Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿಣಿ ಸಿಂಧೂರಿಗೆ ಹಿನ್ನಡೆ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸಿಎಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಹಿಣಿ ಸಿಂಧೂರಿಗೆ ಹಿನ್ನಡೆ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸಿಎಟಿ

Bengaluru City

ರೋಹಿಣಿ ಸಿಂಧೂರಿಗೆ ಹಿನ್ನಡೆ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸಿಎಟಿ

Public TV
Last updated: April 17, 2018 3:21 pm
Public TV
Share
2 Min Read
rohini sindhuri
SHARE

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದ್ದು, ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಎತ್ತಿ ಹಿಡಿದಿದೆ.

ಸಿಎಟಿ ರೋಹಿಣಿ ಅವರ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯ ಸರ್ಕಾರ ಕಾನೂನುಬದ್ಧವಾಗಿ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ ಎಂದು ವಾದಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ವಾದವನ್ನು ಸಿಎಟಿ ಒಪ್ಪಿದ್ದು, ಆದೇಶ ಜಾರಿಯಾದ ದಿನದಿಂದಲೇ ವರ್ಗಾವಣೆ ಆದೇಶ ಜಾರಿ ಎಂದು ತಿಳಿಸಿದೆ.

ಆದೇಶದ ಪ್ರತಿ ಕೈ ಸೇರಿದ ಬಳಿಕ ಇದೇ 19 ರಂದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ರೋಹಿಣಿ ಸಿಂಧೂರಿ ಪರ ವಕೀಲ ಸುಬ್ರಹ್ಮಣ್ಯ ಜೋಯಿಸ್ ತಿಳಿಸಿದ್ದಾರೆ.ಇದನ್ನೂ ಓದಿ: ರೋಹಿಣಿ ಸಿಂಧೂರಿ ಯಾರು? ಈ ಹಿಂದೆ ಅವರು ಮಾಡಿದ್ದ ಕೆಲಸಗಳು ಏನು?

rohini sindhuri

ಏನಿದು ಪ್ರಕರಣ?
ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಾ.6 ರಂದು ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಮಾ.7 ರಂದು ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು.

rohini sindhuri 2

ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು.

rohini sindhuri 3

ರೋಹಿಣಿ ಪರ ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್ ಪೊನ್ನಣ್ಣ ವಾದ ಮಾಡಿದ್ದರು. ಸಾರ್ವಜನಿಕ ಉದ್ದೇಶಕ್ಕಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕನಿಷ್ಠ ಎರಡು ವರ್ಷದ ನಿಯಮ ಅನ್ವಯವಾಗುವುದಿಲ್ಲ. ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಯಾವುದೇ ರೀತಿಯ ಮಂಡಳಿ ಇಲ್ಲ. ಮಂಡಳಿ ಇದ್ದರೆ ಮಾತ್ರ ನಿಯಮಗಳು ಅನ್ವಯ ಆಗುತ್ತವೆ. ಸಾರ್ವಜನಿಕ ಹಿತಾಸಕ್ತಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಪೊನ್ನಣ್ಣ ವಾದಿಸಿದ್ದರು.

ರೋಹಿಣಿ ಪರ ಹಿರಿಯ ವಕೀಲ ಜೋಯಿಸ್, ರಾಜ್ಯದ ಮುಖ್ಯಮಂತ್ರಿಗಳಾಗಿ ನಿಯಮಗಳನ್ನು ಮೀರುವಂತಿಲ್ಲ. ಇಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಎಲ್ಲಾ ವೈಯಕ್ತಿಕ ಹಿತಾಸಕ್ತಿಯಿಂದ ಕೂಡಿದ ವರ್ಗಾವಣೆ ಇದು. ಅವಧಿಗಿಂತ ಮುಂಚೆ ವರ್ಗಾವಣೆ ಮಾಡಿದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಲೇಬೇಕು. ಕಾರಣಗಳಿಲ್ಲದೆ ವರ್ಗಾವಣೆ ಮಾಡುವಂತಿಲ್ಲ. ವರ್ಗಾವಣೆಗೂ ಮುನ್ನ ನೋಟಿಸ್ ನೀಡಬೇಕು ಎಂದು ವಾದಿಸಿದ್ದರು.

TAGGED:applicationbengaluruPublic TVRohini Sinduritransferಅರ್ಜಿಪಬ್ಲಿಕ್ ಟಿವಿಬೆಂಗಳೂರುರೋಹಿಣಿ ಸಿಂಧೂರಿವರ್ಗಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
36 minutes ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
47 minutes ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
1 hour ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?