Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?

Bengaluru City

ಸಸ್ಪೆನ್ಸಲ್ಲೇ ಅಮಿತ್ ಶಾ ರಾಜ್ಯ ಪ್ರವಾಸ ಅಂತ್ಯ – ಮೋದಿ ರಿಟರ್ನ್ ಬಳಿಕ ದೊಡ್ಡ ನಿರ್ಧಾರನಾ?

Public TV
Last updated: May 3, 2022 9:11 pm
Public TV
Share
2 Min Read
AMITSHAH 1
SHARE

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ರಾಜ್ಯ ಪ್ರವಾಸ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಮೊನ್ನೆ ಬಿಎಲ್ ಸಂತೋಷ್ ಆಡಿದ್ದ ನಿಗೂಢಾರ್ಥದ ಮಾತುಗಳು ಅಮಿತ್ ಶಾ ಭೇಟಿ ಬಗೆಗಿನ ಕುತೂಹಲವನ್ನು ಹೆಚ್ಚಿಸಿದ್ದವು.

ಅಸೆಂಬ್ಲಿ ಚುನಾವಣೆ ಸನಿಹದಲ್ಲಿರುವ ಕಾರಣ ರಾಜ್ಯ ಬಿಜೆಪಿ ಮತ್ತು ಸರ್ಕಾರದ ಮಟ್ಟದಲ್ಲಿ ಹಾಗೇ ಆಗಬಹುದು. ಹೀಗೆ ಆಗಬಹುದು ಎಂಬ ಸುದ್ದಿಗಳು ಹಬ್ಬಿದ್ವು. ಅದ್ರಲ್ಲೂ ಮುಖ್ಯಮಂತ್ರಿಗಳು ಎಲ್ಲಾ ಶಾಸಕರಿಗೆ ಆಯೋಜಿಸಿದ್ದ ಭೋಜನ ಕೂಟ ನಾನಾ ಮಾತುಗಳಿಗೆ ಎಡೆ ಮಾಡಿಕೊಟ್ಟಿತ್ತು. ಆದ್ರೇ, ಸದ್ಯ ಈ ದಿನದ ಮಟ್ಟಿಗೆ ರಾಜ್ಯ ಬಿಜೆಪಿಯಲ್ಲಾಗಲಿ, ಸರ್ಕಾರದ ಮಟ್ಟದಲ್ಲಾಗಲಿ ಯಾವುದೇ ಬದಲಾವಣೆಗಳು ಆಗಿಲ್ಲ.

B L Santhosh

ಖಾಸಗಿ ಹೋಟೆಲ್‍ನಲ್ಲಿ ನಿಗದಿ ಆಗಿದ್ದ ಅಮಿತ್ ಶಾ ನೇತೃತ್ವದ ಎರಡು ಸಭೆಗಳು ಕೂಡ ದಿಢೀರ್ ಎಂದು ರದ್ದಾಗಿವೆ. ಭೋಜನಕೂಟವೂ ಕೇವಲ 15 ನಿಮಿಷದಲ್ಲಿ ಮುಗಿದಿದೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಮತ್ತು ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಜೊತೆ ಒಂದೇ ಟೇಬಲ್‍ನಲ್ಲಿ ಕುಳಿತು ಅಮಿತ್ ಶಾ ಊಟ ಮುಗಿಸಿದ್ದಾರೆ.

amit shah

ಈ ಅವಧಿಯಲ್ಲೇ ಅಮಿತ್ ಶಾ ರಾಜ್ಯ ನಾಯಕರಿಗೆ ತಲುಪಿಸಬೇಕಾದ ಸಂದೇಶವನ್ನು ತಲುಪಿಸಿದ್ದಾರೆ. ಆದರೆ ಆ ಸಂದೇಶದ ಗುಟ್ಟು ರಟ್ಟಾಗಿಲ್ಲ. ಮೋದಿ ವಿದೇಶ ಪ್ರವಾಸ ಮುಗಿಸಿ ಬಂದ್ಮೇಲೆ ರಾಜ್ಯದಲ್ಲಿ ಆಗಬಹುದಾದ ಬದಲಾವಣೆಗಳ ಬಗ್ಗೆ ದೊಡ್ಡ ನಿರ್ಧಾರ ಪ್ರಕಟವಾಗುವ ಸಂಭವ ಇದೆ. ಭೋಜನಕೂಟದಲ್ಲಿ ಪಾಲ್ಗೊಂಡಿದ್ದ ಹಲವು ನಾಯಕರು, ಯಾವುದೇ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಜಾರಿಕೊಂಡ್ರು. ಇದನ್ನೂ ಓದಿ: ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

NARENDRA MODI

ರಾಜ್ಯ ರಾಜಕೀಯದ ಬದಲಾವಣೆ ಚೆಂಡು ಸದ್ಯ ಪ್ರಧಾನಿ ಮೋದಿ ಅಂಗಳದಲ್ಲಿದೆ. ಅವರು ಯಾವ ನಿರ್ಧಾರ ತೆಗೆದುಕೊಳ್ತಾರೋ ಎಂಬ ಕುತೂಹಲ ಹುಟ್ಟಿಕೊಂಡಿದೆ. ಆದರೆ ರಾಜ್ಯ ಬಿಜೆಪಿ ಸಂಘಟನೆಗೆ ಒತ್ತು, ಬಿಜೆಪಿಗೆ ಫೈರ್‍ಬ್ರ್ಯಾಂಡ್ ಅಧ್ಯಕ್ಷ, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ಯುಪಿ ಮಾಡೆಲ್; ಮೂವರು ಡಿಸಿಎಂ, ಯುವ, ಹೊಸ ಮುಖಗಳಿಗೆ ಮಂತ್ರಿಗಿರಿ, ಮೂವರು ವಲಸಿಗರಿಗೆ ಕೊಕ್ ಮೊದ;ಆದ ವಿಚಾರಗಳ ಬಗ್ಗೆ ಚರ್ಚೆಯಾಗ್ತಿದೆ.

YATNAL 2

ರಾಜ್ಯ ಸರ್ಕಾರ ಮತ್ತು ಪಕ್ಷದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಗುಸುಗುಸು ನಡುವೆ ರಾಜಕಾರಣಿಗಳಿಂದ ಮಾತಿನ ಮತಾಪುಗಳು ಸಿಡಿದ್ವು. ಮೇ 10ರೊಳಗೆ ಸಿಎಂ ಬದಲಾಗಬಹುದು ಎಂದು ಯತ್ನಾಳ್ ಬಾಂಬ್ ಹಾಕಿದ್ರು. ಆದರೆ ಪಕ್ಷದ ಉಳಿದ ನಾಯಕರು ಸಿಎಂ ಬೊಮ್ಮಾಯಿ ಪರವೇ ಬ್ಯಾಟ್ ಬೀಸಿದ್ರು. ಆದಷ್ಟು ಬೇಗ ಸಂಪುಟ ಸರ್ಜರಿ ಆಗಬಹುದು. ನಾಯಕತ್ವ ಬದಲಾವಣೆ ಅನ್ನೋದೆಲ್ಲಾ ಊಹಾಪೋಹ ಎಂದು ಬಿಎಸ್‍ವೈ ಹೇಳಿದ್ರು. ಇದನ್ನೂ ಓದಿ: ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

bsy 123

ಅಶೋಕ್ ಕೂಡ ಯಾವ ಬದಲಾವಣೆಯೂ ಆಗಲ್ಲ. ಹಗಲುಗನಸು ಕಾಣಬೇಡಿ ಅಂದ್ರು. ನಾಯಕತ್ವ ಬದಲಾವಣೆ ಕಪೋಲಕಲ್ಪಿತ ಎಂದು ಅರುಣ್ ಸಿಂಗ್ ಹೇಳಿದ್ರು. ಭ್ರಮೆಲಿ ಇರೋರು ಮೊದಲು ಹೊರಬನ್ನಿ ಎಂದು ಕಟೀಲ್ ಎಚ್ಚರಿಸಿದ್ರು. ನಾನು ಸಂಪುಟ ಸೇರೋಕೆ ಅಂತಾ ಕೆಲಸ ಮಾಡ್ತಿಲ್ಲ ಎಂದು ವಿಜಯೇಂದ್ರ ಹೇಳಿಕೊಂಡ್ರು. ಡಿಕೆಶಿಯಂತೂ ನೀವೇನಾದ್ರೂ ಮಾಡ್ಕೊಳ್ರಪ್ಪ.. ಆದ್ರೆ ಜನತೆಗೆ ಒಳ್ಳೆ ಆಡಳಿತ ನೀಡಿ ಅಂತಾ ಸಲಹೆ ನೀಡಿದ್ರು.

TAGGED:AmitShahbengalurubjpnarendra modiಅಮಿತ್ ಶಾನರೇಂದ್ರ ಮೋದಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
2 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
2 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
3 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
4 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
4 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?