Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

Public TV
Last updated: September 12, 2023 9:50 am
Public TV
Share
3 Min Read
KRS MANDYA 1
SHARE

ಮಂಡ್ಯ: ತೀವ್ರ ವಿರೋಧದ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೇಳಿದ ಹಾಗೆ ತಮಿಳುನಾಡಿಗೆ (Tamil Nadu) ರಾಜ್ಯ ಸರ್ಕಾರ 75,000 ಕ್ಯೂಸೆಕ್ ನೀರು ಬಿಟ್ಟಿದ್ದು ಆಗಿದೆ. ಇಂದು ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ (New Delhi) ಪ್ರಾಧಿಕಾರ ಕರ್ನಾಟಕ ಹಾಗೂ ತಮಿಳುನಾಡಿನ ನೀರು ಹಂಚಿಕೆಯ ವಿವಾದದ ಸಂಬಂಧ ಹೈವೋಲ್ಟೇಜ್ ಸಭೆ ನಡೆಸಲಿದೆ.

ಕಳೆದ ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 15 ದಿನಗಳ ಕಾಲ ನಿತ್ಯ 5,000 ಕ್ಯೂಸೆಕ್ ಅಂದರೆ ಒಟ್ಟು 75,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸೂಚನೆ ನೀಡಲಾಗಿತ್ತು. ಪ್ರಾಧಿಕಾರ ಸೂಚನೆಯಂತೆ ರಾಜ್ಯ ಸರ್ಕಾರ ರೈತರ ತೀವ್ರ ವಿರೋಧದ ನಡುವೆಯೂ ಹತ್ತೇ ದಿನಕ್ಕೆ ತಮಿಳುನಾಡಿಗೆ ಮಳೆ ನೀರು ಸೇರಿದಂತೆ ಕೆಆರ್‌ಎಸ್ ಡ್ಯಾಂನಿಂದ 75,000 ಕ್ಯೂಸೆಕ್ ನೀರು ಬಿಟ್ಟಿದೆ. ಸದ್ಯ ಕಾವೇರಿ ನೀರು ಹಂಚಿಕೆ ವಿವಾದದ ವಿಚಾರಣೆ ಸೆ.21ಕ್ಕೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ನಡೆಯಲಿದೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

ಈ ನಡುವೆ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆ. ಆಗಸ್ಟ್ 29ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಆದ ನಿರ್ಣಯಗಳನ್ನು ಕರ್ನಾಟಕ ಸರ್ಕಾರ ಚಾಚು ತಪ್ಪದೇ ಪಾಲಿಸಿದೆ. ಹೀಗಿದ್ದರೂ ಸಹ ತಮಿಳುನಾಡು ನಮಗೆ ಈಗ ಬಿಟ್ಟಿರುವ ನೀರು ಸಾಲಲ್ಲ. ಇನ್ನೂ 10 ದಿನಗಳ ಕಾಲ 24,000 ಕ್ಯೂಸೆಕ್ ನೀರು ಹರಿಸುವಂತೆ ಬೇಡಿಕೆ ಇಡಲು ತಯಾರು ಮಾಡಿಕೊಂಡಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

ಸದ್ಯದ ಪರಿಸ್ಥಿತಿಯಲ್ಲಿ ಈಗ ತಮಿಳುನಾಡಿಗೆ 75,000 ಕ್ಯೂಸೆಕ್ ನೀರು ಬಿಟ್ಟಿರುವುದೇ ದೊಡ್ಡ ವಿಚಾರ. ಈ ಮಧ್ಯೆ ತಮಿಳುನಾಡು ಇನ್ನೂ ಭಾರೀ ಪ್ರಮಾಣದ ನೀರು ಕೇಳಿರುವುದು ತಪ್ಪು. ಅದರಲ್ಲೂ ಪ್ರಾಧಿಕಾರವೂ ಸಹ ತಮಿಳುನಾಡಿನ ಮನವಿಯನ್ನು ನಿರಾಕರಿಸಬೇಕಾಗಿದೆ. ಈ ಬಗ್ಗೆ ಈಗಾಗಲೇ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ. ಒಂದು ವೇಳೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಳ್ಳದೇ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿ ನಾವು ನೀರು ಬಿಡಲು ಆಗಲ್ಲ ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) ಇರೋದು ಕೇವಲ 98 ಅಡಿಗಳಷ್ಟೇ ನೀರು. ಟಿಎಂಸಿ ಲೆಕ್ಕಾಚಾರದಲ್ಲಿ ನೋಡುವುದಾದರೆ 21 ಟಿಎಂಸಿ ನೀರು ಅಷ್ಟೇ ಇರೋದು. ಈ ಪೈಕಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವ ಕಾರಣ ಬಳಕೆಗೆ ಇರೋದು ಕೇವಲ 16 ಟಿಎಂಸಿ ನೀರು ಮಾತ್ರ. ಮಳೆ ಬಾರದೇ ಇದ್ದರೆ ಈ ನೀರು ಕುಡಿಯೋಕು ಸಾಲಲ್ಲ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರು

ಒಟ್ಟಾರೆ ಇಂದಿನ ಕಾವೇರಿ ನೀರು ನಿರ್ವಹಣಾ ಸಮಿತಿಯಲ್ಲಿ ತಮಿಳುನಾಡು ಬೇಡಿಕೆಯನ್ನು ಸಮಿತಿ ತಿರಸ್ಕಾರ ಮಾಡಬೇಕಿದೆ. ಒಂದು ವೇಳೆ ಪ್ರಾಧಿಕಾರ ಮತ್ತೆ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ಕರ್ನಾಟಕ ಸರ್ಕಾರ ನಾವು ನೀರು ಬಿಡೋದೆ ಇಲ್ಲ ಎಂದು ಹೇಳಬೇಕಾದ ಅನಿವಾರ್ಯ ಹಾಗೂ ಅಗತ್ಯತೆ ಇದೆ. ಇದನ್ನೂ ಓದಿ: ಸರ್ಕಾರಿ ಬಸ್, ಕಾರು ಮುಖಾಮುಖಿ ಡಿಕ್ಕಿ – 9 ಮಂದಿಗೆ ಗಂಭೀರ ಗಾಯ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:delhiKaveri Waterkrsmandyatamil naduಕಾವೇರಿ ನೀರುಕೆಆರ್‍ಎಸ್ತಮಿಳುನಾಡುದೆಹಲಿಮಂಡ್ಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
11 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
11 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
12 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
11 minutes ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
12 minutes ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
30 minutes ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
46 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
2 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?