Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಗಾರಿನ ಅಭಿಷೇಕಕ್ಕೆ ಹಸಿರು ಹೊದಿಕೆಹೊತ್ತ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮುಂಗಾರಿನ ಅಭಿಷೇಕಕ್ಕೆ ಹಸಿರು ಹೊದಿಕೆಹೊತ್ತ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ

Chamarajanagar

ಮುಂಗಾರಿನ ಅಭಿಷೇಕಕ್ಕೆ ಹಸಿರು ಹೊದಿಕೆಹೊತ್ತ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ

Public TV
Last updated: September 19, 2019 4:02 pm
Public TV
Share
2 Min Read
cng green
SHARE

ಚಾಮರಾಜನಗರ: ಅದು ಪೂರ್ವ ಮತ್ತು ಪಶ್ಚಿಮ ಘಟ್ಟಗಳ ಸೇತುವೆ. ಬಿಳಿ ಬಣ್ಣದಂತೆ ಕಾಣುವ ಈ ಬೆಟ್ಟವನ್ನ ಶ್ವೇತಾದ್ರಿ ಎನ್ನುತ್ತಾರೆ. ಈ ಬೆಟ್ಟ ಮುಂಗಾರಿನ ಅಭಿಷೇಕಕ್ಕೆ ಹಸಿರು ಸೀರೆಯುಟ್ಟ ನಾರಿಯಂತೆ ಕಾಣುತ್ತಿದ್ದು, ಅಚ್ಚಹಸಿರಾದ ಬೆಟ್ಟ, ಬೆಟ್ಟಕ್ಕೆ ತಾಕೋ ಮೋಡಗಳು ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿದ್ದು, ಈ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

ಹೌದು. ಇಂತದೊಂದು ಅಪರೂಪವಾದ, ರಮ್ಯ ರಮಣೀಯವಾದ ಪ್ರೇಕ್ಷಣೀಯ ಸ್ಥಳ ಇರೋದು ಚಾಮರಾಜನಗರ ಜಿಲ್ಲೆಯಲ್ಲಿ. ಪ್ರಕೃತಿ ಸೊಬಗನ್ನ ಹೊದ್ದು ಮಲಗಿದಂತೆ ಕಾಣುವ ಈ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟವೇ ಈಗ ಸ್ವರ್ಗದಂತೆ ಕಾಣುತ್ತಿದೆ. ಕರ್ನಾಟಕದ ತಿರುಪತಿ, ಶ್ವೇತಾದ್ರಿ ಪರ್ವತ ಎಂದೆಲ್ಲಾ ಭಕ್ತರಿಂದ ಕರೆಯಲ್ಪಡುವ ಬಿಳಿಗಿರಿ ರಂಗನಾಥ ಸ್ವಾಮಿ ಸೋಲಿಗರ ಆರಾದ್ಯ ದೈವ. ವರ್ಷದ ಬಹುತೇಕ ದಿನಗಳು ಮದುವಣಗಿತ್ತಿಯಂತೆ ಹಸಿರು ಸೀರೆಯುಟ್ಟು ಶೃಂಗಾರಗೊಂಡ ನಾರಿಯಂತೆ ಕಾಣುವ ಈ ಅಚ್ಚ ಹಸಿರಾದ ಬೆಟ್ಟದ ಸೌಂದರ್ಯಕ್ಕೆ ಮನಸೋಲದವರೆ ಇಲ್ಲ. ಇದನ್ನೂ ಓದಿ:ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ

cng green 5

ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ ಪೂರ್ವ ಮತ್ತು ಪಶ್ಚಿಮ ಘಟ್ಟಗಳು ಸಂಧಿಸುವ ಸ್ಥಳ. ದೂರಕ್ಕೆ ಹಾಲಿನ ನೊರೆಯಂತೆ ಕಾಣುವ ಈ ಬೆಟ್ಟವನ್ನ ಶ್ವೇತಾದ್ರಿ ಬೆಟ್ಟ ಎಂದು ಕರೆಯುತ್ತಾರೆ. ಸಮುದ್ರ ಮಟ್ಟದಿಂದ 4 ಸಾವಿರ ಅಡಿ ಎತ್ತರದಲ್ಲಿರುವ ಬಿಳಿಗಿರಿ ರಂಗನಾಥ ಬೆಟ್ಟ ನಗರವಾಸಿಗಳ ಸ್ವರ್ಗ. ಇದು ಯಾವಾಗಲೂ ಅಚ್ಚ ಹಸಿರಿನಿಂದ ಕಂಗೊಳಿಸುತ್ತದೆ. ಇಲ್ಲಿನ ವಾತಾವರಣ, ತಣ್ಣಗೆ ಬೀಸುವ ತಂಗಾಳಿ ಪ್ರತಿಯೊಬ್ಬರ ಮೈಸೋಕಿ ಉಲ್ಲಾಸಗೊಳಿಸುತ್ತದೆ. ಇಲ್ಲಿ ಕನಿಷ್ಠ ಎಂದರೆ 7 ರಿಂದ 8 ಡಿಗ್ರಿವರೆಗೆ ತಾಪಮಾನ ಇರುತ್ತದೆ. ಇದನ್ನೂ ಓದಿ:ಇಬ್ಬನಿಯ ಆಟ, ಮೋಡಗಳ ಮೈಮಾಟ ಪ್ರವಾಸಿಗರಿಗೆ ರಸದೂಟ

cng green 3

ಕಡು ಬೇಸಿಗೆಯಲ್ಲಿ ಇಲ್ಲಿನ ತಪಾಮಾನ 28 ರಿಂದ 30 ಡಿಗ್ರಿ ಸೆಲ್ಸಿಯಸ್ ಮಾತ್ರ ಇರುತ್ತದೆ. ಹೀಗಾಗಿಯೇ ಇಲ್ಲಿನ ವಾತಾರಣವನ್ನ ಎಸಿಯ ಮನೆ ಎಂದು ಪ್ರವಾಸಿಗರು ಕರೆಯುತ್ತಾರೆ. ಒಮ್ಮೆ ಇಲ್ಲಿಗೆ ಭೇಟಿ ಕೊಟ್ಟವರು ಪದೇ ಪದೇ ಇಲ್ಲಿಗೆ ಬಂದು ಪ್ರಕೃತಿಯ ಸವಿ ಸವಿಯುತ್ತಾರೆ. ಶ್ವೇತಾದ್ರಿ ಪರ್ವತ ಎಂದು ಕರೆಯಲ್ಪಡುವ ಬಿಳಿಗಿರಿ ರಂಗನಾಥ ಬೆಟ್ಟ ಮುಂಗಾರಿನ ಅಭಿಷೇಕಕ್ಕೆ ಹರಿಸಿನಿಂದ ಕಂಗೊಳಿಸುತ್ತಿದೆ. ಆಗಾಗ ಸುರಿಯುವ ತುಂತುರು ಮಳೆ ಪ್ರವಾಸಿಗರ ಮನಸಿಗೆ ಮುದ ನೀಡುತ್ತಿದೆ.

cng green 1

ಬಿಳಿಗಿರಿ ರಂಗನಾಥ ಬೆಟ್ಟಕ್ಕೆ ಎರಡು ಕಡೆಯಿಂದ ಪ್ರವೇಶ ಪಡೆಯಬಹುದು. ಒಂದು ಯಳಂದೂರು ಮಾರ್ಗದಿಂದ ಮತ್ತೊಂದು ಚಾಮರಾಜನಗರ ಭಾಗದಿಂದ ಹೋಗಲು ಹೊಂಡರಬಾಳು ಬಳಿ ಪ್ರವೇಶ ದ್ವಾರಗಳಿವೆ. ಈ ಎರಡು ಪ್ರವೇಶದ್ವಾರಗಳು ಪ್ರವಾಸಿಗರನ್ನ ಆಕರ್ಷಿಸದೇ ಬಿಡಲಾರವು. ಬರುವ ಪ್ರವಾಸಿಗರನ್ನ ಆನೆ, ಹುಲಿ, ಚಿರತೆ, ಕಾಡಮ್ಮೆಯಂತಹ ವನ್ಯಜೀವಿಗಳೇ ಸ್ವಾಗತ ಕೋರುತ್ತವೆ. ಹೌದು. ನೋಡುವುದಕ್ಕೆ ವನ್ಯಜೀವಿಗಳೇ ಎದ್ದು ಬರುತ್ತಿರುವ ಹಾಗೆ ಕಾಣುವಂತೆ ದ್ವಾರದಲ್ಲಿ ಚಿತ್ರಿಸಲಾಗಿದೆ.

cng green 4

ನಗರ ಪ್ರದೇಶಗಳಿಂದ ಬರುವ ಜನರು ಇವುಗಳನ್ನ ನೋಡಿ ಖುಷಿಪಟ್ಟು, ನಂತರ ನಿಧಾನವಾಗಿ ಇಳಿದು ಚಿತ್ರಿಸಿದ ವನ್ಯಪ್ರಾಣಿಗಳ ಮುಂದೆ ನಿಂತು ಫೋಟೋ ತೆಗೆಸಿಕೊಳ್ಳದೇ ಹೋಗುವುದಿಲ್ಲ. ಎರಡು ಕಡೆಯಿಂದ ಬರುವ ಪ್ರವಾಸಿಗರಿಗೆ ವನ್ಯಜೀವಿಗಳ ದರ್ಶನ ಮಾತ್ರ ಉಚಿತ. ಕಾಡೆಮ್ಮೆ, ಆನೆ, ಜಿಂಕೆ, ಕಡವೆ ಸೇರಿದಂತೆ ಹಲವು ಪ್ರಾಣಿಗಳ ದರ್ಶನ ಪ್ರವಾಸಿಗರ ಮನಸಿಗೆ ಮುದ ನೀಡುತ್ತದೆ.

ಅದೇನೆ ಇರಲಿ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಿಂದಲೇ ಖ್ಯಾತಿಗಳಿಸಿದ್ದ ಬಿಆರ್‌ಟಿ ಈಗ ಹುಲಿ ಸಂರಕ್ಷಿತ ಪ್ರದೇಶವಾಗಿ ಖ್ಯಾತಿಗಳಿಸಿದೆ. ಈ ಮಧ್ಯೆ ಈ ಮೋಡ ಕವಿದ ವಾತಾವರಣವು ಎಂಥವರನ್ನು ಮಂತ್ರ ಮುಗ್ಧಗೊಳಿಸಿರೋದಂತೂ ಸುಳ್ಳಲ್ಲ.

TAGGED:biligiri ranganathaswamy hillsChamarajanagaraNaturePublic TVTouristಚಾಮರಾಜನಗರಪಬ್ಲಿಕ್ ಟಿವಿಪ್ರಕೃತಿಪ್ರವಾಸಿಗರುಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
6 minutes ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
29 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
36 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
37 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
38 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?