡುಬೆಂಗಳೂರುಬ್ರ್ಯಾಂಡ್ ಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

You Might Also Like

BMTC bus
Bengaluru City

BMTC, KSRTC ಸೇರಿ 4 ನಿಗಮಗಳಿಗೂ ಎಚ್ಚರಿಕೆ – ಬೇಕಾಬಿಟ್ಟಿ ಬಸ್ ಚಲಾಯಿಸಿದ್ರೆ ಕೆಲಸ ಹೋಗೋದು ಪಕ್ಕಾ!

Public TV
By Public TV
2 minutes ago
rashmika
Cinema

ರಶ್ಮಿಕಾ ಡಿಮ್ಯಾಂಡ್ ಕಮ್ಮಿಯಾಯ್ತಾ? ಸಂಭಾವನೆನೂ ಕಮ್ಮಿಯಾಯ್ತಾ?

Public TV
By Public TV
39 minutes ago
Bunker Buster 2
Latest

ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

Public TV
By Public TV
3 hours ago
BY Vijayendra
Bengaluru City

ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟ ಬಿ.ಆರ್‌ ಪಾಟೀಲ್‌ಗೆ ʻಕೈʼ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ

Public TV
By Public TV
54 minutes ago
Donald Trump
Latest

ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

Public TV
By Public TV
54 minutes ago
Pahalgam Terror Attack 2 1
Crime

Pahalgam Attack | ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?