Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

Bengaluru City

ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

Public TV
Last updated: October 26, 2017 9:56 pm
Public TV
Share
3 Min Read
Ganapati case CBI FIR 1
SHARE

ಬೆಂಗಳೂರು: ಡಿವೈಎಸ್ಪಿ ಗಣಪತಿ ನಿಗೂಢ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ತನಿಖೆ ಆರಂಭಿಸಿರುವ ಸಿಬಿಐ ಇಂದು ಸಚಿವ ಜಾರ್ಜ್ ವಿರುದ್ಧ ಎಫ್.ಐ.ಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ ಗಣಪತಿ ನೀಡಿರುವ ಹೇಳಿಕೆಯನ್ನು ಆಧರಿಸಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಸಿಬಿಐ ಎಫ್.ಐ.ಆರ್ ದಾಖಲಿಸಿದೆ.

ಸಿಬಿಐ ದಾಖಲಿಸಿರೋ ಎಫ್.ಐ.ಆರ್ ನಲ್ಲೇನಿದೆ.?
ಕೆ.ಜೆ. ಜಾರ್ಜ್- ಎ1 ಆರೋಪಿ (ಬೆಂಗಳೂರು ನಗರಾಭಿವೃದ್ಧಿ ಸಚಿವ), ಪ್ರಣವ್ ಮೊಹಾಂತಿ- ಎ2 ಆರೋಪಿ (ಆಧಾರ್, ಉಪ ಮಹಾನಿರ್ದೇಶಕ, ಐಪಿಎಸ್ ಅಧಿಕಾರಿ), ಎ.ಎಂ. ಪ್ರಸಾದ್- ಎ-3 ಆರೋಪಿ (ಗುಪ್ತಚರ ಇಲಾಖೆ ಡಿಜಿ)

ಕೆ.ಜೆ. ಜಾರ್ಜ್ ವಿರುದ್ಧ ಎಫ್‍ಐಆರ್ ದಾಖಲಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದರು. ಪೂರ್ವ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ, ಸಚಿವ ಜಾರ್ಜ್ ಸೇರಿದಂತೆ, ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಸಚಿವ ಜಾರ್ಜ್ ರಾಜೀನಾಮೆ ನೀಡುವ ಸಾಧ್ಯತೆಗಳಿಲ್ಲ. ಮೂರು ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚಿಸಿರುವುದರಿಂದ ಈ ವರದಿಯನ್ನು ಆಧರಿಸಿ ಜಾರ್ಜ್ ಮುಂದಿನ ಹೆಜ್ಜೆ ಇಡಲಿದ್ದಾರೆ ಎನ್ನಲಾಗಿದೆ. ಪ್ರಕರಣದ ಮುಂದಿನ ಹಂತದಲ್ಲಿ ಸಿಬಿಐನಿಂದ ವಿಚಾರಣೆಗಾಗಿ ಸಮನ್ಸ್ ಜಾರಿಯಾಗುವ ಸಾಧ್ಯತೆಯಿದೆ.

Ganapati case CBI FIR 2

ನಾಳೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ: ಎಫ್.ಐ.ಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಬಿಐ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕೆ.ಜೆ.ಜಾರ್ಜ್ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನಲ್ಲಿರೋ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಶನಿವಾರ ಮತ್ತು ಭಾನುವಾರ ಕೋರ್ಟ್ ರಜೆ ಇರುವ ಕಾರಣ ಶುಕ್ರವಾರವೇ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡುವ ಸಾಧ್ಯತೆಯಿದೆ.

ಎಫ್.ಐ.ಆರ್ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಸಿಬಿಐ ತಂಡ ಕರ್ನಾಟಕ ಸಿಐಡಿ ಅಧಿಕಾರಿಗಳಿಂದ ಇನ್ನೂ ಮಾಹಿತಿ ಪಡೆಯುತ್ತಿದ್ದಾರೆ. ಘಟನೆ ನಡೆದ ವಿವರ, ಎಫ್.ಎಸ್.ಎಲ್ ವರದಿ ಎಲ್ಲದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ನಾಳೆಯೇ ಬೆಂಗಳೂರಿಗೆ ಬರಲು ಸಿದ್ಧತೆ ನಡೆಸಿರೋ ಸಿಬಿಐ ತಂಡ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೂ ಇದೆ.

2016ರ ಜುಲೈ 7ರಂದು ಡಿವೈಎಸ್‍ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು.

Ganapati case CBI FIR 3

ಸಿಬಿಐ ಎಫ್.ಐ.ಆರ್ ದಾಖಲಾದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗಣಪತಿ ಸೋದರಿ ಸಬಿತಾ, ನನ್ನ ಸೋದರನ ಸಾವಿಗೆ ಕಾರಣ ಯಾರು ಎನ್ನುವುದು ಗೊತ್ತಾಗಬೇಕು. ಈ ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿದೆ ಎಂದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಇದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ. ಸಿಬಿಐ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ನಾವು ಯಾವುದೇ ಕಾರಣಕ್ಕೂ ಜಾರ್ಜ್ ರಾಜೀನಾಮೆ ಕೊಡಲು ಬಿಡುವುದಿಲ್ಲ. ನಾವು ರಾಜಕೀಯವಾಗೇ ಉತ್ತರ ನೀಡುತ್ತೇವೆ. ಕೇಂದ್ರದಲ್ಲಿ ಯಾರ ವಿರುದ್ಧವೆಲ್ಲಾ ಎಫ್.ಐ.ಆರ್ ದಾಖಲಾಗಿಲ್ಲ ಹೇಳಿ ಎಂದು ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಹಿಟ್ಲರ್ ನ ತಮ್ಮನಂತೆ ವರ್ತಿಸುತ್ತಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಇದು ರಾಜಕೀಯ ಪ್ರೇರಿತ. ಸಿದ್ದರಾಮಯ್ಯರನ್ನು ದುರ್ಬಲಗೊಳಿಸಲು ಎಫ್.ಐ.ಆರ್ ಹಾಕುವ ಕ್ರಮಕೈಗೊಂಡಿದ್ದಾರೆ. ನಮ್ಮಲ್ಲಿ ಬೌಲರ್ ಗಳು, ಬ್ಯಾಟ್ಸ್ ಮನ್‍ಗಳು, ವಿಕೆಟ್ ಕೀಪರ್ ಗಳು ಇದ್ದಾರೆ ಎಂದರು.

KJ George DYSP Ganapathi

ganapathi 1

ganapathi 3

ganapathi

DySP Ganapathi supreme court

TAGGED:Chennai CBIDYSP Ganapatik j georgeM.K.GanapatiSuicide caseಆತ್ಮಹತ್ಯೆ ಪ್ರಚೋದನೆಕಾಂಗ್ರೆಸ್ಕೆ ಜೆ ಜಾರ್ಜ್ಗಣಪತಿ ಆತ್ಮಹತ್ಯೆಚೆನ್ನೈಬಿಜೆಪಿಸಿಬಿಐ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Supreme Court
Karnataka

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
5 minutes ago
surya kumar yadav axar patel
Cricket

ಪಾಕ್‌ ಬಹಿಷ್ಕಾರ ಹಾಕಿದ್ರೂ ಲಂಕಾಗೆ ತೆರಳಲಿದೆ ಟೀಂ ಇಂಡಿಯಾ!

Public TV
By Public TV
40 minutes ago
gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
2 hours ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
2 hours ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?