Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?

Bengaluru City

ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?

Public TV
Last updated: May 3, 2022 9:11 pm
Public TV
Share
2 Min Read
AMITSHAH 1
SHARE

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಮೊನ್ನೆ ಬಿಎಲ್ ಸಂತೋಷ್ ಆಡಿದ್ದ ನಿಗೂಢಾರ್ಥದ ಮಾತುಗಳು ಅಮಿತ್ ಶಾ ಭೇಟಿ ಬಗೆಗಿನ ಕುತೂಹಲವನ್ನು ಹೆಚ್ಚಿಸಿದ್ದವು.

ಅಸೆಂಬ್ಲಿ ಚುನಾವಣೆ ಸನಿಹದಲ್ಲಿರುವ ಕಾರಣ ರಾಜ್ಯ ಬಿಜೆಪಿ ಮತ್ತು ಸರ್ಕಾರದ ಮಟ್ಟದಲ್ಲಿ ಹಾಗೇ ಆಗಬಹುದು. ಹೀಗೆ ಆಗಬಹುದು ಎಂಬ ಸುದ್ದಿಗಳು ಹಬ್ಬಿದ್ವು. ಅದ್ರಲ್ಲೂ ಮುಖ್ಯಮಂತ್ರಿಗಳು ಎಲ್ಲಾ ಶಾಸಕರಿಗೆ ಆಯೋಜಿಸಿದ್ದ ಭೋಜನ ಕೂಟ ನಾನಾ ಮಾತುಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದ್ರೇ, ಸದ್ಯ ಈ ದಿನದ ಮಟ್ಟಿಗೆ ರಾಜ್ಯ ಬಿಜೆಪಿಯಲ್ಲಾಗಲಿ, ಸರ್ಕಾರದ ಮಟ್ಟದಲ್ಲಾಗಲಿ ಯಾವುದೇ ಬದಲಾವಣೆಗಳು ಆಗಿಲ್ಲ.

B L Santhosh

ಖಾಸಗಿ ಹೋಟೆಲ್‍ನಲ್ಲಿ ನಿಗದಿ ಆಗಿದ್ದ ಅಮಿತ್ ಶಾ ನೇತೃತ್ವದ ಎರಡು ಸಭೆಗಳು ಕೂಡ ದಿಢೀರ್ ಎಂದು ರದ್ದಾಗಿವೆ. ಭೋಜನಕೂಟವೂ ಕೇವಲ 15 ನಿಮಿಷದಲ್ಲಿ ಮುಗಿದಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಮತ್ತು ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಜೊತೆ ಒಂದೇ ಟೇಬಲ್‍ನಲ್ಲಿ ಕುಳಿತು ಅಮಿತ್ ಶಾ ಊಟ ಮುಗಿಸಿದ್ದಾರೆ.

amit shah

ಈ ಅವಧಿಯಲ್ಲೇ ಅಮಿತ್ ಶಾ ರಾಜ್ಯ ನಾಯಕರಿಗೆ ತಲುಪಿಸಬೇಕಾದ ಸಂದೇಶವನ್ನು ತಲುಪಿಸಿದ್ದಾರೆ. ಆದರೆ ಆ ಸಂದೇಶದ ಗುಟ್ಟು ರಟ್ಟಾಗಿಲ್ಲ. ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ್ಮೇಲೆ ರಾಜ್ಯದಲ್ಲಿ ಆಗಬಹುದಾದ ಬದಲಾವಣೆಗಳ ಬಗ್ಗೆ ದೊಡ್ಡ ನಿರ್ಧಾರ ಪ್ರಕಟವಾಗುವ ಸಂಭವ ಇದೆ. ಭೋಜನಕೂಟದಲ್ಲಿ ಪಾಲ್ಗೊಂಡಿದ್ದ ಹಲವು ನಾಯಕರು, ಯಾವುದೇ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಜಾರಿಕೊಂಡ್ರು. ಇದನ್ನೂ ಓದಿ: ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

NARENDRA MODI

ರಾಜ್ಯ ರಾಜಕೀಯದ ಬದಲಾವಣೆ ಚೆಂಡು ಸದ್ಯ ಪ್ರಧಾನಿ ಮೋದಿ ಅಂಗಳದಲ್ಲಿದೆ. ಅವರು ಯಾವ ನಿರ್ಧಾರ ತೆಗೆದುಕೊಳ್ತಾರೋ ಎಂಬ ಕುತೂಹಲ ಹುಟ್ಟಿಕೊಂಡಿದೆ. ಆದರೆ ರಾಜ್ಯ ಬಿಜೆಪಿ ಸಂಘಟನೆಗೆ ಒತ್ತು, ಬಿಜೆಪಿಗೆ ಫೈರ್‍ಬ್ರ್ಯಾಂಡ್ ಅಧ್ಯಕ್ಷ, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ಯುಪಿ ಮಾಡೆಲ್; ಮೂವರು ಡಿಸಿಎಂ, ಯುವ, ಹೊಸ ಮುಖಗಳಿಗೆ ಮಂತ್ರಿಗಿರಿ, ಮೂವರು ವಲಸಿಗರಿಗೆ ಕೊಕ್ ಮೊದ;ಆದ ವಿಚಾರಗಳ ಬಗ್ಗೆ ಚರ್ಚೆಯಾಗ್ತಿದೆ.

YATNAL 2

ರಾಜ್ಯ ಸರ್ಕಾರ ಮತ್ತು ಪಕ್ಷದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಗುಸುಗುಸು ನಡುವೆ ರಾಜಕಾರಣಿಗಳಿಂದ ಮಾತಿನ ಮತಾಪುಗಳು ಸಿಡಿದ್ವು. ಮೇ 10ರೊಳಗೆ ಸಿಎಂ ಬದಲಾಗಬಹುದು ಎಂದು ಯತ್ನಾಳ್ ಬಾಂಬ್ ಹಾಕಿದ್ರು. ಆದರೆ ಪಕ್ಷದ ಉಳಿದ ನಾಯಕರು ಸಿಎಂ ಬೊಮ್ಮಾಯಿ ಪರವೇ ಬ್ಯಾಟ್ ಬೀಸಿದ್ರು. ಆದಷ್ಟು ಬೇಗ ಸಂಪುಟ ಸರ್ಜರಿ ಆಗಬಹುದು. ನಾಯಕತ್ವ ಬದಲಾವಣೆ ಅನ್ನೋದೆಲ್ಲಾ ಊಹಾಪೋಹ ಎಂದು ಬಿಎಸ್‍ವೈ ಹೇಳಿದ್ರು. ಇದನ್ನೂ ಓದಿ: ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

bsy 123

ಅಶೋಕ್ ಕೂಡ ಯಾವ ಬದಲಾವಣೆಯೂ ಆಗಲ್ಲ. ಹಗಲುಗನಸು ಕಾಣಬೇಡಿ ಅಂದ್ರು. ನಾಯಕತ್ವ ಬದಲಾವಣೆ ಕಪೋಲಕಲ್ಪಿತ ಎಂದು ಅರುಣ್ ಸಿಂಗ್ ಹೇಳಿದ್ರು. ಭ್ರಮೆಲಿ ಇರೋರು ಮೊದಲು ಹೊರಬನ್ನಿ ಎಂದು ಕಟೀಲ್ ಎಚ್ಚರಿಸಿದ್ರು. ನಾನು ಸಂಪುಟ ಸೇರೋಕೆ ಅಂತಾ ಕೆಲಸ ಮಾಡ್ತಿಲ್ಲ ಎಂದು ವಿಜಯೇಂದ್ರ ಹೇಳಿಕೊಂಡ್ರು. ಡಿಕೆಶಿಯಂತೂ ನೀವೇನಾದ್ರೂ ಮಾಡ್ಕೊಳ್ರಪ್ಪ.. ಆದ್ರೆ ಜನತೆಗೆ ಒಳ್ಳೆ ಆಡಳಿತ ನೀಡಿ ಅಂತಾ ಸಲಹೆ ನೀಡಿದ್ರು.

TAGGED:AmitShahbengalurubjpnarendra modiಅಮಿತ್ ಶಾನರೇಂದ್ರ ಮೋದಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

baithkol port karwar
Latest

ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

Public TV
By Public TV
9 minutes ago
By Poll
Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
By Public TV
29 minutes ago
Kota Srinivas Poojary
Latest

ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

Public TV
By Public TV
41 minutes ago
Sriramulu
Districts

ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

Public TV
By Public TV
44 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
45 minutes ago
CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?