Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜನಗರ ಅಖಾಡದ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾಮರಾಜನಗರ ಅಖಾಡದ ವಿಶೇಷತೆ ಏನು?

Chamarajanagar

ಚಾಮರಾಜನಗರ ಅಖಾಡದ ವಿಶೇಷತೆ ಏನು?

Public TV
Last updated: April 15, 2019 4:03 pm
Public TV
Share
3 Min Read
CNG copy
SHARE

– ಧ್ರುವನಾರಾಯಣ, ಶ್ರೀನಿವಾಸ್ ಪ್ರಸಾದ್ ಪ್ಲಸ್, ಮೈನಸ್ ಏನು?

ಚಾಮರಾಜನಗರ: ಗುರು-ಶಿಷ್ಯರ ಯುದ್ಧ ನೆಲ ಚಾಮರಾಜನಗರ. ಗುರು ಅಲ್ಲ ಎಂದು ಧ್ರುವನಾರಾಯಣ್ ಅಖಾಡಕ್ಕೆ ಇಳಿದಿದ್ದಾರೆ. ಆದ್ರೆ ಶ್ರೀನಿವಾಸ್ ಪ್ರಸಾದ್ ಹಳೆಯ ರಾಜಕೀಯ ನೆಲ. 5 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ನಾಲ್ಕು ಮೀಸಲು ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವುದು ಈ ಕ್ಷೇತ್ರದ ವಿಶೇಷ.

ಕಾಂಗ್ರೆಸ್ ನ ಆರ್.ಧ್ರುವನಾರಾಯಣ್ ಅವರು 2004ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಕೇವಲ ಒಂದು ಮತದ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಅಂದು ಸೋತಿದ್ದ ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ 2009 ಹಾಗು 2014ರ ಲೋಕಸಭಾ ಚುನಾವಣೆಗಳಲ್ಲೂ ಪರಸ್ಪರ ಎದುರಾಳಿಗಳಾಗಿದ್ರು. ಧ್ರುವನಾರಾಯಣ್ ಗೆಲುವು ಸಾಧಿಸಿದ್ರು. ಆದ್ರೆ ಅದೇ ಎ.ಆರ್.ಕೃಷ್ಣಮೂರ್ತಿ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.

CNG 1

ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 16,67,044 ಮತದಾರರಿದ್ದಾರೆ. ಇದರಲ್ಲಿ 8,34,392 ಮಂದಿ ಪುರುಷರಿದ್ದು, 8,32,541 ಮಹಿಳಾ ಮತದಾರರಿದ್ದಾರೆ.

ಜಾತಿವಾರು ಪ್ರಾಬಲ್ಯ:
ಜಾತಿವಾರು ಪ್ರಾಬಲ್ಯ ನೋಡೋದಾದ್ರೆ ಸುಮಾರು 4 ಲಕ್ಷದಷ್ಟು ಎಸ್ ಸಿ ಸಮುದಾಯದವರು ಈ ಕ್ಷೇತ್ರದಲ್ಲಿದ್ದಾರೆ. 3.75 ಲಕ್ಷ ಮಂದಿ ಲಿಂಗಾಯಿತರು, 2 ಲಕ್ಷದಷ್ಟು ಎಸ್‍ಟಿ, 1.50 ಲಕ್ಷ ಮಂದಿ ಉಪ್ಪಾರ, 1.25 ಲಕ್ಷ ಒಕ್ಕಲಿಗ, 90 ಸಾವಿರ ಕುರುಬರು, 70 ಸಾವಿರ ಮುಸ್ಲಿಮರು ಹಾಗೂ ಇತರೆ ಸಮುದಾಯದವರು ಸುಮಾರು 2.5 ಲಕ್ಷ ಮಂದಿ ಮತದಾರರು ಇದ್ದಾರೆ.

2014ರ ಫಲಿತಾಂಶ:
2014ರ ಚುನಾವಣೆಯಲ್ಲಿ 11,33,029 (72.83%) ಒಟ್ಟು ಮತಗಳು ಚಲಾವಣೆಯಾಗಿವೆ. ಇದರಲ್ಲಿ ಕಾಂಗ್ರೆಸ್‍ನ ಆರ್.ಧ್ರುವನಾರಾಯಣ್ 5,67,782(50.10%) ರಷ್ಟು ಮತಗಳು ಬಿದ್ದರೆ, ಬಿಜೆಪಿಯ ಎ.ಆರ್.ಕೃಷ್ಣಮೂರ್ತಿಯವರಿಗೆ 4,26,600 (37.64%) ರಷ್ಟು ಮತಗಳು ಬಿದ್ದಿತ್ತು. ಹಾಗೂ ಜೆಡಿಎಸ್ ನ ಎಂ.ಶಿವಣ್ಣ ಅವರಿಗೆ 58,760 (05.18%) ಮತಗಳು ಬಿದ್ದಿತ್ತು. ಒಟ್ಟಿನಲ್ಲಿ 2014 ರ ಚುನಾವಣೆಯಲ್ಲಿ ಧ್ರುವನಾರಾಯಣ್ ಅವರು 1,41,182 (12.30%) ಅಂತರದಲ್ಲಿ ಜಯದ ಮಾಲೆ ತಮ್ಮದಾಗಿಸಿಕೊಂಡಿದ್ದರು.

CNG 2

ಲೋಕಸಭಾ ಕ್ಷೇತ್ರ ವ್ಯಾಪ್ತಿ:
8 ವಿಧಾನಸಭಾ ಕ್ಷೇತ್ರಗಳಲ್ಲಿ 4 ಕಾಂಗ್ರೆಸ್, 2 ಬಿಜೆಪಿ, 1 ಜೆಡಿಎಸ್, 1 ಬಿಎಸ್‍ಪಿ ಶಾಸಕರನ್ನು ಹೊಂದಿದ್ದು, ಚಾಮರಾಜನಗರ – ಪುಟ್ಟರಂಗಶೆಟ್ಟಿ(ಕಾಂಗ್ರೆಸ್), ಹೆಚ್.ಡಿ.ಕೋಟೆ – ಅನಿಲ್ ಚಿಕ್ಕಮಾದು(ಕಾಂಗ್ರೆಸ್), ವರುಣಾ-ಡಾ.ಯತೀಂದ್ರ(ಕಾಂಗ್ರೆಸ್), ಹನೂರು – ನರೇಂದ್ರ(ಕಾಂಗ್ರೆಸ್), ಗುಂಡ್ಲುಪೇಟೆ – ನಿರಂಜನ್ (ಬಿಜೆಪಿ), ನಂಜನಗೂಡು – ಹರ್ಷವರ್ಧನ್(ಬಿಜೆಪಿ), ಟಿ. ನರಸೀಪುರ – ಅಶ್ವಿನ್ ಕುಮಾರ್(ಜೆಡಿಎಸ್), ಕೊಳ್ಳೇಗಾಲ- ಎನ್.ಮಹೇಶ್ (ಬಿಎಸ್‍ಪಿ).

ಪ್ರಮುಖ ಅಭ್ಯರ್ಥಿಗಳು:
ಧ್ರುವನಾರಾಯಣ- ಕಾಂಗ್ರೆಸ್
ಶ್ರೀನಿವಾಸಪ್ರಸಾದ್- ಬಿಜೆಪಿ

> ಧ್ರುವನಾರಾಯಣ
ಪ್ಲಸ್ ಪಾಯಿಂಟ್:
ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ತಂದಿರೋದು ಹಾಗೂ 4 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರ ಬಲ ಇರುವುದರಿಂದ ಈ ಬಾರಿ ಧ್ರುವನಾರಾಯಣ ಗೆಲುವಿನ ಪತಾಕೆ ಹಾರಿಸುವ ಸಾಧ್ಯಗಳಿವೆ. ಅಲ್ಲದೆ 5 ವರ್ಷದಲ್ಲಿ ಕ್ಷೇತ್ರದ ಜತೆ ನಿರಂತರ ಸಂಪರ್ಕ ಸಾಧಿಸಿರೋದು ಕೂಡ ಇವರಿಗೆ ಪ್ಲಸ್ ಆಗೋ ಸಾಧ್ಯತೆ ಹೆಚ್ಚಿದೆ. ಇಷ್ಟು ಮಾತ್ರವಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿನ ಮೇಲೆ ಅಹಿಂದ ವೋಟು ಬೀಳುವ ಸಾದ್ಯತೆಗಳು ಕೂಡ ದಟ್ಟವಾಗಿದೆ.

CNG 3

ಮೈನಸ್ ಪಾಯಿಂಟ್:
ಕ್ಷೇತ್ರದ ಕೆಲವು ಕಡೆ ಆಡಳಿತ ವಿರೋಧಿ ಅಲೆ ಇರುವುದು. ಸ್ಥಳೀಯ ಮಟ್ಟದಲ್ಲಿ ಬಿಜೆಪಿ-ಕಾಂಗ್ರೆಸ್ ಸಮಬಲ ಫೈಟ್ ಇರುವುದು ಹಾಗೂ ಕೊಳ್ಳೇಗಾಲದಲ್ಲಿ ಬಿಎಸ್‍ಪಿ ಹೆಚ್ಚು ಪ್ರಬಲ ಆಗಿರೋದರಿಂದ ಧ್ರುವನಾರಾಯಣ ಅವರಿಗೆ ಕೆಲವೊಂದು ಅಹಿಂದ ಮತ ಸಿಗದೇ ಇರಬಹುದಾದ ಸಾಧ್ಯಗಳು ಕೂಡ ಇವೆ.

> ಶ್ರೀನಿವಾಸ್ ಪ್ರಸಾದ್
ಪ್ಲಸ್ ಪಾಯಿಂಟ್:
ಕ್ಷೇತ್ರದ ಬಗ್ಗೆ ಇಂಚಿಂಚೂ ಸೋಲು-ಗೆಲುವಿನ ಜಾಡು ಗೊತ್ತಿರುವುದು. ಪ್ರಧಾನಿ ನರೇಂದ್ರ ಮೋದಿ ಅಲೆ ಈ ಕ್ಷೇತ್ರದಲ್ಲೂ ವ್ಯಾಪಿಸಿರೋದು. ಹಾಗೂ ಈ ಬಾರಿ ಹಲವು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಲ ಹೆಚ್ಚಿಸಿಕೊಂಡಿರೋದು ಶ್ರೀನಿವಾಸ್ ಪ್ರಸಾದ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ಲಸ್ ಆಗುವ ಸಾಧ್ಯತೆಗಳಿವೆ.

CNG 4

ಮೈನಸ್ ಪಾಯಿಂಟ್:
ವಯಸ್ಸಿನ ಕಾರಣದಿಂದಾಗಿ ಹೆಚ್ಚು ಕಡೆ ಪ್ರಚಾರ ಸಾಧ್ಯವಾಗದಿರೋದು. ಕಡೇ ಕ್ಷಣದಲ್ಲಿ ಸ್ಪರ್ಧೆ ಮಾಡಲು ಒಪ್ಪಿಗೆ ಸೂಚಿಸಿದ್ದು ಮತ್ತು ಮೈತ್ರಿ ಪಕ್ಷಗಳ ಶಾಸಕರ ಬಲ ಹೆಚ್ಚಾಗಿರೋದು ಮೈನಸ್ ಅಂಶಗಳಾಗಿದೆ.

TAGGED:chamarajanagarDhruvanarayanloksabha elections 2019Public TVSrinivas Prasadಚಾಮರಾಜನಗರಧ್ರುವನಾರಾಯಣಪಬ್ಲಿಕ್ ಟಿವಿಲೋಕಸಭಾ ಚುನಾವೆ 2019ಶ್ರೀನಿವಾಸ್ ಪ್ರಸಾದ್
Share This Article
Facebook Whatsapp Whatsapp Telegram

Cinema news

ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows
man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows

You Might Also Like

Prateek Yadav Aparna Yadav
Latest

ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

Public TV
By Public TV
1 hour ago
Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
2 hours ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
Anagodu Zoo Davanagere
Davanagere

ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು – ಸಾಂಕ್ರಾಮಿಕ ರೋಗ ಶಂಕೆ

Public TV
By Public TV
2 hours ago
Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
3 hours ago
hosur airport
Latest

ತ.ನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?