Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ತಾಜ್ ಮಹಲ್‍ಗೂ ಮುನ್ನವೇ ನಿರ್ಮಾಣವಾಗಿತ್ತು ಕರ್ನಾಟಕದಲ್ಲೊಂದು ಪ್ರೇಮಸೌಧ, ಚಂಪಕ ಸರಸಿ!

Public TV
Last updated: December 31, 2023 7:14 pm
Public TV
Share
2 Min Read
04 2
SHARE

ಷಹಜಹಾನ್ ತನ್ನ ಪತ್ನಿ ಮುಮ್ತಾಜ್ ಮರಣದ ನಂತರ ಆಗ್ರಾದಲ್ಲಿ ತಾಜ್ ಮಹಲ್ ನಿರ್ಮಿಸಿದ್ದು ಎಲ್ಲರಿಗೂ ಗೊತ್ತಿದೆ. ತಾಜ್ ಮಹಲ್ ನಿರ್ಮಾಣವಾಗುವ ಸುಮಾರು 50ವರ್ಷಗಳ ಮೊದಲೇ ಕೆಳದಿಯ ನಾಯಕರೊಬ್ಬರು ತಮ್ಮ ಪ್ರೀತಿಯ ಮಡದಿಯ ಮರಣದ ನಂತರ ಆಕೆಯ ನೆನಪಿಗಾಗಿ ಸುಂದರ ಸ್ಮಾರಕವನ್ನು ನಿರ್ಮಿಸಿದ್ದು ಹಲವರಿಗೆ ತಿಳಿದಿಲ್ಲ. ಸುಮಾರು 450 ವರ್ಷಗಳ ಹಿಂದೆಯೇ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮಲಂದೂರಿನಲ್ಲಿ ತನ್ನ ಪ್ರೀತಿಯ ಪತ್ನಿಯ ಮರಣದ ನಂತರ ಕೆಳದಿಯ  ಅರಸ ವೆಂಕಪ್ಪ ನಾಯಕ ಸುಂದರವಾದ ಕೊಳವನ್ನು ನಿರ್ಮಿಸಿದ್ದ.

ದಟ್ಟ ಕಾಡಾಗಿದ್ದ ಮಲ್ಲಂದೂರಿನ ಮಧ್ಯ ಭಾಗದಲ್ಲಿ ನಿಸರ್ಗ ದತ್ತವಾದ ನೀರಿಗೆ ಚಂಪಕ ಕೊಳವನ್ನು (Champaka Sarasi) ನಿರ್ಮಿಸಿದ ಎಂಬ ಇತಿಹಾಸವಿದೆ. ಇದು ಸುಮಾರು 200 ಅಡಿ ಉದ್ದ, 200 ಅಡಿ ಅಗಲವಿದ್ದು, ಸುಮಾರು 50 ಅಡಿ ಅಳವಿದೆ. ಕೊಳದ ನಡುವೆ ಶಿವಲಿಂಗವನ್ನು ಪ್ರತಿಷ್ಠಾಪಿಸಲಾಗಿದೆ.

01 14

ಚಂಪಕ ಬಿಡಿಸಿದ ರಂಗೋಲಿಗೆ ಮನಸೋತ ಕೆಳದಿಯ ಅರಸ
ಚಂಪಕ ರಾಣಿ ಕೆಳದಿ ರಾಜ ವೆಂಕಟಪ್ಪ ನಾಯಕರ ರಾಣಿ, ಅವಳು ಬಿಡಿಸುತ್ತಿದ್ದ ರಂಗೋಲಿ ನೋಡಿ ಅದರಿಂದ ಆಕರ್ಷಿತರಾಗಿ ಅವಳನ್ನ ಮೋಹಿಸಿ ಮದುವೆ ಆಗುತ್ತಾರೆ. ಸುಂದರಿ ಚಂಪಕ ಬೇರೆ ಜಾತಿಯವಳೆಂಬ ಕಾರಣದಿಂದ ಅವಳನ್ನ ಪಟ್ಟದ ರಾಣಿ ಪರಿವಾರ ವಿರೋಧಿಸುತ್ತದೆ. ಮುಂದೆ ಇದೇ ಪಟ್ಟದ ರಾಣಿ ಭದ್ರಮ್ಮಾಜಿ ಅನಾರೋಗ್ಯಕ್ಕೆ ಕಾರಣವಾಯಿತು. ಮು0ದೆ ಅವರ ಮರಣಕ್ಕೂ ಕಾರಣವಾಯಿತು ಎಂಬ ಮಾತಿದೆ. ಇದರಿಂದ ಇಡೀ ರಾಜ್ಯದ ಪ್ರಜೆಗಳು ಚಂಪಕಳನ್ನ ನಿಂದಿಸುತ್ತಾರೆ, ಚೆ0ಪಕ ನಾಯಕರನ್ನ ತಲೆ ಕೆಡಿಸಿದ್ದಾಳೆ ಎಂಬ ಆರೋಪ ಮಾಡುತ್ತಾರೆ. ಇದೇ ಕಾರಣಕ್ಕೆ ಆಕೆ ಆತ್ಮಹತ್ಯೆಗೆ ಶರಣಾಗುತ್ತಾಳೆ.

02 13

ಚಂಪಕಾಳ ಮರಣದ ನಂತರ ಅರಸ, ಆಕೆಯ ನೆನಪು ಶಾಶ್ವತವಾಗಿ ಉಳಿಯಬೇಕೆ0ದು ಸುಂದರವಾದ ಕೊಳವನ್ನು ಕಲ್ಲಿನಲ್ಲಿ ಕಟ್ಟಿಸುತ್ತಾನೆ. ಕೊಳದ ಮಧ್ಯದಲ್ಲಿ ಈಶ್ವರ ದೇವಸ್ಥಾನ, ಅಲ್ಲಿಗೆ ಹೋಗಲು ಕಲ್ಲಿನ ಸಣ್ಣ ಸೇತುವೆ, ಕೊಳದ ಸುತ್ತು ಕಲ್ಲಿನ ಸೋಪಾನ, ಚಂಪಕಾಳ ಸಮಾಧಿ ಬಳಿ ಕಲ್ಲಿನಲ್ಲಿ ಸುಂದರವಾದ ಆನೆಯ ಶಿಲ್ಪಗಳು ಇದೆ.

ಸಂಪಿಗೆಯ ಮರಗಳ ಕಾಡಿಂದ ಚಂಪಕ ಹೆಸರು?
ಇಲ್ಲಿ ಹೆಚ್ಚು ಸಂಪಿಗೆ ಮರಗಳು ಇದ್ದ ಕಾರಣ ಚಂಪಕ ಸರಸು ಎಂದು ಹೆಸರು ಬಂದಿದೆ ಎಂದು ಸಹ ಹೇಳಲಾಗುತ್ತದೆ. ಕೊಳ ಮತ್ತು ಅದರ ವಿವಿಧ ಗುಣಲಕ್ಷಣಗಳ ಬಗ್ಗೆ ಮಾತನಾಡುವ ಅನೇಕ ಶಾಸನಗಳಿವೆ. ಲಿಂಗಾಯತ ಮಠದ ಕುರುಹುಗಳು ಸಹ ಇಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಬಹುದು. ಚಂಪಕ ಸರಸಿ ಎಂಬುದು ರಾಣಿಯ ಹೆಸರಲ್ಲ ಆದರೆ ಅದು ಇಲ್ಲಿರುವ ಮಠದ ಹೆಸರು ಎಂದು ಹೇಳುವ ಕೆಲವು ಐತಿಹಾಸಿಕ ಗ್ರಂಥಗಳೂ ಇವೆ. ಕ್ರಿ.ಶ.1592ರ ಶಾಸನವೊಂದು ರಾಜ ಹಿರಿಯ ವೆಂಕಟಪ್ಪ ನಾಯಕನು ಚಂಪಕ ಸರಸಿ ಮಠಕ್ಕೆ ಗ್ರಾಮವನ್ನು ದಾನವಾಗಿ ನೀಡಿದನೆಂಬ ಉಲ್ಲೇಖವಿದೆ.

03 8

ಇತ್ತೀಚೆಗೆ ಕೆಲವು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ಈ ಕೊಳವನ್ನು, ಚಿತ್ರನಟ ಯಶ್ ಅವರ ಯಶೋ ಮಾರ್ಗ ಸಂಸ್ಥೆಯ ಮೂಲಕ ಕೊಳ ಅಭಿವೃದ್ಧಿಪಡಿಸಲಾಗಿದೆ. ಸುಮಾರು 7 ತಿಂಗಳ ಕಾಲ ಕೆಲಸ ಮಾಡಿ ನವೀಕರಣ ಮಾಡಲಾಗಿದೆ.

ಹೋಗುವುದು ಹೇಗೆ?
ಚಂಪಕ ಸರಸಿಗೆ ಶಿವಮೊಗ್ಗದಿಂದ 50 ಕಿ.ಮೀ ಇದೆ. ಇಲ್ಲಿಗೆ ತಲುಪಲು ಅನಂದಪುರದ ವರೆಗೆ ಬಸ್ ಹಾಗೂ ರೈಲಿನ ವ್ಯವಸ್ಥೆ ಇದೆ. ಅನಂದಪುರದಿಂದ ಶಿಕಾರಿಪುರ ಮಾರ್ಗದ ಮಧ್ಯದಲ್ಲಿ ಬರುವ ಮಲಂದೂರಿನ ಮುಖ್ಯ ರಸ್ತೆಯಿಂದ ಒಳಗೆ ಅರ್ಧ ಕಿ.ಮೀ ದೂರದಲ್ಲಿ ಈ ಕೊಳ ಸಿಗುತ್ತದೆ.

TAGGED:Champaka SarasiKeladishivamoggaYasho Margaಆನಂದಪುರಕೆಳದಿ ಅರಸರುಚಂಪಕ ಸರಸಿಯಶೋ ಮಾರ್ಗ
Share This Article
Facebook Whatsapp Whatsapp Telegram

Cinema News

vijay raghavendra 2
ವಿಷ್ಣುವರ್ಧನ್ ಸ್ಮಾರಕ ನೆಲಸಮ: ವಿಜಯ್ ರಾಘವೇಂದ್ರ ಬೇಸರ
Cinema Latest Top Stories
Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories

You Might Also Like

Student Death
Chitradurga

ಚಿತ್ರದುರ್ಗ | ಅಪರಿಚಿತ ಶವ ಪತ್ತೆ ಕೇಸ್‌ – ಯುವತಿಯ ಗುರುತು ಪತ್ತೆ, ಅತ್ಯಾಚಾರ ಎಸಗಿ ಕೊಲೆ ಶಂಕೆ

Public TV
By Public TV
10 minutes ago
Modi Cabinet
Latest

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

Public TV
By Public TV
23 minutes ago
Karoline Leavitt
Latest

ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

Public TV
By Public TV
34 minutes ago
archana tiwari
Court

12 ದಿನಗಳ ಹಿಂದೆ ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್‌ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

Public TV
By Public TV
1 hour ago
Hassan Landslide 2
Districts

ಹಾಸನ ಜಿಲ್ಲೆಯಲ್ಲಿ ಮಳೆಯೋ ಮಳೆ – ಸಕಲೇಶಪುರದಲ್ಲಿ ಭೂಕುಸಿತ, ಅವಾಂತರ

Public TV
By Public TV
1 hour ago
Sujatha Bhat 1
Bengaluru City

ಧರ್ಮಸ್ಥಳ ಕೇಸಲ್ಲಿ ಅನನ್ಯಾ ಭಟ್ ಪಾತ್ರ ಕಟ್ಟುಕಥೆನಾ? – ಸುಜಾತಾ ಭಟ್ ಸುಳ್ಳು ಹೇಳಿ ಯಾಮಾರಿಸಿದ್ರಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?