Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು

Districts

ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು

Public TV
Last updated: October 17, 2024 9:49 pm
Public TV
Share
3 Min Read
Chakravarthy Sulibele Slams Mallikarjun Kharge Priyank Kharge 1
SHARE

– ವಕ್ಫ್‌ ಕಬಳಿಸಿದ ಆಸ್ತಿಯನ್ನೇ ಖರ್ಗೆ ಕುಟುಂಬ ಕಬಳಿಸಿದೆ
– ಯೋಗ್ಯ ರೀತಿಯನ್ನು ಆಸ್ತಿಯನ್ನು ಮರಳಿಸಿ ಅಯೋಗ್ಯ ಅಂತ ಪ್ರೂ ಮಾಡಿದ್ದಾರೆ

ರಾಯಚೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ದ‌ ಅಪಮಾನಕರ ಭಾಷಣ ಪ್ರಕರಣ ಎದುರಿಸುತ್ತಿರುವ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ನಿರೀಕ್ಷಣಾ ಜಾಮೀನು ಮಂಜೂರು ಹಿನ್ನೆಲೆ ಶ್ಯೂರಿಟಿ ನೀಡಲು ಸಿಂಧನೂರು (Sindhanur) ಡಿವೈಎಸ್‌ಪಿ ಕಚೇರಿಗೆ ಗುರುವಾರ ಹಾಜರಾದರು.

ಸಿರವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಲಬುರ್ಗಿ ಹೈಕೋರ್ಟ್ (Kalaburagi High Court) ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು. ಸದ್ಯ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದಾರೆ.

ಡಿವೈಎಸ್‌ಪಿ ಕಚೇರಿ ಭೇಟಿ ಬಳಿಕ ಸಿಂಧನೂರಿನಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಖರ್ಗೆ ಕುಟುಂಬದ ಬಗ್ಗೆ ಹರಿಹಾಯ್ದರು. ಸಿರವಾರದಲ್ಲಿ ಮೋದಿಯವರ ಬಗ್ಗೆ ಮಾತನಾಡುತ್ತಾ ಖರ್ಗೆ ಕುಟುಂಬದ ಭ್ರಷ್ಟಾಚಾರ ಬಯಲಿಗೆಳೆಯುವ ಪ್ರಯತ್ನ ಮಾಡಿದ್ದೆ, ಮಾತನಾಡುವಾಗ ಈ ತರದ ಅಯೋಗ್ಯರು ಸಮಾಜ ಸೇವೆಗೆ ಉಪಯೋಗಿ ಅಲ್ಲ ಎನ್ನುವ ರೀತಿ ಮಾತು ಆಡಿದ್ದೆ. ಅದನ್ನ ಕಾಂಗ್ರೆಸ್‌ನವರು ತಿರುಚಿದ್ದಾರೆ. ದಲಿತರನ್ನು ಅಯೋಗ್ಯರು ಅಂತ ಕರೆದಿದ್ದಾರೆ ಜಾತಿ ನಿಂದನೆ ಮಾಡಿದ್ದಾರೆ ಅಂತ ತಿರುಚಿದರು. ಅಧಿಕಾರ ತಮ್ಮಬಳಿ ಇದೆ ಎಂಬ ಕಾರಣಕ್ಕೆ ಪ್ರಿಯಾಂಕ್‌ ಖರ್ಗೆ (Priyank Kharge) ತಮ್ಮ ಅಧಿಕಾರ ಬಳಸಿ ನನ್ನ ಹಣಿಯುವಂತ ಕೆಲಸಕ್ಕೆ ಮುಂದಾದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ, ಪಾಕ್‌ನಿಂದ ಎಕೆ 47 ಖರೀದಿ – ಬಿಷ್ಣೋಯ್‌ ಗ್ಯಾಂಗ್‌ ಪ್ಲ್ಯಾನ್‌ ಹೇಗಿತ್ತು?

Chakravarthy Sulibele Slams Mallikarjun Kharge Priyank Kharge 2

ಬಡ ದಲಿತರ ಮೇಲೆ ಮೇಲ್ವರ್ಗದ ದಲಿತರು ಅನೇಕ ಬಾರಿ ಎಂಎಲ್‌ಎ ಎಂಪಿ ಆಗಿದ್ದಾರೆ. ಅವರು ಮಿನಿಸ್ಟರ್, ಅವರ ಮಕ್ಕಳು ಮಿನಿಸ್ಟರ್ ಆಗಿದ್ದಾರೆ. ಅಳಿಯ ಸಂಸದರಾದರು. ಇಂತವರು ದಲಿತರ ಕಾರ್ಡ್ ಬಳಸಿಕೊಂಡು ನಿಜವಾದ ದಲಿತರಿಗೆ ಸಿಗಬೇಕಾದ ಸಮಾನತೆ ವಂಚಿತ ಮಾಡುತ್ತಿದ್ದಾರೆ. ಈ ಪ್ರಕ್ರಿಯೆ ನಿಲ್ಲಬೇಕು, ಅಕಸ್ಮಾತ್ ಬಾಬಾ ಸಾಹೇಬರು ಇಲ್ಲದೇ ಹೋಗಿದ್ರೆ ನಮ್ಮಂತವರ ಪರಸ್ಥಿತಿ ಏನಾಗುತ್ತಿತ್ತೋ? ಪ್ರಿಯಾಂಕ್‌ ಖರ್ಗೆ ಹಾಗೂ ಖರ್ಗೆಯವರು ಇನ್ನು ಮುಂದೆಯಾದರೂ ತಮ್ಮನ್ನ ತಾವು ತಿದ್ದಿಕೊಳ್ಳುವ ಪ್ರಯತ್ನ ಮಾಡಬೇಕು. ಭ್ರಷ್ಟಾಚಾರವಿಲ್ಲದ ಬದುಕನ್ನ ನಡೆಸಲು ಪ್ರಯತ್ನ ಮಾಡಲಿ ಅಂತ ಹೇಳಿದರು.

ಈಗಾಗಲೇ ಅವರು 5 ಎಕರೆ ಜಮೀನನ್ನು ಅಯೋಗ್ಯ ರೀತಿಯಲ್ಲೇ ಸಂಪಾದಿಸಿದ್ದರು. ಅಯೋಗ್ಯ ಪದವನ್ನ ಅಧಿಕೃತವಾಗಿ ಬಳಸಬಹುದು ಅಂತ ಕೋರ್ಟ್‌ ನನಗೆ ಹೇಳಿದೆ. ಜನರ ಯೋಗ್ಯ ಗಲಾಟೆಯಿಂದ ಹೆದರಿ ಯೋಗ್ಯ ರೀತಿಯಲ್ಲಿ ಮರಳಿಸಿ ನಿಜಕ್ಕೂ ನಾನೊಬ್ಬ ಅಯೋಗ್ಯ ಅಂತ ಪ್ರೂ ಮಾಡಿಕೊಂಡಿದ್ದಾರೆ. ರಾಜ್ಯವನ್ನ ಮುನ್ನಡೆಸುವ ಮ್ಯಾಂಡೇಟ್ ಅವರಿಗೆ ಸಿಕ್ಕಿರುವುದರಿಂದ ಮುಂದೆ ಈ ರೀತಿ ಭ್ರಷ್ಟಾಚಾರದಿಂದ ಹೊರಗಿರಲಿ ಅಂತ ಹೇಳಿದರು. ಇದನ್ನೂ ಓದಿ:ಸಂಡೂರು ಟಿಕೆಟ್‌ ಯಾರಿಗೆ? – ಬಿಜೆಪಿ, ಕಾಂಗ್ರೆಸ್‌ನಿಂದ ಲಾಬಿ ಜೋರು

ಈ ದೇಶದ ಎಲ್ಲಾ ಆಸ್ತಿಯನ್ನು ವಕ್ಫ್‌ ಕಬಳಿಸುವ ಪ್ರಯತ್ನ ಮಾಡುತ್ತಿದ್ದರೆ ವಕ್ಫ ಆಸ್ತಿಯನ್ನೇ ಖರ್ಗೆ ಕುಟುಂಬ ಕಬಳಿಸಿದೆ ಅಂತ ವಕ್ಫ್ ‌ನ ಅಧ್ಯಕ್ಷರೇ ಹೇಳಿದ್ದಾರೆ. ಇದು ಖರ್ಗೆ ಕುಟುಂಬದ ಮೇಲಿರುವ ದೊಡ್ಡ ಆರೋಪ. ಈ ಕುಟುಂಬ ಹಿಂದಿನಿಂದಲೂ ಈ ಕೆಲಸ ಮಾಡಿಕೊಂಡು ಬಂದಿದೆ.ಇದರ ಆರೋಪ ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿಯಲ್ಲಿ ನಡೆಯುತ್ತಿದೆ ಎಂದರು.

ಇವತ್ತು ನಾಡಿನ ಜನತೆಗೆ ಅವರು ಉತ್ತರ ಕೊಡಬೇಕಿದೆ. ವಕ್ಫ್‌ ಕಬಳಿಸಿದ ಆಸ್ತಿಯನ್ನ ಇವರು ಕಬಳಿಸಿದ್ದಾರಲ್ಲಾ ಅದಕ್ಕೆ ಉತ್ತರ ಕೊಡಬೇಕು. ರಾಷ್ಟ್ರೀಯತೆ ವಿಚಾರವಾಗಿ ರಾಷ್ಟ್ರಧರ್ಮದ ವಿಚಾರವಾಗಿ ಹೋರಾಟ ಮಾಡುವ ನನಗೆ ಈ ರೀತಿಯ ಸಣ್ಣಪುಟ್ಟ ಬೆದರಿಕೆಗಳಿಗೆ ನಿಂದಿಸುವ ಜೀವ ಇದಲ್ಲ ಅಂತ ಪ್ರಿಯಾಂಕ್‌ ಖರ್ಗೆಗೆ ಪ್ರೀತಿಯಿಂದ ಹೇಳುತ್ತೇನೆ ಎಂದು ವ್ಯಂಗ್ಯವಾಡಿದರು.

 

TAGGED:chakravarthy sulibelemallikarjun khargepoliticsPriyank Khargeಚಕ್ರವರ್ತಿ ಸೂಲಿಬೆಲೆಪ್ರಿಯಾಂಕ್ ಖರ್ಗೆಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
2 minutes ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
14 minutes ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
42 minutes ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
1 hour ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
2 hours ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?