Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ

Latest

ರಾಜ್ಯ ಸರ್ಕಾರವನ್ನು ಕೇಂದ್ರ ಕಾಪಿ ಹೊಡೆದಿದೆ: ಎಚ್‍ಡಿಡಿ

Public TV
Last updated: October 4, 2018 6:18 pm
Public TV
Share
2 Min Read
MODI HDD
SHARE

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ದರವನ್ನು ಕಡಿತಗೊಳಿಸಲು ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನೀತಿಯನ್ನೇ ಕಾಪಿ ಹೊಡೆದಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವನ್ನು ನೋಡಿಕೊಂಡು ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಕಾಪಿ ಹೊಡೆದಿದೆ. ಅಲ್ಲದೇ ಹಣಕಾಸು ಸಚಿವರು ರಾಜ್ಯ ಸರ್ಕಾರಗಳು ದರ ಇಳಿಕೆ ಮಾಡುವಂತೆ ಹೇಳಿದ್ದಾರೆ. ಆದರೆ ಈಗಾಗಲೇ ಕರ್ನಾಟಕ ಸರ್ಕಾರ ಬೆಲೆ ಇಳಿಕೆ ಮಾಡಿದ್ದು, ಇನ್ನೂ ಇಳಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ

Modi HDD

ಕರ್ನಾಟಕ ಸರ್ಕಾರ ಸಾಲಮನ್ನಾ ಸೇರಿದಂತೆ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಹಾಕಿಕೊಂಡಿದೆ. ಸಾಲಮನ್ನಾ ಕುರಿತ ಸುಗ್ರಿವಾಜ್ಞೆಯನ್ನು ರಾಷ್ಟ್ರಪತಿ ಅಂಗೀಕಾರಕ್ಕೆ ಕಳುಹಿಸಲಾಗಿದೆ. ಶುಕ್ರವಾರ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಯ ಬರಲಿದ್ದು, ಈ ಸಂಬಂಧ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದರು.  ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2.50 ರೂ. ಇಳಿಕೆ

ಇದಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಸಂಬಂಧ ದೇವೇಗೌಡರನ್ನು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾಗಿದ್ದರು. ಇವರಿಬ್ಬರು ಸುಮಾರು ಒಂದೂವರೆ ಗಂಟೆ ದೀರ್ಘಕಾಲ ಚರ್ಚೆ ನಡೆಸಿದ್ದರು. ಸಚಿವ ಸಂಪುಟಕ್ಕೆ ಒಟ್ಟು ಆರು ಖಾತೆಗಳನ್ನು ಭರ್ತಿ ಮಾಡಬೇಕಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಬೂದಿ ಮುಚ್ಚಿದ ಕೆಂಡದಂತಿದ್ದು ಎಲ್ಲರಿಗೂ ಸಮಧಾನ ಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್ ನಂತ್ರ ಪೆಟ್ರೋಲ್, ಡೀಸೆಲ್ ಆದಾಯ ಭಾರೀ ಕುಸಿತ!

petrol kumaraswamy

ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಖಾತೆ ಹಂಚಿಕೆ ಮಾಡಿ, ಬಂಡಾಯ ಏಳುವ ಶಾಕಸರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ವೇಣುಗೋಪಾಲ್ ಅವರಿಗೆ ದೇವೇಗೌಡರು ಸಲಹೆ ನೀಡಿದ್ದಾರೆ. ಇದೇ ವೇಳೆ ಲೋಕಸಭೆ ಸಂಬಂಧಿತ ಚರ್ಚೆ ನಡೆದಿದ್ದು, ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ಚುನಾವಣೆಗಳಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಗೆ ಬೆಂಬಲ ನೀಡದಿರುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಸಿಗೋ ನಗರಗಳು

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ರೊಂದಿಗೆ ಮಾತನಾಡಿದ್ದೇನೆ. ನಮ್ಮ ಭೇಟಿ ಕೇವಲ ಸೌಜನ್ಯಯುತವಾದದ್ದು. ವೇಣುಗೋಪಾಲ್‍ರವರು ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಪ್ರಮುಖ ನಾಯಕರ ಜೊತೆ ಮಾತನಾಡಿ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

GST PETROL

ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಎಸ್‍ಪಿ ರಾಜ್ಯದಲ್ಲಿ ಒಂದಾಗಿವೆ. ಸರ್ಕಾರದಲ್ಲಿ ಪ್ರಮುಖ ಖಾತೆಯೊಂದನ್ನ ಬಿಎಸ್‍ಪಿಗೆ ನೀಡಿದೆ. ಇದಕ್ಕೆ ಕಾಂಗ್ರೆಸ್ ಕೂಡಾ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಮಾಯಾವತಿಯವರ ಹೇಳಿಕೆ ಆಧರಿಸಿ ಮಹಾಮೈತ್ರಿಗೆ ಹಿನ್ನೆಡೆ ಎಂದು ಭಾವಿಸುವುದು ತಪ್ಪು. ರಾಜಕೀಯದಲ್ಲಿ ಯಾವುದು ಅಂತಿಮವಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Central Governmentformer Prime MinisterHD DevegowdaNew DelhiPublic TVಎಚ್.ಡಿ. ದೇವೇಗೌಡಕೇಂದ್ರ ಸರ್ಕಾರನವದೆಹಲಿಪಬ್ಲಿಕ್ ಟಿವಿಮಾಜಿ ಪ್ರಧಾನಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
22 minutes ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
29 minutes ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
52 minutes ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
1 hour ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
1 hour ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?