Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪ ಹಚ್ಚಿ ದೀಪಾವಳಿ ಆಚರಿಸಿ, ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೀಪ ಹಚ್ಚಿ ದೀಪಾವಳಿ ಆಚರಿಸಿ, ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ

Public TV
Last updated: October 19, 2024 6:50 pm
Public TV
Share
2 Min Read
Eshwara Khandre
SHARE

ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ.

ಈ ಸಂಬಂಧ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ

GREEN CRACKERS

ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್‌

125 ಡೆಸಿಬಲ್‌ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ

ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ. ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ?: ಯತ್ನಾಳ್ ಕಿಡಿ

Share This Article
Facebook Whatsapp Whatsapp Telegram
Previous Article Rohit Sharma 2 ಆರ್‌ಸಿಬಿ ಸೇರುವಂತೆ ರೋಹಿತ್‌ಗೆ ಆಫರ್‌ – ಹಿಟ್‌ಮ್ಯಾನ್‌ಗೆ ಆಫರ್‌ ಕೊಟ್ಟಿದ್ಯಾರು?
Next Article Hameed Hamza ಬೆಂಗ್ಳೂರಲ್ಲಿ 1 ಕೆಜಿ ಚಿನ್ನ ಕದ್ದು ತೀರ್ಥಹಳ್ಳಿಯಲ್ಲಿ ಹೂತಿಟ್ಟಿದ್ದ ಖತರ್ನಾಕ್ ಕಳ್ಳ!

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

sindagi tremors
Latest

ವಿಜಯಪುರ| ಸಿಂದಗಿ ಪಟ್ಟಣದಲ್ಲಿ ಒಂದೇ ದಿನ 4 ಬಾರಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ

48 minutes ago
bengaluru rain
Bengaluru City

ಬೆಂಗಳೂರಲ್ಲಿ ಜಡಿಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ

1 hour ago
CM Post Arrest
Bengaluru City

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ

1 hour ago
Hassan Suicide
Crime

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ

2 hours ago
Earthquake
Latest

ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?