Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Latest

ಬುರುಡೆ ಗ್ಯಾಂಗ್ ಸಮೀರ್ ಹಿಂದೆ ಎಡಪಂಥೀಯರು, ಮಾವೋವಾದಿ, ಜಿಹಾದಿಗಳಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Public TV
Last updated: August 28, 2025 8:09 pm
Public TV
Share
3 Min Read
Chakravarti Sulibele
SHARE

– ಮಸೀದಿಯಲ್ಲಿ ನಡೆಯೋ ಅತ್ಯಾಚಾರ ಕೇಸ್ ಬಗ್ಗೆ ಮಾತೆತ್ತದ ಮುಸಲ್ಮಾನ ಇಲ್ಲಿ ಯಾಕೆ ಬಂದ: ವಾಗ್ಮಿ ಪ್ರಶ್ನೆ
– ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆತಂದಿದ್ದಾರೆ: ಸರ್ಕಾರದ ವಿರುದ್ಧ ಟೀಕೆ

ಕಾರವಾರ: ಬುರುಡೆ ಗ್ಯಾಂಗ್ ಸಮೀರ್ (Sameer) ಹಿಂದೆ ಎಡಪಂಥೀಯರು, ಮಾವೋವಾದಿಗಳು, ಜಿಹಾದಿಗಳು ಇದ್ದಾರೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದಾಪುರ ತಾಲೂಕಿನ ಮಾವಿನಗುಂಡಿಯಲ್ಲಿ ಮಾತನಾಡಿದ ಅವರು, 2012 ರಲ್ಲಿ ಗಿರೀಶ್ ಮಟ್ಟಣ್ಣನವರ್ ಮೊದಲು ಸೌಜನ್ಯ ಪ್ರರಣದಲ್ಲಿ ಹಿಡಿದುಕೊಂಡು ಬಂದ ಆರೋಪಿಯನ್ನು ನಮಗೆ ಒಪ್ಪಿಸಿ ಎಂದು ಗಲಾಟೆ ಮಾಡಿದ್ದ. ಇದೇ 2013 ರಲ್ಲಿ ಹಿಡಿದುಕೊಂಡ ವ್ಯಕ್ತಿ ಆರೋಪಿ ಅಲ್ಲ ಎಂದು ಹೇಳುತ್ತಾನೆ. ಇದರಲ್ಲಿ ವೀರೇಂದ್ರ ಹೆಗ್ಗಡೆ ಪರಿವಾರದವರ ಹೆಸರು ಸೇರಿಸುತ್ತಾನೆ. ಧರ್ಮಸ್ಥಳವನ್ನು ಕಿತ್ತುಕೊಳ್ಳಬೇಕು ಎಂಬ ಹುಳ ಅವರಲ್ಲಿ ಹೊಕ್ಕಿದೆ. 2023 ಸಂತೋಷ್ ರಾವ್ ಹೊರ ಬರುತ್ತಾನೆ. ಸ್ಟ್ಯಾನ್ಲಿ ಒಡನಾಡಿ ಸಂಸ್ಥೆ ಮೂಲಕ ಎಂಟ್ರಿಯಾಗಿ ಮನೆ ಮನೆಗೂ ಹೋಗಿ ಪ್ರಚಾರ ಮಾಡುತ್ತಾನೆ. ಸೌಜನ್ಯ ಪ್ರಕರಣದಲ್ಲಿ ಔಟ್‌ಪುಟ್ ಹೊರಗೆ ಬರದೇ ಇದ್ದುದರಿಂದ ಮಾವೂ ವಾದಿಗಳ ಮುಖವಾಡ ಕಳಚಿ ಅವರ ಹಿಂದೆ ಬಂದು ಗಿರೀಶ್ ಮಟ್ಟಣ್ಣನವರ್ ಎಂಟ್ರಿಯಾಗುತ್ತದೆ. ಗಿರೀಶ್ ಮಟ್ಟಣ್ಣನವರ್ ಎಂಟ್ರಿ ಆದ್ಮೇಲೆ ಅವರ ಪೊಲೀಸ್ ಬುದ್ದಿ ಬಳಸಿಕೊಂಡು ಇಲ್ಲಿ ನಡೆಯುವ ಪ್ರತಿಯೊಂದು ಸಾವನ್ನೂ ಧರ್ಮಸ್ಥಳಕ್ಕೆ ಟ್ಯಾಗ್ ಮಾಡುವ ಪ್ರಯತ್ನ ಮಾಡುತ್ತಾರೆ. ಸೌಜನ್ಯ ಪ್ರಕರಣದಿಂದ ಹೊರಬಂದ ಸಂತೋಷ್ ರಾವ್ ಮುಂದಿಟ್ಟುಕೊಂಡು ಧರ್ಮಸ್ಥಳವನ್ನು ಮುಗಿಸುವ ಧಾವಂತ ಇತ್ತು. ಆಗ ಸಮೀರ್‌ನನ್ನು ಕರೆತಂದರು. ಅಲ್ಲಿಗೆ ಜಿಹಾದಿ ಎಲಿಮಿನೇಟ್‌ಗಳ ಎಂಟ್ರಿ ಆಗುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನಲ್ಲಿ ತಾವೇ ತೋಡಿದ ಹಳ್ಳಕ್ಕೆ ಬಿದ್ದರು, ಡಿಕೆಶಿ ಹೇಳಿಕೆ ವಾಪಸ್ ಪಡೆಯಲಿ: ವಿ.ಸೋಮಣ್ಣ

Sameer 1

ಒಬ್ಬ ಮುಸಲ್ಮಾನ ಬಂದ ಎಂದರೇ ಇದರಲ್ಲಿ ಏನೋ ಇರಬೇಕು. ಒಬ್ಬ ಮುಸಲ್ಮಾನ ತನ್ನ ಮಸೀದಿಯಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತೆತ್ತದವನು ಸೌಜನ್ಯ ಪ್ರಕರಣ ಹಿಡಿದುಕೊಂಡು ಇಲ್ಲಿಗೆ ಏಕೆ ಬಂದ? ಎಐ ವಿಡಿಯೋ ಮಾಡಲು ದುಡ್ಡು ಎಲ್ಲಿಂದ ಬಂತು? ಧರ್ಮಸ್ಥಳದ ಪರ ಹೋರಾಟಗಾರರು ಎಲ್ಲಿ ಬಂದರೂ, ಬೇರೆ ದಾರಿ ಇಲ್ಲದೇ ಎಸ್‌ಡಿಪಿಐ ಎಂಟ್ರಿ ಆಗಿದೆ. ಮೊದಲು ಎಡಪಂಥೀಯರು ಬಂದರು. ಅದರ ಹಿಂದೆ ಇವಾಂಜಿಲಿಸ್ಟ್‌ಗಳು ಬಂದರು, ಅವರ ಹಿಂದೆ ಜಿಹಾದಿಗಳು ಬಂದರು. ಜಿಹಾದಿ ಎಲಿಮಿನೇಟ್ ಮೂಲಕ ಮೊದಲ ಹೆಜ್ಜೆಯಾಗಿ ಸಮೀರ್ ಮುಂದಕ್ಕೆ ಬಂದಿದ್ದಾನೆ. ಸಮೀರ್‌ನ ಹಿಂದೆ ಪೂರ್ತಿ ಬ್ಯಾಕಪ್ ಎಡಪಂಥೀಯರದ್ದು ಇತ್ತು. ಸಮೀರ್ ವಿಡಿಯೋ ಆದ ನಂತರ ಎಲ್ಲರಿಗೂ ಹಂಚಲಾಗಿದೆ ಎಂದು ಆರೋಪಿಸಿದ್ದಾರೆ.

ಜನರನ್ನು ಬಡಕಾಯಿಸುವುದು ಸಾಮಾನ್ಯ ಯೂಟ್ಯೂಬರ್ ತಲೆಯಲ್ಲ. ಇದರ ಹಿಂದೆ ಯಾರೋ ದೊಡ್ಡದಾಗಿ ಪ್ರಯತ್ನ ಮಾಡುತ್ತಿದ್ದವರು ಇದ್ದಾರೆ. ದಸರಾ ಉದ್ಘಾಟನೆಗೆ ಮುಸಲ್ಮಾನರನ್ನು ಕರೆದುಕೊಂಡು ಬಂದಿದ್ದಾರೆ. ದಸರಾ ಹಿಂದೂಗಳ ಧಾರ್ಮಿಕ ಹಬ್ಬವಾಗಿ ಸೆಲಬ್ರೇಟ್ ಮಾಡುತ್ತೇವೆ. ನಿಸಾರ್ ಅಹ್ಮದ್ ಬಂದಾಗ ಗಲಾಟೆ ಮಾಡಲಿಲ್ಲ. ಏಕೆಂದರೆ ನಿಸಾರ್ ಅಹ್ಮದ್ ಅವರನ್ನು ಬೇರೆಯವರು ಎಂದು ನಾವು ಗಮನಿಸಿಲ್ಲ. ನಮಗೆ ಹಿಂದೂ ಮುಸ್ಮಿಂ ಪ್ರಾಬ್ಲಮ್ ಅಲ್ಲ. ನಮಗೆ ಧರ್ಮ ಶ್ರದ್ಧೆಯನ್ನು ವಿರೋಧಿಸುವವರ ಕುರಿತು ಇರುವ ಪ್ರಾಬ್ಲಂ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಎಲ್ಲರ ಆಸ್ತಿ ಅನ್ನೋದು ಸರಿ ಅಲ್ಲ, ಡಿಕೆಶಿ ಕ್ಷಮೆ ಕೇಳ್ಬೇಕು: ಆರ್.ಅಶೋಕ್

ಕನ್ನಡ ಭಾಷೆಯನ್ನು ದೇವಿ ರೂಪದಲ್ಲಿ ನೋಡಿದರೆ ಸಹಿಸಲಾಗದವರು, ಚಾಮುಂಡಿ ತಾಯಿ ಪೂಜೆ ಎಂದರೆ ಹೇಗೆ ಸಹಿಸುತ್ತಾರೆ? ಹಿಂದೂಗಳನ್ನು ಅವಮಾನಿಸಬೇಕು, ಕಿರಿಕಿರಿ ಉಂಟು ಮಾಡಬೇಕು. ನೀವು ಕರ್ನಾಟಕದಲ್ಲಿ ಸೆಕೆಂಡರಿ ಸಿಟಿಜನ್ ಎಂದು ಪದೇ ಪದೇ ಹೇಳಬೇಕು. ನಿಮ್ಮ ವೋಟು ಅವಶ್ಯಕತೆ ಇಲ್ಲ ಎಂದು ಹೇಳುವ ಪ್ರಯತ್ನವನ್ನು ಸಿದ್ದರಾಮಯ್ಯ ಹಿಂದೆಯೂ ಮಾಡಿದ್ದಾರೆ. ಇಂದೂ ಸಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

TAGGED:Chakravarti SulibeleDharmasthala CasekarwarMangalurusameerಕಾರವಾರಚಕ್ರವರ್ತಿ ಸೂಲಿಬೆಲೆಧರ್ಮಸ್ಥಳ ಪ್ರಕರಣಮಂಗಳೂರುಸಮೀರ್‌
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Umar Khalid Sharjeel Imam 1
Court

ಐವರಿಗೆ ನೀಡಿ ಉಮರ್‌ ಖಾಲಿದ್‌, ಶಾರ್ಜಿಲ್‌ಗೆ ಸುಪ್ರೀಂ ಜಾಮೀನು ನೀಡದ್ದು ಯಾಕೆ?

Public TV
By Public TV
17 minutes ago
Navneet Rana Asaduddin Owaisi
Latest

ನನಗೆ 6 ಮಕ್ಕಳು, ನಿಮ್ಮನ್ನು ತಡೆದವರ‍್ಯಾರು? – 4 ಮಕ್ಕಳನ್ನಾದ್ರೂ ಹೊಂದಬೇಕೆಂದಿದ್ದ ಬಿಜೆಪಿ ನಾಯಕಿ ವಿರುದ್ಧ ಓವೈಸಿ ವಾಗ್ದಾಳಿ

Public TV
By Public TV
20 minutes ago
Monkeys
Districts

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳ ನಿಗೂಢ ಸಾವು – ವಿಷ ಪ್ರಾಶನ ಶಂಕೆ

Public TV
By Public TV
32 minutes ago
umar khalid sharjeel imam
Court

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

Public TV
By Public TV
53 minutes ago
HC Balakrishna
Districts

ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ

Public TV
By Public TV
1 hour ago
Earthquake General Photo
Latest

ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ – ಮನೆಯಿಂದ ಹೊರಗೆ ಓಡಿದ ಜನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?