Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಮ್ಮ ಜಲ, ನಮ್ಮ ಹಕ್ಕು: ಸಿಎಂಗೆ ಮನವಿ ಮಾಡಿದ ಕಿಚ್ಚ ಸುದೀಪ್

Public TV
Last updated: September 26, 2023 11:27 am
Public TV
Share
2 Min Read
sudeep with siddaramaiah 1
SHARE

ಕಾವೇರಿ (Cauvery) ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ (Kiccha Sudeep) ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

sudeep with siddaramaiah 2

ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೇ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ನ್ಯಾಯಾಧಿಕರಣ ಮತ್ತು ಕೇಂದ್ರ ಸರಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಕೊಡಬೇಕಿದೆ.

Sudeep 1 2

ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬರೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ 7 ಸಿನಿಮಾಗಳು ಫ್ಲಾಪ್, ಮತ್ತೆ ಸೌತ್‌ನತ್ತ ‘ಗಿಲ್ಲಿ’ ನಟಿ

Sudeep 5

ಕೇಂದ್ರ ಸರಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ.

 

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:cauverykiccha sudeepsiddaramaiahಕಾವೇರಿ ಹೋರಾಟಕಿಚ್ಚ ಸುದೀಪ್ಮನವಿಸಿದ್ಧರಾಮಯ್ಯ
Share This Article
Facebook Whatsapp Whatsapp Telegram

You Might Also Like

elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
8 minutes ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
14 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
22 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
32 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
39 minutes ago
Hassan Double Murder
Crime

ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?