Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
Last updated: April 8, 2026 4:48 pm
Public TV
Share
3 Min Read
Chalavadi Narayaswamy
SHARE

ಬೆಂಗಳೂರು: BJP-RSS ಅವರನ್ನ ಕೊಲ್ಲಬೇಕು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಅವರನ್ನ ಸಮರ್ಥನೆ ಮಾಡಿಕೊಂಡ ಪುತ್ರ ಪ್ರಿಯಾಂಕ್ ಖರ್ಗೆ (Priyank Kharge) ಅವರನ್ನು ತಿಹಾರ್ ಜೈಲಿಗೆ ಹಾಕಬೇಕು ಅಂತ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಒತ್ತಾಯ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ BJP-RSS ಅವರನ್ನ ಕೊಲ್ಲಿ ಅಂತ ಹೇಳಿದ್ದಾರೆ. ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ. ಇಡೀ ದೇಶದಲ್ಲಿ ಅವರಿಗೆ ಹಿಡಿಶಾಪ ಹಾಕ್ತಿದ್ದಾರೆ. ಖರ್ಗೆ ಕುರಾನ್‌ನಲ್ಲಿ ಇರುವ ಒಂದು ವಿಷಯ ಪ್ರಸ್ತಾಪ ಮಾಡಿದ್ದಾರೆ. ವಿಷಕಾರಿ ಹಾವನ್ನು ಸಾಯಿಸಬೇಕು ಅಂತ ಹೇಳಿದ್ದಾರೆ. BJP-RSS ವಿಷಕಾರಿ ಹಾವು ಅಂದಿದ್ದಾರೆ. ಅವರೇನು ನೋಡಿದ್ದಾರಾ? ಖರ್ಗೆ ನಾಲಿಗೆ ಹದ್ದುಬಸ್ತಿನಲ್ಲಿ ಇರಬೇಕಿತ್ತು. ನಿಮಗೆ ಅರಳು-ಮರಳೋ ಅಥವಾ ಮಾನಸಿಕ ಆರೋಗ್ಯ ಕೆಟ್ಟಿದೆಯಾ? ಇದು ದ್ವೇಷ ಭಾಷಣ ಆಗುತ್ತದೆ. ಕರ್ನಾಟಕದಲ್ಲಿ ದ್ವೇಷ ಭಾಷಣ ಬಿಲ್ ಪಾಸ್ ಆಗಿದೆ. ಬಿಜೆಪಿ ಈಗಾಗಲೇ ಖರ್ಗೆ ವಿರುದ್ಧ ದೂರು ಕೊಟ್ಟಿದ್ದಾರೆ. ರಜಾಕಾರರ ನಮ್ಮ ಕುಟುಂಬದವರನ್ನ ಕೊಂದರು ಅಂತ ಖರ್ಗೆ ಹೇಳಿದ್ರು. ನಿಮಗೆ ಯಾರ ಮೇಲೆ ಕೋಪ ಇರಬೇಕಿತ್ತು? ರಜಾಕಾರರ ಮೇಲೆ ಕೋಪ ಇರಬೇಕಿತ್ತು. ಆದರೆ, ಅವರನ್ನ ಎತ್ತಿಕಟ್ಟಿ BJP-RSS ಕೊಲ್ಲಬೇಕು ಅಂತೀರಾ. ನಾಚಿಕೆ ಆಗೊಲ್ಲವಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Mallikarjun Kharge 2

ನಿಮ್ಮ ತಂದೆ ನಿಮಗೆ ದನ ಕಾದು ಅಕ್ಷರ ಕಲಿಸಿ ವಿದ್ಯೆ ಕೊಟ್ಟರು. ಅವರನ್ನ ನೀವು ಮನೆಗೆ ಸೇರಿಸಿಲ್ಲ ಅಂತ ಅನೇಕರು ಹೇಳ್ತಾರೆ. BJP-RSS ನಿಮಗೆ ಏನು ಮಾಡಿದೆ? ಯಾರನ್ನು ಮೆಚ್ಚಿಸಲು ಹೇಳಿಕೊಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಿಯಾಂಕ್ ಖರ್ಗೆ ಅಪ್ಪನನ್ನ ಡಿಫೆಂಡ್ ಮಾಡಿಕೊಂಡಿದ್ದಾರೆ. ಅಸ್ಸಾಂ ಸಿಎಂ ಬಗ್ಗೆ ಬ್ರಾಹ್ಮಣರು ಅಂತಿದ್ದಾರೆ. ಬ್ರಾಹ್ಮಣ ಯಾರು ಹೀಗೆ ಮಾತಾಡೊಲ್ಲ. ನೀವು ಹೀಗೆ ಮಾತಾಡೋದಕ್ಕೆ ನಿಮ್ಮ ಮನೆಯಲ್ಲಿ ಇರೋ ಬ್ರಾಹ್ಮಣರು ಹೇಳಿಕೊಟ್ರಾ? ನಿಮ್ಮ ಮನೆ ತುಂಬ ಬ್ರಾಹ್ಮಣರು ತುಂಬಿಕೊಂಡು ನಮ್ಮದು ದಲಿತ ರಕ್ತ ಅಂತ ಯಾಕೆ ಬೊಗಳುತ್ತೀರಾ? ನಿಮ್ಮ ಮನೆಗೆ ಬ್ರಾಹ್ಮಣರನ್ನ ಮದುವೆ ಮಾಡಿಕೊಂಡು ಬಂದು, ನಿಮ್ಮ ಮಕ್ಕಳನ್ನು ಬ್ರಾಹ್ಮಣರಿಗೆ ಕೊಟ್ಟಿದ್ದೀರಾ. ಮುಸ್ಲಿಮರ ಮೇಲೆ ಪ್ರೀತಿ ಇದ್ದರೆ ನೀವು ಮುಸ್ಲಿಮರನ್ನ ಮದುವೆ ಆಗಬಹುದಿತ್ತು. ನಿಮ್ಮ ಹೆಣ್ಣು ಮಕ್ಕಳನ್ನು ಮುಸ್ಲಿಮರಿಗೆ ಕೊಡಬಹುದಿತ್ತು ಯಾಕೆ ಕೊಡಲಿಲ್ಲ. ಯಾರು ತಡೆದರು. ಅಪ್ಪ-ಮಗನ ಮನಸ್ಥಿತಿ ಒಂದೇ ಆಗಿದೆ. ಇವರ ಸಪೋರ್ಟ್‌ಗೆ ಕಾಂಗ್ರೆಸ್‌‌ನಲ್ಲಿ ಯಾರು ಬಂದಿಲ್ಲ. ವೈಯಕ್ತಿಕ ಹೇಳಿಕೆ ರೀತಿ ಇವರನ್ನ ನೆಗ್ಲೆಟ್ ಮಾಡಿದ್ದಾರೆ. ತಮ್ಮನ್ನ ಯಾವು ಹೆಚ್ಚಿಗೆ ಕಾಣಿಸಿಕೊಳ್ಳಬೇಕು ಅಂತ ಹೀಗೆ ಮಾತಾಡಿದ್ದಾರೆ. ಇವರ ತಲೆಯಲ್ಲಿ ವಿಷಕಾರಿ ಹಾವಿಗಿಂತ ಹೆಚ್ಚು ವಿಷ ಇವರಿಬ್ಬರ ತಲೆಯಲ್ಲಿ ಇದೆ. ಪ್ರಧಾನಿ ಮೋದಿ, ಅಮಿತ್ ಶಾ ಸುಮೋಟೋ ಕೇಸ್ ಹಾಕಿಸಿಕೊಂಡು ಅಪ್ಪ-ಮಗನನ್ನ ತಿಹಾರ್ ಜೈಲಿಗೆ ಹಾಕಬೇಕು. ದ್ವೇಷ ಭಾಷಣಕ್ಕೆ 10 ವರ್ಷ ಜೈಲಿದೆ. ‌ಹೀಗಾಗಿ, ಇಬ್ಬರನ್ನ ತಿಹಾರ್ ಜೈಲಿಗೆ ಕಳಿಸಬೇಕು. ಮಂಗ ತಾನು ಕೆಡೋದಲ್ಲದೆ ವನ ಕೆಡಿಸಿದಂತೆ ಇವರು ಸಮಾಜ ಕೆಡಿಸೋ ಕೆಲಸ ಮಾಡ್ತಾ ಇದ್ದಾರೆ ಅಂತ ಅಪ್ಪ-ಮಗನ ವಿರುದ್ಧ ಛಲವಾದಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕ್‌ ಮಧ್ಯಸ್ಥಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

ನೀವು ದಲಿತ ಕಾರ್ಡ್ ಯಾಕೆ ಬಳಕೆ ಮಾಡ್ತೀರಾ? ನೀವು ರಾಷ್ಟ್ರೀಯ ಪಕ್ಷದ ಅಧ್ಯಕ್ಷರು. ನೀವು ಜಾತಿ ‌ಬಿಟ್ಟು ಮಾತಾಡಬೇಕು. ಮನುಸ್ಮೃತಿ ಮೇಲೆ ಈ ದೇಶ ನಡೆಯುತ್ತಿಲ್ಲ. ಮನುಸ್ಮೃತಿ ಸತ್ತು ಹೋಗಿದೆ. ಅಂಬೇಡ್ಕರ್ ಸಂವಿಧಾನ ಈಗ ಇರೋದು. ಸಂವಿಧಾನದ ಅಡಿಯಲ್ಲಿ ನೀವು ಕೆಲಸ ಮಾಡಬೇಕು. ಜನರ ಮಧ್ಯೆ ವಿಷಬೀಜ ಬಿತ್ತೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಕಾಂಗ್ರೆಸ್ ಅನ್ನ ವಿಸರ್ಜನೆ ಮಾಡಿ ಅಂತ ಹೇಳಿದ್ರು, ಮಾಡಲಿಲ್ಲ. ನನಗೆ ಅನ್ನಿಸುತ್ತೆ ಕಾಂಗ್ರೆಸ್ ಬಾಗಿಲನ್ನ ಖರ್ಗೆಯಿಂದ ಮುಚ್ಚಿಸಿ ದಲಿತರಿಗೆ ಕೆಟ್ಟ ಹೆಸರು ತರೋಕೆ ಕಾಂಗ್ರೆಸ್ ಹೊರಟಿದ್ದಾರೆ. ಹೀಗಾಗಿ, ಸೋನಿಯಾ, ರಾಹುಲ್, ‌ಪ್ರಿಯಾಂಕ್ ಅವರು ದಲಿತರಿಗೆ ಕೆಟ್ಟ ಹೆಸರು ತರಿಸಬೇಡಿ. ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಸಿ ಅಂತ ಮನವಿ ಮಾಡ್ತೀನಿ ಎಂದರು.

TAGGED:bengaluruchalavadi narayanaswamymallikarjun khargePriyank Khargeಛಲವಾದಿ ನಾರಾಯಣಸ್ವಾಮಿಪ್ರಿಯಾಂಕ್ ಖರ್ಗೆಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
4 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
15 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
38 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
47 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?