Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್

Bengaluru City

ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅನ್ನಲು ಸಂಬರ್ಗಿ ಬಳಿ ದಾಖಲೆ ಏನಿದೆ..?: ಚಂದ್ರಚೂಡ್

Public TV
Last updated: September 10, 2021 1:05 pm
Public TV
Share
2 Min Read
PRASHANTH CHANDRACHUD
SHARE

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ, ಗೆಳೆಯ ಪ್ರಶಾಂತ್ ಸಂಬರ್ಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್ ರೊಚ್ಚಿಗೆದ್ದಿದ್ದಾರೆ. ಸಂಬರ್ಗಿಯವರು ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಅಂತ ಹೇಳಿಕೊಳ್ಳಲು ಪ್ರೂಫ್ ಏನಿದೆ ಎಂದು ಪ್ರಶ್ನಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಚಂದ್ರಚೂಡ್, ಐತಿಹಾಸಿಕ ಪುರುಷರು, ಸಾಧಕರು, ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೊಡ್ಡ ದೊಡ್ಡ ಹೆಸರು ತಂದುಕೊಟ್ಟವರು ಹಾಗೂ ಮಾಡೆಲ್ ಗಳ ಹೆಸರುಗಳನ್ನು ಹೇಳಿಕೊಂಡು, ಅವರ ಮೊಮ್ಮಗ ಅಂತ ಹೇಳಿಕೊಂಡು ಇವರು ಮಾಡುತ್ತಿರುವ ಕುತಂತ್ರ ಏನು ಎಂದು ಪ್ರಶ್ನಿಸುವ ಮೂಲಕ ಸಂಬರ್ಗಿ ವಿರುದ್ಧ ಗುಡುಗಿದ್ದಾರೆ.

CHANDRACHUD

ಬಿಗ್ ಬಾಸ್ ಮನೆಯಲ್ಲಿರುವ ಸಂದರ್ಭದಲ್ಲಿ ಅವರು ಕಿತ್ತೂರು ರಾಣಿ ಚೆನ್ನಮ್ಮನ ಮೊಮ್ಮಗ ಎಮದು ಹೇಳಿದಾಗ ಮೊದಲು ನಾನು ವಿರೋಧಿಸಿದೆ. ನಂತರ ಅದೊಂದು ಶೋ ಎಂದು ಸುಮ್ಮನಾದೆ. ಆದರೆ ಹೊರಗಡೆ ಬಂದ ಬಳಿಕ ಐತಿಹಾಸಿಕ ಪುರುಷರ, ಸಾಧಕರ ಹೆಸರನ್ನು ಹೇಳಬಾರದು. ಐತಿಹಾಸಿಕವಾಗಿ ರಾಣಿ ಚೆನ್ನಮ್ಮಗೆ ಮೊಮ್ಮಗ ಇರಲು ಸಾಧ್ಯವಿಲ್ಲ. ಇದನ್ನು ಕೇಳಿದ್ರೆ ಜನ ನಕ್ಕು ಬಿಡ್ತಾರೆ. ಈ ವಿಚಾರ ದುರುಪಯೋಗವಾಗುತ್ತೆ. ಈ ರೀತಿ ದುರ್ಬಳಕೆ ಮಾಡಿಕೊಳ್ಳಬೇಡ ಎಂದು ಅವರಿಗೆ ನಾನು ಬುದ್ಧಿವಾದ ಹೇಳಿದ್ದೆ ಎಂದರು. ಇದನ್ನೂ ಓದಿ: ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಪ್ರಶಾಂತ್ ಸಂಬರ್ಗಿ ಕನ್ನಡ ವಿರೋಧಿ: ಚಂದ್ರಚೂಡ್

SAMBARGI

ಈ ಹಿಂದೆ ನಾನು ಭೂತಾಯಿಯನ್ನು ಮಾರುವುದಾಗಿ ಸಂಬರ್ಗಿ ಹೇಳಿಕೆ ನೀಡಿದ್ದರು. ಇವರು ಒಬ್ಬ ನೆಲೆಹಿಡುಕ, ದಲ್ಲಾಳಿ. ಕಳೆದ ಮೂರು ದಿನಗಳ ಹಿಂದೆ ನಿರೂಪಕಿ ಅನುಶ್ರೀ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಮಂಗಳೂರಲ್ಲಿ 12 ಕೋಟಿ ಹಾಗೂ ಬೆಂಗಳೂರಿನಲ್ಲಿ 4 ಕೋಟಿ ರೂ. ನ ಮನೆ ಕಟ್ಟಿದ್ದಾರೆ, ಐಷಾರಾಮಿ ಕಾರಿದೆ. ಇದು ಡ್ರಗ್ಸ್ ನಿಂದ ಬಂತು ಎಂದು ಹೇಳಿಕೆ ನೀಡಿದ್ದರು. ಆದರೆ ಇವುಗಳಿಗೆ ದಾಖಲೆಗಳನ್ನು ನೀಡಬೇಕಲ್ವ ಎಂದು ಮರು ಪ್ರಶ್ನೆಗೈದ್ರು.

CHAKRAVARHTY 2

ಶುಗರ್ ಡ್ಯಾಡಿ ಎಂಬುದು ದೇವರಾಜ ಅರಸು, ಗುಂಡೂರಾವ್ ಹಾಗೂ ಸ್ವಾತಂತ್ರ್ಯ ಪೂರ್ವ ಕಾಲದಿಂದಲೂ ನಮಗೆ ಗೊತ್ತಿರುವ ಪದ. ಇದಕ್ಕೆ ಸಂಬಂಧಪಟ್ಟ ಏನಾದರೂ ದಾಖಲೆಗಳು ಸಂಬರ್ಗಿ ಬಳಿ ಇದೆಯಾ ಎಂದು ಕೇಳಿದರು. ಒಬ್ಬರು ಮಾಜಿ ಮುಖ್ಯಮಂತ್ರಿಯವರು ಇನ್ನೊಬ್ಬ ನಟಿಗೆ ಶುಗರ್ ಡ್ಯಾಡಿ ಆಗಿದ್ದಾರೆ. ಲಕ್ಷಾಂತರ ರೂ. ಹಣ ಕೊಡ್ತಾರೆ. ಡ್ರಗ್ಸ್ ಪೆಡ್ಲಿಂಗ್ ಮಾಡ್ತಾರೆ. ಅದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ಡಿಸೆಂಬರ್ ನಲ್ಲಿ ಕೊಡುತ್ತೇನೆ ಅಂತ ನಾನು ಹೇಳಿಕೆ ನೀಡಿದರೆ ನೀವು ಪ್ರಚಾರ ಮಾಡ್ತೀರಾ..?, ಅದೇ ರೀತಿ ದಾಖಲೆಗಳೇ ಇಲ್ಲದೆ ಅನುಶ್ರೀ ಬಗ್ಗೆ ಸಂಬರ್ಗಿ ಹೇಗೆ ಆರೋಪ ಮಾಡಿದ್ರು ಎಂದು ಚಂದ್ರಚೂಡ್ ಪ್ರಶ್ನೆಗಳ ಸುರಿಮಳೆಗೈದ್ರು.

ಸುಖಾಸುಮ್ಮನೆ ಮಾತನಾಡುತ್ತಿರುವ ಸಂಬರ್ಗಿಯವರು ಒಂದು ಶೀಟ್ ಆದರೂ ದಾಖಲೆ ಕೊಡಲಿ. ಸುಮ್ಮನೆ ಪ್ರಚಾರ ತೆಗೆದುಕೊಂಡು ಬಿಜೆಪಿ ಪಕ್ಷ ಸೇರಿಕೊಳ್ಳಲು ಹವಣಿಸುತ್ತಿದ್ದಾರೆ. ಕುತಂತ್ರಗಾರಿಕೆ ಮಾಡುತ್ತಿದ್ದಾರೆ. ದಾಖಲೆಗಳನ್ನು ಬಿಡುಗಡೆ ಮಾಡಲು ಯಾಕೆ ಇಷ್ಟೊಂದು ಸಮಯ ಬೇಕು..?, ಶೃತಿ ಹರಿಹರನ್ ಅವರ ಮೀಟೂ ವಿಚಾರಕ್ಕೆ ಮೂರು ವರ್ಷವೇ ಆಗೋಯ್ತು. ಇದೀಗ ಕರ್ನಾಟಕದಲ್ಲಿ ಡ್ರಗ್ಸ್ ವಿಚಾರ ಬಂದು ಸುಮಾರು ಎರಡೂವರೆ ವರ್ಷ ಆಗೋಯ್ತು. ಎಲ್ಲಿದೆ ದಾಖಲೆಗಳು..?. ಈ ಪ್ರಕರಣಗಳು ನಾಳೆ ಯಾವ ರೀತಿಯ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತೆ ಗೊತ್ತಿಲ್ಲ. ಆದರೆ ಸಮಾಜಕ್ಕೆ, ಯುವಕರಿಗೆ ಒಳ್ಳೆಯದಾಗಬೇಕು. ಆದರೆ ಈ ರೀತಿ ಆರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡಿ ಪ್ರಚಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಸಂಬರ್ಗಿ ವಿರುದ್ಧ ಕಿಡಿಕಾರುವ ಮೂಲಕ ದಾಖಲೆಗಳನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಚಂದ್ರಚೂಡ್ ಆಗ್ರಹಿಸಿದರು.

TAGGED:anushreebengaluruchakravarthi chandrachudPrashanth SambargiPublic TVsandalwoodSruthi Hariharanಅನುಶ್ರೀಚಕ್ರವರ್ತಿ ಚಂದ್ರಚೂಡ್ಪಬ್ಲಿಕ್ ಟಿವಿಪ್ರಶಾಂತ್ ಸಂಬರ್ಗಿಬೆಂಗಳೂರುಶೃತಿ ಹರಿಹರನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows

You Might Also Like

R Ashoka 1
Bengaluru City

ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಅಶೋಕ್

Public TV
By Public TV
4 minutes ago
IG Vartika katiyar
Bellary

ಬಳ್ಳಾರಿ ಬ್ಯಾನರ್‌ ಗಲಭೆ ಪ್ರಕರಣ – ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

Public TV
By Public TV
13 minutes ago
CT RAVI
Bengaluru City

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು – ಸಿ.ಟಿ.ರವಿ

Public TV
By Public TV
18 minutes ago
Yediyurappa
Bengaluru City

ದೇವರಾಜ ಅರಸ್‌ ಆಡಳಿತಕ್ಕೆ ಹೋಲಿಕೆ ಬೇಡ: ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಕಿಡಿ

Public TV
By Public TV
28 minutes ago
Saudi Arabia Real Estate
Latest

ಸೌದಿಯಲ್ಲಿ ಆಸ್ತಿ ಖರೀದಿಸಲು ವಿದೇಶಿಗರಿಗೆ ಅವಕಾಶ – ಕಂಡೀಷನ್ಸ್‌ ಏನು?

Public TV
By Public TV
45 minutes ago
Car Accident
Crime

ಗೇರುಸೊಪ್ಪ ಬಳಿ ಕಾರು ಧಗಧಗ – ಇಬ್ಬರು ಸಜೀವ ದಹನ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?