Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ

Bengaluru City

ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ

Public TV
Last updated: October 2, 2024 4:38 pm
Public TV
Share
2 Min Read
HD Kumaraswamy 4
SHARE

– ಪ್ರಕರಣ ಕೋರ್ಟ್‌ ತನಿಖೆಯಲ್ಲಿದ್ದಾಗ ಸೈಟು ವಾಪಸ್‌ ಪಡೆಯಬಹುದೇ?

ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರ ಪತ್ನಿ ಸೈಟು ವಾಪಸ್‌ ನೀಡಿದ ಬೆನ್ನಲ್ಲೇ ವಿಪಕ್ಷಗಳ ನಡುವಿನ ವಾಗ್ದಾಳಿ ಇನ್ನಷ್ಟು ತೀವ್ರಗೊಂಡಿದೆ. ಈ ನಡುವೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತನಿಖೆ ನಡೆಯುವಾಗ ಸೈಟ್ ವಾಪಸ್ ಪಡೆಯಬಹುದೇ? ಅದನ್ನ ಬೇರೆಯವರಿಗೆ ಹಂಚಬಹುದೇ?; ಮುಡಾ ಆಯುಕ್ತ ಹೇಳಿದ್ದೇನು?

Raghunandan MUDA

ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ. ಕೋರ್ಟ್‌ನಲ್ಲಿ 62 ಕೋಟಿ ಬೆಲೆ ಬಾಳುವ ಜಾಗವದು, ನಮಗೆ 62 ಕೋಟಿ ನೀಡಿ ಜಾಗ ವಾಪಸ್ ಪಡೆಯಿರಿ ಅಂತಾ ಹೇಳಿದ್ದು, ಈಗ ತನಿಖೆಯ ದಿಕ್ಕು ತಪ್ಪಿಸಲು ಸೈಟ್ ವಾಪಸ್ ಕೊಡೋ ಡ್ರಾಮವನ್ನ ಮಾಡಿದ್ದಾರೆ. ಕೋರ್ಟ್‌ನಲ್ಲಿ ಕೇಸ್ ಇದೆ. ಮೂಡಾ ಆಯುಕ್ತರು ಯಾವ ಆಧಾರದ ಮೇಲೆ ಕೇಸ್ ವಾಪಸ್ ಪಡೆದ್ರು ಅನ್ನೋದು ತನಿಖೆಯಾಗಬೇಕು. ಲೋಕಾಯುಕ್ತದವರು ಮೊದಲು ಮೂಡಾ ಆಯುಕ್ತರನ್ನ ಬಂಧಿಸಬೇಕು, ಜಾರಿ ನಿರ್ದೇಶನಾಲಯವು ಮುಡಾ ವಿಚಾರದಲ್ಲಿ ತನಿಖೆ ಶುರು ಮಾಡ್ತಿದ್ದಂತೆ ಈ ರೀತಿ ಯಾಕೆ ಮಾಡಿದ್ರು ಎಂದು ಪ್ರಶ್ನೆ ಮಾಡಿದ್ದಾರೆ.

MUDA Case Siddaramaiah

ಹಣ ಅಕ್ರಮ ವರ್ಗಾವಣೆ ಆಗಿಲ್ಲ ಅಂತಿದ್ದಾರೆ. 62 ಕೋಟಿ ಅಂದಿದ್ದು ಯಾರು? ನನ್ನ ರಾಜೀನಾಮೆ ಯಾಕ್ ಕೇಳ್ತಾರೆ? ನನ್ನನ್ನ ಏನೂ ಮಾಡಲು ಆಗಲ್ಲ. ನಿನ್ನೆ ಕೂಡ ನನ್ನ ಮೇಲೆ ಎಫ್‌ಐಆರ್‌ ಆಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

ಮುಡಾ ಆಯುಕ್ತರು ಹೇಳಿದ್ದೇನು?
ಸಿಎಂ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯ ಅವರು ಸ್ವಇಚ಼್ಛೆಯಿಂದ ಸೈಟ್‌ ವಾಪಸ್‌ ಮಾಡಿದ್ದರ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತ ರಘನಂದನ್ ಪ್ರತಿಕ್ರಿಯೆ ನೀಡಿದ್ದರು. ಈಗ ಸ್ವ ಇಚ್ಛೆಯಿಂದ ಸೈಟ್ ವಾಪಸ್ ಕೊಟ್ಟಿದ್ದಾರೆ. ಕಾನೂನು ಪರಿಗಣಿಸಿ ನಾವು ಪಾರ್ವತಮ್ಮ ಅವರ ಹೆಸರಿನಲ್ಲಿ ಇದ್ದ 14 ಸೈಟ್‌ಗಳ ಸೇಲ್ ಡೀಡ್ ರದ್ದು ಮಾಡಿದ್ದೇವೆ. ಈಗ 14 ನಿವೇಶನ ಮುಡಾ ವ್ಯಾಪ್ತಿಗೆ ಬಂದಿವೆ. ಈ ಸೈಟ್‌ಗಳನ್ನು ಬೇರೆಯವರಿಗೆ ಹಂಚಬಹುದಾ ಅಥವಾ ತನಿಖೆ ಮುಗಿಯುವವರೆಗೂ ಅದನ್ನು ಹಂಚಬಾರದ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇವೆ. ಪಾರ್ವತಿ ಅವರ ಸೈಟ್‌ಗಳು ತಮ್ಮ ವಶಕ್ಕೆ ಪಡೆದ ಬಗ್ಗೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ಕೊಡುತ್ತೇವೆ ಎಂದಿದ್ದರು.

ಮುಡಾ ಕಾರ್ಯದರ್ಶಿ ಹೇಳಿದ್ದೇನು?
1991ನ ರೂಲ್ಸ್ 8ನಲ್ಲಿ ಸ್ವ ಇಚ್ಚೆಯಿಂದ ಸೈಟ್ ಕೊಡಬಹುದು. ಆ ಸೈಟ್ ಅನ್ನು ನಾವು ಪಡೆದುಕೊಳ್ಳಲು ಅವಕಾಶವಿದೆ. ನಮ್ಮ ಬಳಿ ಮಾಲೀಕರು ಬಂದಿಲ್ಲ. ಅವರೇ ಖಾಸಗಿಯಾಗಿಯೂ ಅಧಿಕಾರಿಗಳನ್ನು ಕರೆಸಿಕೊಳ್ಳಬಹುದು. ಅದರಂತೆ ಅವರ ಸ್ಥಳಕ್ಕೆ ಹೋಗಿ ಪ್ರಕ್ರಿಯೆ ನಡೆಸಲಾಗುತ್ತದೆ. ನಾವು ಈಗ ಸೈಟ್ ವಾಪಸ್ ಪಡೆದುಕೊಂಡಿದ್ದೇವೆ. ಈಗ ಇದನ್ನು ರಿಜಿಸ್ಟರ್‌ಗೆ ಕಳುಹಿಸಿಕೊಟ್ಟಿದ್ದೇವೆ. ಮುಂದಿನ ಎಲ್ಲಾ ಪ್ರಕ್ರಿಯೆಯನ್ನು ರಿಜಿಸ್ಟರ್ ಮಾಡುತ್ತಾರೆ ಎಂದು ಮೈಸೂರು ಮುಡಾ (MUDA) ಕಾರ್ಯದರ್ಶಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: MUDA Scam | ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ: ಪ್ರತಾಪ್‌ ಸಿಂಹ ಪ್ರಶ್ನೆ

TAGGED:bengaluruhd kumaraswamyMUDAMUDA Scamsiddaramaiahಬೆಂಗಳೂರುಮುಡಾಮುಡಾ ಹಗರಣಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
2 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
2 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
2 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
3 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
4 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?