Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶತಮಾನಕೊಬ್ಬ ಹಾಸ್ಯಚಕ್ರವರ್ತಿ: ವರ್ಷಪೂರ್ತಿ ನರಸಿಂಹರಾಜು ಶತಮಾನೋತ್ಸವ

Public TV
Last updated: July 25, 2023 6:13 pm
Public TV
Share
2 Min Read
narasimharaju 3
SHARE

ಜುಲೈ 24 ಕರುನಾಡ ಕಂಡ ಹೆಮ್ಮೆಯ ಹಾಸ್ಯನಟ ಟಿ.ಆರ್ ನರಸಿಂಹರಾಜು (T.R. Narasimharaju) ಅವರ ಹುಟ್ಟುಹಬ್ಬ. ಈ ಬಾರಿ ವಿಶೇಷವೆಂದರೆ, ಇದು ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬ. ಈ ಸಂಭ್ರಮವನ್ನು  ‘ಶತಮಾನಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ (Birth Centenary) ಎಂಬ ಹೆಸರಿನಿಂದ ವಿವಿಧ ಕಾರ್ಯಕ್ರಮಗಳ ಜೊತೆಗೆ ವರ್ಷಪೂರ್ತಿ ಆಚರಿಸಲು ನರಸಿಂಹರಾಜು ಅವರ ಕುಟುಂಬದವರು ಹಾಗೂ ಅಭಿಮಾನಿಗಳು ನಿಶ್ಚಯಿಸಿದ್ದಾರೆ.

Narasimharaju Birth day 1

ನರಸಿಂಹರಾಜು ಅವರ ಹುಟ್ಟುಹಬ್ಬದಂದೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್, ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಎನ್ ಸುಬ್ರಹ್ಮಣ್ಯ ಹಾಗೂ ಹಿರಿಯನಟ ಬೆಂಗಳೂರು ನಾಗೇಶ್ ಸೇರಿದಂತೆ ವಿವಿಧ ಗಣ್ಯರು ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು ಹಾಗೂ ನರಸಿಂಹರಾಜು ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡರು.

Narasimharaju Birth day 3

ನರಸಿಂಹರಾಜು ಅವರ ಶತಮಾನೋತ್ಸವ ಸಮಾರಂಭ ಬರೀ ಕುಟುಂಬದವರಲ್ಲ. ಎಲ್ಲರೂ ಸೇರಿ ಮಾಡಬೇಕಾದ ಕಾರ್ಯಕ್ರಮ ಎಂದು ಆಗಮಿಸಿದ್ದ ಎಲ್ಲಾ ಗಣ್ಯರು ತಿಳಿಸಿದರು. ನರಸಿಂಹರಾಜು ಅವರ ಮೊಮ್ಮಕ್ಕಳಾದ ಅರವಿಂದ್ ಹಾಗೂ ಅವಿನಾಶ್ ಸಹ ಉಪಸ್ಥಿತರಿದ್ದರು. ನರಸಿಂಹರಾಜು ಅವರ ನೂರನೇ ಹುಟ್ಟುಹಬ್ಬವನ್ನು ‘ಶತಮಾನಕ್ಕೊಬ್ಬ ಹಾಸ್ಯಚಕ್ರವರ್ತಿಯ ಶತಮಾನೋತ್ಸವ’ ಎಂಬ ಹೆಸರಿನಿಂದ ವರ್ಷಪೂರ್ತಿ ಆಚರಿಸಲಾಗುವುದು. ನರಸಿಂಹರಾಜು ಅವರ ಹೆಸರಿನಲ್ಲಿ ಮೂರು ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿದೆ. ದೊಡ್ಡಮಟ್ಟದ ಸಮಾರಂಭ ಆಯೋಜಿಸಿ ಈ ಪ್ರಶಸ್ತಿಗಳನ್ನು ನೀಡಲಾಗುವುದು.

Narasimharaju Birth day 2

ಮೊದಲು ನರಸಿಂಹರಾಜು ಅವರನ್ನು ಯುವಜನತೆಗೆ  ತಲುಪಿಸುವ ಪ್ರಯತ್ನ. ಹಾಗಾಗಿ ಹನ್ನೆರಡು ಜನರ ತಂಡ ಎರಡು ಟ್ರಕ್ ಗಳ ಮೂಲಕ ಕರ್ನಾಟಕದ ಮೂವತ್ತೆರಡು ಜಿಲ್ಲೆಗಳ ಆಯ್ದ ಕಾಲೇಜುಗಳಿಗೆ ಭೇಟಿ ನೀಡುತ್ತಾರೆ. ಆ ಟ್ರಕ್ ನಲ್ಲಿ ಎಲ್ ಇ ಡಿ ಅಳವಡಿಸಿ, ಆ ಮೂಲಕ ವಿದ್ಯಾರ್ಥಿಗಳಿಗೆ ನರಸಿಂಹರಾಜು ಅವರ ಬಗೆಗಿನ ತುಣುಕುಗಳನ್ನು ತೋರಿಸಲಾಗುತ್ತದೆ. ಆನಂತರ ನರಸಿಂಹರಾಜು ಅವರ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸಹ ಕೇಳಲಾಗುತ್ತದೆ.

narasimharaju 1

ಆನಂತರ ಪ್ಯಾನ್ ಇಂಡಿಯಾ ಕಿರುಚಿತ್ರೋತ್ಸವ (ಹಾಸ್ಯದ ಕುರಿತು) ಆಯೋಜಿಸಲಾಗುವುದು.  ಕರ್ನಾಟಕದಾದ್ಯಂತ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಯನಾಟಕಗಳನ್ನು (ನರಸಿಂಹರಾಜು ಅವರ ಅಭಿನಯದ ನಾಟಕಗಳು ಮಾತ್ರ) ಆಯೋಜಿಸಲಾಗುವುದು. ಕರ್ನಾಟಕದ ಸುಮಾರು ಎಂಟು ಜಲ್ಲೆಗಳಲ್ಲಿ ಸಕ್ರಿಯವಾಗಿರುವ  ನಾಟಕ ಕಂಪನಿಗಳಿವೆ.  ಆ ಪ್ರಸಿದ್ದ ನಾಟಕ ಕಂಪನಿಗಳ ಮೂಲಕ ನರಸಿಂಹರಾಜು ಅವರ ಜನಪ್ರಿಯ ನಾಟಕಗಳನ್ನು ಅಹೋರಾತ್ರಿ ಆಯೋಜಿಸುವ ಯೋಜನೆ ಇದೆ. ಆಗಸ್ಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೃಹತ್ ಸಮಾರಂಭ ನಡೆಸುವ ಸಿದ್ದತೆ ಕೂಡ ನಡೆಯುತ್ತಿದೆ.

 

ಈ ಎಲ್ಲಾ ಕಾರ್ಯಕ್ರಮಗಳು ಮುಂದಿನ ಆರು ತಿಂಗಳಲ್ಲಿ ಮೊದಲನೇ ಭಾಗಿ ನಡೆಯಲಿದೆ. ಮುಂದಿನ ಆರು ತಿಂಗಳ ಕಾರ್ಯಕ್ರಮಗಳನ್ನು ಮುಂಬರುವ ದಿನಗಳಲ್ಲಿ ತಿಳಿಸುವುದಾಗಿ ನರಸಿಂಹರಾಜು ಅವರ ಮೊಮ್ಮಗ ಅವಿನಾಶ್ (Avinash) ತಿಳಿಸಿದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Avinashbirth centenarysandalwoodT.R. Narasimharajuಅವಿನಾಶ್ಜನ್ಮ ಶತಮಾನೋತ್ಸವಟಿ.ಆರ್. ನರಸಿಂಹರಾಜುಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
2 hours ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
3 hours ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
3 hours ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
3 hours ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
3 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?