Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಒಂದು ದಿನವಾದ್ರೂ ನನ್ನನ್ನ ಜೈಲಿಗೆ ಕಳಿಸಲು ರಾಜ್ಯ ಸರ್ಕಾರದಿಂದ ಸಂಚು – ಹೆಚ್‌ಡಿಕೆ ಗಂಭೀರ ಆರೋಪ

Public TV
Last updated: October 1, 2024 5:03 pm
Public TV
Share
3 Min Read
HD Kumaraswamy 4
SHARE

– ಒಬ್ಬ ಅಧಿಕಾರಿ ಬಂದು ನಿಮ್ಮನ್ನ ಕ್ರಿಮಿನಲ್ ಅಂದ್ರೆ ಏನ್‌ ಮಾಡ್ತೀರಿ ಸಿದ್ಧರಾಮಯ್ಯನವರೇ?
– ನಾನು ಬೇಲ್ ತೆಗೆದುಕೊಂಡಿದ್ದೇನೆ, ಆ ಅಧಿಕಾರಿ ಸ್ಟೇ ತೆಗೆದುಕೊಂಡಿದ್ದಾರೆ ಎಂದ ಕೇಂದ್ರ ಸಚಿವ

ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ (Siddaramaiah) ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದರು.

ದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಆರೋಪ ಮಾಡಿದರು.

HD Kumaraswamy ADGP Chandrashekar

ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

ಕಳೆದ 3-4 ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ. ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‌ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‌ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.

ನಾನು ಆ ಪೋಲಿಸ್ ಅಧಿಕಾರಿಯ ಉದ್ಧಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜೊತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ (Criminal Case) ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

ನಿಮ್ಮನ್ನ ಕ್ರಿಮಿನಲ್‌ ಅಂದ್ರೆ ಏನ್‌ ಮಾಡ್ತೀರಿ?
ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿಗೆ ರಜೆ ಇದ್ದರೂ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು.

ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2, ಹೈಕೋರ್ಟ್ ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ರೇಪ್‌ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು

ಗೃಹ ಸಚಿವ ಡಾ.ಪರಮೇಶ್ವರ್‌ ಶದ್ಧ ಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ? ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.

TAGGED:ADGP Chandrasekharbengalurudenotification casehd kumaraswamysiddaramaiahಎಡಿಜಿಪಿ ಚಂದ್ರಶೇಖರ್ಡಿನೋಟಿಫಿಕೇಶನ್ ಕೇಸ್ಬೆಂಗಳೂರುಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
11 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
12 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
12 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
13 hours ago

You Might Also Like

G Parameshwar ED Raid
Districts

ಪರಂಗೆ ಇಡಿ ಈಟಿ – 140 ಕೋಟಿ ವ್ಯವಹಾರ ನಡೆದ್ರೂ 95 ಕೋಟಿಗೆ ಖರೀದಿ?

Public TV
By Public TV
36 seconds ago
China Pakistan Afghanistan 2
Latest

ಜೈಶಂಕರ್‌ ಕರೆ ಬೆನ್ನಲ್ಲೇ ತಾಲಿಬಾನ್‌ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್‌ ಜೊತೆ ಕೈ ಕುಲುಕಿಸಿದ ಚೀನಾ!

Public TV
By Public TV
5 minutes ago
daily horoscope dina bhavishya
Astrology

ದಿನ ಭವಿಷ್ಯ 22-05-2025

Public TV
By Public TV
1 hour ago
mumbai indians
Cricket

IPL: 121 ಕ್ಕೆ ಡೆಲ್ಲಿ ಆಲೌಟ್‌ – ಪ್ಲೇ-ಆಫ್‌ಗೆ ಮುಂಬೈ ಲಗ್ಗೆ

Public TV
By Public TV
8 hours ago
IndiGo Flight Damege
Latest

ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Public TV
By Public TV
8 hours ago
Narendra Modi
Latest

ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?