Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ

Latest

ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ

Public TV
Last updated: September 4, 2025 6:47 pm
Public TV
Share
3 Min Read
Manipura
SHARE

ಮಣಿಪುರ: ಕಳೆದ ಎರಡು ವರ್ಷಗಳಿಂದ ಹಿಂಸಾಚಾರಪೀಡಿತವಾಗಿದ್ದ ಮಣಿಪುರ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. 2 ವರ್ಷಗಳಿಂದ ಮೈತೇಯಿ ಜನರಿಗೆ ನಿರ್ಬಂಧಿಸಲಾದ ಹೆದ್ದಾರಿಗಳನ್ನ ತೆರೆಯುವಂತೆ ಮತ್ತೊಂದು ಕುಕಿ ಬುಡಕಟ್ಟು ಸಮುದಾಯದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.

ಮಾತುಕತೆ ಸಫಲವಾದ ಬಳಿಕ ಕುಕಿ ಸಮುದಾಯದ ಗುಂಪು ರಾಷ್ಟ್ರೀಯ ಹೆದ್ದಾರಿ-2 ಅನ್ನು ತೆರೆಯಲು ಒಪ್ಪಿಕೊಂಡಿದೆ. ದೆಹಲಿಯಲ್ಲಿ ಗೃಹ ಸಚಿವಾಲಯ ಮತ್ತು ಕುಕಿ-ಝೋ ಕೌನ್ಸಿಲ್ (KZC) ಗುಂಪಿನ ನಡುವೆ ನಡೆದ ಹಲವಾರು ಸುತ್ತಿನ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: Manipur | ಬಿರೇನ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

Manipur

ಹೌದು. ಕೇಂದ್ರ ಗೃಹ ಸಚಿವಾಲಯ, ಮಣಿಪುರ ಸರ್ಕಾರ ಮತ್ತು ಕುಕಿ-ಝೋ ಗುಂಪುಗಳು ಗುರುವಾರ ಹೊಸ ಒಪ್ಪಂದಕ್ಕೆ (Suspension of Operations (SoO) ಸಹಿ ಹಾಕಿವೆ. ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡಿಕೊಳ್ಳುವ ಉದ್ದೇಶವನ್ನು ಈ ಒಪ್ಪಂದ ಪುನರುಚ್ಚರಿಸಿದೆ. ಅಲ್ಲದೇ 2023ರ ಮೇ 3ರಂದು ಜನಾಂಗೀಯ ಸಂಘರ್ಷ ಶಮನಗೊಳಿಸುವ ಮಹತ್ವದ ಹೆಜ್ಜೆಯೂ ಇದಾಗಿದೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ, ಓರ್ವ ಸಿಬ್ಬಂದಿಗೆ ಗಾಯ

ಮುಂದಿನ ವಾರ ಮೋದಿ ಭೇಟಿ ಸಾಧ್ಯತೆ
ಇದೇ ಸೆಪ್ಟೆಂಬರ್ 2ನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮೈತೇಯಿ – ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದ ಬಳಿಕ ಇದು ಪ್ರಧಾನಿಯವರ ಮೊದಲ ಭೇಟಿಯಾಗಲಿದೆ. ಇದನ್ನೂ ಓದಿ: ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ – ಚುನಾವಣಾ ಆಯೋಗದ ಮೂಲಗಳ ಹೇಳಿಕೆ

manipura

ಮಾತುಕತೆ ಸಫಲ:
ಇಂದು ದೆಹಲಿಯಲ್ಲಿ ನಡೆದ ಸುದೀರ್ಘ ಮಾತುಕತೆಯ ಬಳಿಕ ಕೇಂದ್ರ ಸರ್ಕಾರ, ಕುಕಿ ಗುಂಪು ಹಾಗೂ ಮಣಿಪುರ ಸರ್ಕಾರ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ-2 ಅನ್ನು ಮತ್ತೆ ತೆರೆಲಾಗುತ್ತದೆ. ಇದರಿಂದ ಅಗತ್ಯವಸ್ತುಗಳ ಸಾಗಾಟ ಜೊತೆಗೆ ಪ್ರಯಾಣಿಕರ ಸಂಚಾರಕ್ಕೂ ಅನುಕೂಲವಾಗಲಿದೆ. ಅಲ್ಲದೇ ಕುಕಿ-ಝೋ ಕೌನ್ಸಿಲ್ (KZC) ಈ ಮಾರ್ಗದಲ್ಲಿ ಶಾಂತಿ ಕಾಪಾಡಿಕೊಳ್ಳಲು ಭದ್ರತಾ ಪಡೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದೆ.

ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
ಮೀಟೈ ಸಮುದಾಯ ಎಸ್‍ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‍ಪುರ ಜಿಲ್ಲೆಯ ಟೋಬರ್ಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ಆರಂಭವಾಗಿತ್ತು. ಈವರೆಗೆ ಸಂಘರ್ಷದಲ್ಲಿ ಸುಮಾರು 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

manipur

ಬಳಿಕ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಲೇ ಇತ್ತು. ಅಲ್ಲದೇ ಕೆಲ ಶಸ್ತ್ರಸಜ್ಜಿತ ಗುಂಪುಗಳು ಸಶಸ್ತ್ರಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆಸುತ್ತಲೇ ಇದ್ದರು. ಈ ಸಂರ್ಭದಲ್ಲಿ ಅಮಾಯಕರೂ ಸಾವನ್ನಪ್ಪಿದ್ದರು. ಕೊನೆಗೆ ಸಂಘರ್ಷ ನಿಯಂತ್ರಿಸಲಾಗದೇ ಕಳೆದ ವರ್ಷ ಬಿರೇನ್‌ ಸಿಂಗ್‌ ಮಣಿಪುರ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು

ಸದ್ಯ ಇದೀಗ ಹೊಸ ಒಪ್ಪಂದದ ಬಳಿಕ ಮಣಿಪುರದಲ್ಲಿ ಶಾಂತಿ ನೆಲೆಸುವ ವಿಶ್ವಾಸವಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ

TAGGED:Kuki Zo Groupsmanipur governmentManipur violenceMinistry of Home Affairsnarendra modiನರೇಂದ್ರ ಮೋದಿಮಣಿಪುರಹಿಂಸಾಚಾರ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
29 minutes ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
47 minutes ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
1 hour ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
bagalkote riot case hindu activist arrested
Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
By Public TV
2 hours ago
GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?